ಬ್ರೇಕಿಂಗ್ ನ್ಯೂಸ್
03-01-21 01:14 pm Mangaluru Correspondent ಕರಾವಳಿ
Photo credits : Representative Image
ಮಂಗಳೂರು, ಜ.2: ನಗರದ ಮೀನುಗಾರಿಕಾ ಬಂದರಿನ ದಕ್ಕೆಯಲ್ಲಿ ತಮಿಳುನಾಡು ಮೂಲದ ಮೀನುಗಾರ ಕಾರ್ಮಿಕ ಅರ್ಮುಗಂ(22) ಎಂಬವರು ಆಯತಪ್ಪಿ ನದಿ ನೀರಿಗೆ ಬಿದ್ದು ಮೃತಪಟ್ಟಿದ್ದಾರೆ.
ಬೋಟ್ ಒಂದರಲ್ಲಿ ಕಾರ್ಮಿಕರಾಗಿದ್ದ ಅರ್ಮುಗಂ ಸಂಜೆ ವೇಳೆ ಆಕಸ್ಮಿಕವಾಗಿ ಬೋಟ್ ನಿಲುಗಡೆ ಮಾಡಿದ್ದ ನೀರಿಗೆ ಬಿದ್ದಿದ್ದರು ಎನ್ನಲಾಗಿದೆ. ಈ ಬಗ್ಗೆ ಕೂಡಲೇ ಆತನ ರಕ್ಷಣಾ ಕಾರ್ಯ ನಡೆದಿರಲಿಲ್ಲ. ಹೀಗಾಗಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದು ಮೃತದೇಹವನ್ನು ರಾತ್ರಿ ವೇಳೆ ತಣ್ಣೀರುಬಾವಿ ಮುಳುಗು ತಜ್ಞರು ಆಗಮಿಸಿ ಕಾಯಾಚರಣೆ ನಡೆಸಿ ಮೇಲೆತ್ತಿದ್ದಾರೆ.
Fishermen die accidentally falling into the river in Bunder Fishing harbour, Mangalore.
08-06-25 06:03 pm
Bangalore Correspondent
Bhaskar Rao, Cm Siddaramaiah, DK Shivakumar:...
07-06-25 08:04 pm
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
08-06-25 10:51 pm
Mangalore Correspondent
Suhas Sheety Murder, NIA, Mangalore: ಸುಹಾಸ್ ಶ...
08-06-25 05:24 pm
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
08-06-25 10:29 pm
HK News Desk
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm