ಬ್ರೇಕಿಂಗ್ ನ್ಯೂಸ್
11-08-20 02:47 pm Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 11: ಪುತ್ತೂರು ನಗರ ಠಾಣಾ ಪೊಲೀಸರು ಬೃಹತ್ ಗಾಂಜಾ ಅಕ್ರಮ ಜಾಲವನ್ನು ಭೇದಿಸಿದ್ದಾರೆ. ಕೇರಳದಿಂದ ಕರ್ನಾಟಕಕ್ಕೆ ತರಲಾಗುತ್ತಿದ್ದ 17.5 ಲಕ್ಷ ಮೌಲ್ಯದ 175 ಕೇಜಿ ಗಾಂಜಾವನ್ನು ವಶಕ್ಕೆ ಪಡೆದಿದ್ದು ಮೂವರನ್ನು ಬಂಧಿಸಿದ್ದಾರೆ.
ಇಂದು ಬೆಳಗ್ಗೆ ಬಂಟ್ವಾಳ ತಾಲೂಕಿನ ಕೆದಿಲ ಗ್ರಾಮದ ಪಾಟ್ರಕೋಡಿ ಎಂಬಲ್ಲಿ ಕೆಎ 19 ಎಎ 9294 ನೋಂದಣಿಯ ಪಿಕ್ ಅಪ್ ವಾಹನ ಮತ್ತು ಕೆಎಲ್ 14 ಎಕ್ಸ್ 9707 ನೋಂದಣಿಯ ಕಾರಿನಲ್ಲಿ 175 ಕೇಜಿ ಗಾಂಜಾ ಸಾಗಿಸುತ್ತಿದ್ದಾಗ ಪೊಲೀಸರು ದಾಳಿ ನಡೆಸಿದ್ದಾರೆ. ಪಿಕ್ ಅಪ್ ವಾಹನದಲ್ಲಿ ಗಾಂಜಾ ಪ್ಯಾಕೆಟ್ ಮೇಲೆ ಹಸಿ ಮೆಕ್ಕೆಜೋಳ ರಾಶಿಯನ್ನು ಹಾಕಲಾಗಿತ್ತು. ಮೇಲ್ಭಾಗದಲ್ಲಿ ಜೋಳದ ಸಾಗಾಟ ನಡೆಸುತ್ತಿರುವ ರೀತಿ ಬಿಂಬಿಸಲಾಗಿತ್ತು. ಪೊಲೀಸರು ತಪಾಸಣೆ ನಡೆಸಿದಾಗ, ಬೃಹತ್ ಗಾಂಜಾ ಸಾಗಾಟ ಜಾಲ ಬಯಲಾಗಿದೆ. ವಾಹನ ಮತ್ತು ಸೊತ್ತುಗಳ ಜೊತೆ ಮೂವರನ್ನು ಬಂಧಿಸಿದ್ದು ಆರೋಪಿಗಳಾದ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ಮೀಂಜ ನಿವಾಸಿ ಇಬ್ರಾಹಿಂ ಯಾನೆ ಅರ್ಷದ್ ಯಾನೆ ಅಚ್ಚು (26) , ಮಂಜೇಶ್ವರದ ಮಜೀರ್ ಪಳ್ಳ ನಿವಾಸಿ ಮೊಹಮ್ಮದ್ ಶಫೀಕ್ (31), ಕನ್ಯಾನ ಗ್ರಾಮದ ನಿವಾಸಿ ಖಲಂದರ್ ಶಾಫಿ(26) ವಿರುದ್ಧ ಎನ್ ಡಿಪಿಎಸ್ ಏಕ್ಟ್ ಅಡಿ ಪ್ರಕರಣ ದಾಖಲಿಸಲಾಗಿದೆ.

ಆರೋಪಿಗಳ ಪೈಕಿ ಇಬ್ರಾಹಿಂ ವಿರುದ್ಧ ಮಂಜೇಶ್ವರ ಠಾಣೆಯಲ್ಲಿ 7 ಪ್ರಕರಣ, ಕುಂಬಳೆ ಠಾಣೆಯಲ್ಲಿ 2 ಪ್ರಕರಣ, ಖಲಂದರ್ ಶಾಫಿ ವಿರುದ್ಧ 2 ಅಕ್ರಮ ಗಾಂಜಾ ಅಕ್ರಮ ಪ್ರಕರಣ, ಒಂದು ಕೊಲೆ ಯತ್ನ ಪ್ರಕರಣ ಹಾಗೂ ಕಾವೂರು ಠಾಣೆಯಲ್ಲಿ ಒಂದು ಅಕ್ರಮ ಗಾಂಜಾ ಸಾಗಾಟ ಪ್ರಕರಣ ದಾಖಲಾಗಿರುತ್ತದೆ.
19-12-25 10:03 pm
HK News Desk
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 09:46 pm
Mangalore Correspondent
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm