ಬ್ರೇಕಿಂಗ್ ನ್ಯೂಸ್
31-03-26 03:01 pm HK News Staffer ಕರಾವಳಿ
ಮಂಗಳೂರು, ಮಾರ್ಚ್ 31: ಬೆಳ್ತಂಗಡಿ ತಾಲ್ಲೂಕಿನ ಗೇರುಕಟ್ಟೆ ಬಳಿಯ ಕಳಿಯ ಗ್ರಾಮದಲ್ಲಿ ಸಂಚರಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ನ ಬಾಗಿಲು ಅನಿರೀಕ್ಷಿತವಾಗಿ ತೆರೆದುಕೊಂಡು ಒಳಗಡೆ ನಿಂತಿದ್ದ ಇಬ್ಬರು ಸೋದರ ವಿದ್ಯಾರ್ಥಿನಿಯರು ರಸ್ತೆ ಮೇಲೆ ಬಿದ್ದಿದ್ದಾರೆ.
ಪುತ್ತೂರಿನಿಂದ ಧರ್ಮಸ್ಥಳದ ದಾರಿಯಲ್ಲಿ ಸಾಗುತ್ತಿದ್ದ ಕೆಎಸ್ಆರ್ಟಿಸಿ ಬಸ್ಗೆ ಅಕ್ಕ-ತಂಗಿ ಹತ್ತಿದ್ದರು. ಬಸ್ ಕಳಿಯ ಗ್ರಾಮದ ರೇಷ್ಮೆ ರೋಡ್ ತಿರುವಿನಲ್ಲಿ ವೇಗವಾಗಿ ಸಾಗುತ್ತಿದ್ದಾಗ ಬಸ್ಸಿನ ಬಾಗಿಲು ಏಕಾಏಕಿ ತೆರೆಯಲ್ಪಟ್ಟಿದೆ. ಈ ವೇಳೆ ಬಸ್ನ ಬಾಗಿಲಿನ ಬಳಿಯೇ ನಿಂತಿದ್ದ ಅಕ್ಕ ಮೊದಲಿಗೆ ರಸ್ತೆಗೆ ಬಿದ್ದರೆ, ಅವರನ್ನು ರಕ್ಷಿಸಲು ಮುಂದಾದ ತಂಗಿ ಕೂಡ ನಿಯಂತ್ರಣ ತಪ್ಪಿ ಬಸ್ಸಿನಿಂದ ಹೊರಗೆ ಬಿದ್ದಿದ್ದಾರೆ.
ಈ ಘಟನೆ ರಸ್ತೆ ಪಕ್ಕದಲ್ಲಿದ್ದ ಸಿಸಿಟಿವಿ ಕ್ಯಾಮರಾಗಳಲ್ಲಿ ಸೆರೆಯಾಗಿದ್ದು, ದೃಶ್ಯವು ನೋಡುವವರ ಎದೆ ನಡುಗಿಸುವಂತಿದೆ. ಸ್ಥಳೀಯರು ತಕ್ಷಣ ಬಂದು ವಿದ್ಯಾರ್ಥಿನಿಯರನ್ನು ರಕ್ಷಿಸಿ, ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅದೃಷ್ಟವಶಾತ್ ಸಹೋದರಿಯರು ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. ಘಟನೆ ಹಿನ್ನೆಲೆಯಲ್ಲಿ ಬಸ್ಸಿನ ನಿರ್ವಹಣೆ ಮತ್ತು ಚಾಲಕನ ನಿರ್ಲಕ್ಷ್ಯ ಕುರಿತು ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ.
Two sisters fall from a moving KSRTC bus after the door suddenly opens near Belthangady, Mangaluru. Shocking CCTV footage captures the moment. Both sustained minor injuries and were rushed to a private hospital. Locals allege negligence by bus staff. 🚨 pic.twitter.com/IHTIX7OKKa
— Headline Karnataka (@hknewsonline) March 31, 2026
06-08-26 03:49 pm
HK News Staffer
ಕಲಬುರಗಿಯಲ್ಲಿ SIR ಪರಿಷ್ಕರಣೆ ಶಾಕ್ ; 5.36 ಲಕ್ಷ...
06-08-26 02:19 pm
'ಮಂತ್ರಿ ಸ್ಥಾನಕ್ಕೆ ಕೋಟಿ ಕೋಟಿ ಡೀಲ್?' ಮಾಜಿ ಸಚಿವರ...
05-08-26 10:56 pm
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅಸಮರ್ಥ, ಛಲವಾದಿ...
04-08-26 09:12 pm
ಸಿದ್ದರಾಮಯ್ಯ ಆಪ್ತ ಎಂಬ ಕಾರಣಕ್ಕೆ ನನಗೆ ಅನ್ಯಾಯ ಆಗಿ...
04-08-26 09:10 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
06-08-26 11:03 pm
Mangaluru Staffer
ಅಯೋಧ್ಯೆ ಕಾಣಿಕೆ ಹಣ ಕಳವು ತೀವ್ರ ಆಘಾತಕಾರಿ, ಯಾವುದೇ...
06-08-26 10:22 pm
ಹಿಂದೂ ದೇವಸ್ಥಾನಗಳನ್ನು ಸರ್ಕಾರದ ನಿಯಂತ್ರಣದಿಂದ ಮುಕ...
06-08-26 09:33 pm
ಹೆದ್ದಾರಿ ಬದಿ ವ್ಯಾಪಾರಿಗಳ ವಿರುದ್ಧ ಕಾರ್ಯಾಚರಣೆಗಿಳ...
06-08-26 08:09 pm
ಸುರತ್ಕಲ್ ಎನ್ಐಟಿಕೆ ಕಾಲೇಜು ಹಾಸ್ಟೆಲ್ನಲ್ಲಿ ಸ್ವಯ...
05-08-26 08:08 pm
07-08-26 12:35 pm
HK News Staffer
ಲವ್ - ಸೆಕ್ಸ್..ದೋಖಾ ; ಬಳ್ಳಾರಿಯಲ್ಲಿ ಬೆಚ್ಚಿಬೀಳಿಸ...
06-08-26 09:31 pm
ಲವ್ - ಸೆಕ್ಸ್ ದೋಖಾ ; ಬಳ್ಳಾರಿಯಲ್ಲಿ ಬೆಚ್ಚಿಬೀಳಿಸಿ...
06-08-26 09:31 pm
ಬೆಂಗಳೂರು ; ಒಂದು ತಿಂಗಳ ಹಿಂದೆ ನೇಪಾಳದಿಂದ ಕೆಲಸಕ್ಕ...
06-08-26 06:13 pm
7 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ...
06-08-26 11:48 am