ಬ್ರೇಕಿಂಗ್ ನ್ಯೂಸ್
19-03-26 11:30 pm HK News Desk ಕರಾವಳಿ
ಮಂಗಳೂರು, ಮಾರ್ಚ್ 19: ಮಾರ್ಚ್ 19ರ ಗುರುವಾರ ಸಂಜೆಯೇ ಕೇರಳ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಭಾಗದಲ್ಲಿ ಚಂದ್ರದರ್ಶನ ಆಗಿರುವ ಹಿನ್ನೆಲೆಯಲ್ಲಿ ಮುಸ್ಲಿಮರ ಪವಿತ್ರ ಹಬ್ಬ ಈದುಲ್ ಫಿತರ್ ಮಾರ್ಚ್ 20ರ ಶುಕ್ರವಾರವೇ ನಡೆಯಲಿದೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈದುಲ್ ಫಿತರ್ ಹಬ್ಬದ ಸಾರ್ವತ್ರಿಕ ರಜೆಯನ್ನು ಶುಕ್ರವಾರವೇ ನೀಡಲಾಗಿದೆ.
ಈದುಲ್ ಫಿತರ್ ಹಬ್ಬವು ಶುಕ್ರವಾರ ನಡೆಯಲಿರುವುದರಿಂದ ಜಿಲ್ಲೆಯಾದ್ಯಂತ ಮಾರ್ಚ್ 20ರಂದು ಸಾರ್ವತ್ರಿಕ ರಜೆ ಘೋಷಿಸಿ ಜಿಲ್ಲಾಧಿಕಾರಿ ಎಚ್.ವಿ ದರ್ಶನ್ ಆದೇಶಿಸಿದ್ದಾರೆ. ಒಂದು ತಿಂಗಳ ಕಾಲ ರಂಜಾನ್ ಉಪವಾಸದ ಬಳಿಕ ಕೊನೆಯ ದಿನವನ್ನು ಈದುಲ್ ಫಿತರ್ ಎಂದು ಆಚರಿಸಲಾಗುತ್ತದೆ. ಮುಸ್ಲಿಮರು ಇದನ್ನು ಸಂಭ್ರಮದ ದಿನವಾಗಿ ಆಚರಿಸುತ್ತಾರೆ.
ಕರ್ನಾಟಕದ ಇತರೇ ಭಾಗದಲ್ಲಿ ಈ ಹಬ್ಬವನ್ನು ಶನಿವಾರ ಮಾರ್ಚ್ 21ರಂದೇ ಆಚರಣೆ ಮಾಡಲಾಗುತ್ತದೆ. ಆದರೆ ದಕ್ಷಿಣ ಕನ್ನಡ ಖಾಜಿಯವರು ಕೇರಳದ ಆಚರಣಾ ಪದ್ಧತಿಯನ್ನು ಅನುಸರಿಸುವುದಲ್ಲದೆ, ಕೇರಳಕ್ಕೆ ಹತ್ತಿರ ಇರುವುದರಿಂದ ಚಂದ್ರ ದರ್ಶನ ಆಗಿರುವುದನ್ನು ಘೋಷಿಸುತ್ತಾರೆ. ಇದರಂತೆ, ಕರಾವಳಿ ಭಾಗದ ಮುಸ್ಲಿಂ ಸಮುದಾಯದ ಜನರು ಶುಕ್ರವಾರವೇ ಹಬ್ಬದ ಆಚರಣೆ ಮಾಡುತ್ತಾರೆ. ಇದರಂತೆ, ಹಬ್ಬದ ಆಚರಣೆಗೆ ಅನುವಾಗುವಂತೆ ಶಾಲೆ, ಕಾಲೇಜುಗಳಿಗೆ ಶುಕ್ರವಾರವೇ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am