ಬ್ರೇಕಿಂಗ್ ನ್ಯೂಸ್
04-01-21 11:51 am Mangalore Correspondent ಕರಾವಳಿ
ಉಳ್ಳಾಲ, ಜ.4: ಇಲ್ಲಿನ ತೊಕ್ಕೊಟ್ಟು, ಚೆಂಬುಗುಡ್ಡೆ ವೈದ್ಯನಾಥ ಭಜನಾ ಮಂದಿರದ ಬಳಿಯ ನಿವಾಸಿ ಸಂಜೀವ(64) ಅಧಿಕ ರಕ್ತದೊತ್ತಡಕ್ಕೊಳಗಾಗಿ ಪಾರ್ಶ್ವವಾಯುವಿನಿಂದ ಬಳಲುತ್ತಿದ್ದಾರೆ. ಧಕ್ಕೆಯಲ್ಲಿ ಬೋಟ್ ಕಾರ್ಮಿಕರಾಗಿದ್ದ ಸಂಜೀವರು ಕಳೆದ ಒಂದು ವರ್ಷದಿಂದ ಪಾರ್ಶ್ವವಾಯು ಪೀಡಿತರಾಗಿದ್ದಾರೆ. ಪತ್ನಿ ಸುಮತಿಯವರ ಆರೈಕೆಯಲ್ಲೇ ಇರುವ ಸಂಜೀವರಿಗೆ ಸಂತಾನ ಭಾಗ್ಯವಿಲ್ಲ. ಸುಮತಿಯವರು ಚೆಂಬುಗುಡ್ಡೆ ಬಳಿಯ ಹೊಟೇಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದಾರೆ.


ಆದಾಯವಿಲ್ಲದೆ ಸೊರಗಿರುವ ಬಡ ಕುಟುಂಬದ ಬಗ್ಗೆ ಅರಿತ ಉಳ್ಳಾಲ ಪೊಲೀಸ್ ಠಾಣೆ ಸಿಬ್ಬಂದಿ ರಂಜಿತ್ ಕುಮಾರ್ ಅವರು ತಿಂಗಳ ದಿನಸಿ ಕಿಟ್ಟನ್ನು ನೀಡಿದ್ದಾರೆ. ಪ್ರತಿ ತಿಂಗಳು ಬಡ ಕುಟುಂಬಗಳಿಗೆ ರಂಜಿತ್ ಅವರು ರೇಷನ್ ಕಿಟ್ಟನ್ನು ನೀಡುತ್ತಾ ಬಂದಿದ್ದಾರೆ. ತೊಕ್ಕೊಟ್ಟು ಶ್ರೀ ಸಾಯಿ ಪರಿವಾರ್ ಟ್ರಸ್ಟ್ ನ ಸದಸ್ಯರು ಜೊತೆಗೂಡಿ ಧನ ಸಹಾಯವನ್ನು ನೀಡಿದ್ದಾರೆ.
ತೊಕ್ಕೊಟ್ಟು ಶ್ರೀ ಸಾಯಿ ಪರಿವಾರ್ ಟ್ರಸ್ಟ್ ನ ಪುರುಷೋತ್ತಮ ಕಲ್ಲಾಪು, ಪ್ರವೀಣ್ ಎಸ್ ಕುಂಪಲ, ಕಿಶೋರ್ ಮಂಚಿ, ಸತೀಶ್ ಭಟ್ನಗರ, ಗಣೇಶ್ ಅಂಚನ್, ಜಗದೀಶ್ ಆಚಾರ್ಯ, ಪ್ರಕಾಶ್ ಸಿಂಪೋನಿ, ಶವಿತ್ ಉಚ್ಚಿಲ್, ರೂಪೇಶ್ ಉಚ್ಚಿಲ್ ಜತೆಗಿದ್ದರು.
Ullal Police Personnel Ranjith Kumar lends Helping Hand to a cancer patient with Grocessory Kit for a month to the poor family.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 11:28 am
HK News Staffer
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm