ಬ್ರೇಕಿಂಗ್ ನ್ಯೂಸ್
04-01-21 11:14 am Mangalore Correspondent ಕರಾವಳಿ
ಬಂಟ್ವಾಳ, ಜ.4 : ವಿಟ್ಲ ಮೇಗಿನಪೇಟೆಯಲ್ಲಿರುವ ಎಸ್.ಡಿ.ಪಿ.ಐ ಪಕ್ಷದ ಕಚೇರಿಗೆ ಕಿಡಿಗೇಡಿಗಳು ಬೆಂಕಿ ಹಾಕಲು ಯತ್ನಿಸಿರುವ ಘಟನೆ ನಡೆದಿದೆ.
ನಿನ್ನೆ ರಾತ್ರಿ ಕೃತ್ಯ ನಡೆದಿದ್ದು ಸೋಮವಾರ ಬೆಳಗ್ಗೆ ಘಟನೆ ಬೆಳಕಿಗೆ ಬಂದಿದೆ. ಕಚೇರಿಯ ಮುಂಭಾಗದ ಬಾಗಿಲಿನ ಭಾಗಕ್ಕೆ ಬೆಂಕಿ ಹಚ್ಚಿದ್ದು ಸ್ಥಳದಲ್ಲಿ ಪೈಂಟ್ ಡಬ್ಬಗಳು ಪತ್ತೆಯಾಗಿವೆ. ಪೈಂಟ್ ಸುರಿದು ಬೆಂಕಿ ಹಾಕಿದ್ದಾರೆಂಬ ಶಂಕೆ ವ್ಯಕ್ತವಾಗಿದೆ. ಇದರಿಂದ ಕಚೇರಿಯ ಮುಂಭಾಗ ಹಾನಿಗೊಂಡಿದೆ. ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.


ಈ ಬಗ್ಗೆ ಪ್ರತಿಕ್ರಿಯಿಸಿರುವ ಎಸ್.ಡಿ.ಪಿ.ಐ. ಮುಖಂಡ ಕಲಂದರ್ ಪರ್ತಿಪ್ಪಾಡಿ, ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಎಸ್.ಡಿ.ಪಿ.ಐ. ಬೆಂಬಲಿತರು ಅಭೂತಪೂರ್ವ ಗೆಲವು ಸಾಧಿಸಿದ್ದರು. ಇದಾದ ಬಳಿಕ ಪಕ್ಷದ ಮೇಲೆ ಸುಳ್ಳು ಆರೋಪ ಮಾಡುವ ಮೂಲಕ ನೈತಿಕ ಸ್ಥೈರ್ಯ ಕುಗ್ಗಿಸುವ ಕಾರ್ಯ ಮಾಡಲಾಗುತ್ತಿದೆ. ಇದರ ಮುಂದುವರಿದ ಭಾಗವಾಗಿ ಈ ಘಟನೆ ನಡೆದಿದೆ. ತಕ್ಷಣವೇ ಕಿಡಿಗೇಡಿಗಳನ್ನು ಬಂಧಿಸಬೇಕೆಂದು ಆಗ್ರಹಿಸಿದ್ದಾರೆ.
ಇದನ್ನೂ ಓದಿ: ಉಜಿರೆ ; ಎಸ್ ಡಿಪಿಐ ಪಕ್ಷದ ವಿಜಯೋತ್ಸವದಲ್ಲಿ ಪಾಕ್ ಪರ ಘೋಷಣೆ !!
Miscreants burn SDPI office at Vitla in Mangalore for raising Pro Pakistan Slogans in Ujre, Belthangady. Police have registered the case and are in search for the criminals.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 11:28 am
HK News Staffer
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm