ಬ್ರೇಕಿಂಗ್ ನ್ಯೂಸ್
18-03-26 10:42 pm HK News Staffer ಕರಾವಳಿ
ಮಂಗಳೂರು, ಮಾ 18: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ 'ಗೀತಾ' ಏಳು ಮರಿಗಳಿಗೆ ಜನ್ಮ ನೀಡಿದ್ದು, ಇದನ್ನು ಉದ್ಯಾನವನದಲ್ಲಿ ನಡೆದ ವಿಶೇಷ ಬೆಳವಣಿಗೆಯಾಗಿ ಗುರುತಿಸಲಾಗಿದೆ.
2026ರ ಜನವರಿ ತಿಂಗಳಲ್ಲಿ ನಡೆದ ಈ ಸಂತಾನೋತ್ಪತ್ತಿಯಲ್ಲಿ ನಾಲ್ಕು ಗಂಡು ಮತ್ತು ಮೂರು ಹೆಣ್ಣು ಮರಿಗಳು ಜನಿಸಿದ್ದು, ಪಿಲಿಕುಳದಲ್ಲಿ ಭಾರತೀಯ ತೋಳಗಳ ಮೊದಲ ಯಶಸ್ವಿ ಸಂತಾನೋತ್ಪತ್ತಿ ಎಂದು ಉದ್ಯಾನವನದ ಪ್ರಕಟನೆ ತಿಳಿಸಿದೆ.
ಕಳೆದ ಮೂರು ವರ್ಷಗಳಿಂದ ಉದ್ಯಾನವನದಲ್ಲಿ ಭಾರತೀಯ ತೋಳಗಳನ್ನು ಸಾಕಲಾಗುತ್ತಿದೆ. ತಾಯಿ ತೋಳ ಗೀತಾ ಮತ್ತು ಎಲ್ಲಾ ಏಳು ಮರಿಗಳು ಆರೋಗ್ಯವಾಗಿದ್ದು, ಪಶುವೈದ್ಯರು ಹಾಗೂ ಪ್ರಾಣಿ ಪಾಲಕರು ಅವುಗಳ ಆರೈಕೆಯನ್ನು ಸಮರ್ಪಕವಾಗಿ ನೋಡಿಕೊಳ್ಳುತ್ತಿದ್ದಾರೆ.
ಇದೀಗ ಮರಿಗಳು ಚುರುಕಾಗಿ ಓಡಾಡಲು ಪ್ರಾರಂಭಿಸಿದ್ದು, ಸಂದರ್ಶಕರ ವೀಕ್ಷಣೆಗೆ ಅವುಗಳನ್ನು ಮುಕ್ತಗೊಳಿಸಲಾಗಿದೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am