ಬ್ರೇಕಿಂಗ್ ನ್ಯೂಸ್
26-03-26 07:19 pm HK News Staffer ಕರಾವಳಿ
ಮಂಗಳೂರು, ಮಾರ್ಚ್ 26: ನವಮಂಗಳೂರು ಬಂದರಿಗೆ ಎಲ್ಪಿಜಿ ಟ್ಯಾಂಕರ್ "ಎಂ.ಟಿ. ಅಪೋಲೊ ಓಶನ್" ಆಗಮನದೊಂದಿಗೆ ಮಹತ್ವದ ಮೈಲುಗಲ್ಲನ್ನು ದಾಖಲಿಸಿದೆ. ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕದ 40 ಸಾವಿರನೇ ಹಡಗು ಎಂಬ ವಿಶೇಷ ದಾಖಲೆಯನ್ನು ಮಾಡಿದೆ.
ಈ ಮಹತ್ವದ ಸಂದರ್ಭದಲ್ಲಿನವ ಮಂಗಳೂರು ಬಂದರು ಪ್ರಾಧಿಕಾರದ ಉಪಾಧ್ಯಕ್ಷೆ ಶ್ರೀಮತಿ ಎಸ್. ಶಾಂತಿ ಅವರು ಹಡಗಿನ ಕ್ಯಾಪ್ಟನ್ ಅವರನ್ನು ಸನ್ಮಾನಿಸಿ ಹಡಗನ್ನು ಅಧಿಕೃತವಾಗಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಬಂದರಿನ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.


ಎಂ.ಟಿ. ಅಪೋಲೋ ಓಶನ್ ಹಡಗು 16,000 ಮೆಟ್ರಿಕ್ ಟನ್ ಎಲ್ಪಿಜಿಯನ್ನು ಗುಜರಾತಿನಿಂದ ಹೊತ್ತು ತಂದಿದ್ದು ಮಂಗಳೂರಿನಲ್ಲಿ ಎಚ್ ಪಿಸಿಎಲ್, ಇಂಡಿಯನ್ ಆಯಿಲ್ ಕಂಪನಿಗಳಿಗೆ ಪೂರೈಸಲಿದೆ. ಇದು ಸ್ಥಳೀಯವಾಗಿ ಕೈಗಾರಿಕಾ ಹಾಗೂ ಗೃಹ ಬಳಕೆಯ ಎಲ್ ಪಿಜಿ ಕೊರತೆಯನ್ನು ನೀಗಿಸಲಿದೆ.
ಇತ್ತೀಚೆಗೆ ಕತಾರ್ನಿಂದ ದ್ರವೀಕೃತತ ಪೆಟ್ರೋಲಿಯಂ ಅನಿಲವನ್ನು (ಎಲ್ಪಿಜಿ) ಶಿವಾಲಿಕ್ ಹೆಸರಿನ ಭಾರತದ ಹಡಗು ಗುಜರಾತ್ ಬಂದರಿಗೆ ತಲುಪಿಸಿತ್ತು. ಅಲ್ಲಿ ಅರ್ಧದಷ್ಟು ಎಲ್ಪಿಜಿ ಇಳಿಸಿ, ಉಳಿದುದನ್ನು ಅಪೊಲೋ ಓಶಿಯನ್ ಸರಕು ಹಡಗಿನ ಮೂಲಕ ಮಂಗಳೂರಿಗೆ ತರಿಸಲಾಗಿದೆ. ಇನ್ನೆರಡು ದಿನದಲ್ಲಿ ಮತ್ತೆರಡು ಕಚ್ಚಾತೈಲ ಹೊತ್ತ ಹಡಗುಗಳು ಮಂಗಳೂರಿಗೆ ಆಗಮಿಸಲಿದೆ ಎಂದು ಮೂಲಗಳು ತಿಳಿಸಿವೆ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm