ಬ್ರೇಕಿಂಗ್ ನ್ಯೂಸ್
04-01-21 01:49 pm Mangalore Correspondent ಕರಾವಳಿ
ಪುತ್ತೂರು, ಜ.4: ಯುವತಿಯೊಬ್ಬಳು ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡು ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಪ್ಪಿನಂಗಡಿ ಸಮೀಪದ ನೆಲ್ಯಾಡಿಯಲ್ಲಿ ನಡೆದಿದೆ.
ನೆಲ್ಯಾಡಿ ನಿವಾಸಿ, ಉದ್ಯಮಿಯಾಗಿರುವ ವಿ.ಜೆ.ಜೋಸೆಫ್ ಅವರ ಪುತ್ರಿ ನವ್ಯಾ ಜೋಸೆಫ್ (22) ಆತ್ಮಹತ್ಯೆ ಮಾಡಿಕೊಂಡ ಯುವತಿ. ಬಿಬಿಎ ಪದವಿ ಮುಗಿಸಿದ್ದ ನವ್ಯಾ ಈ ಬಾರಿ ಕಾಲೇಜಿಗೆ ತೆರಳದೆ ಮನೆಯಲ್ಲೇ ಇದ್ದಳು. ಮನೆಯಲ್ಲಿ ನಿನ್ನೆ ರಾತ್ರಿ ಊಟ ಮಾಡಿ, 10:30ರ ವೇಳೆಗೆ ಮನೆಯಲ್ಲಿ ತನ್ನ ಕೊಠಡಿಗೆ ತೆರಳಿದ್ದಳು ಎನ್ನಲಾಗಿದೆ.

ಆದರೆ, ಬೆಳಗ್ಗೆ ಕೊಠಡಿ ಬಾಗಿಲು ತೆರೆದಿರಲಿಲ್ಲ. ಈ ಹಿನ್ನೆಲೆ ಬಾಗಿಲು ಮುರಿದು ನೋಡಿದಾಗ ನವ್ಯಾ ಆತ್ಮಹತ್ಯೆ ಮಾಡಿಕೊಂಡಿದ್ದು ತಿಳಿದುಬಂದಿದೆ. ಮೈಗೆ ಸೀಮೆ ಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗುತ್ತಿದೆ.
ಉಪ್ಪಿನಂಗಡಿ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ. ಆದರೆ, ಮನೆಯ ಒಳಗೇ ಯುವತಿ ಬೆಂಕಿ ಹಚ್ಚಿಕೊಂಡು ಸಾವಿಗೆ ಶರಣಾಗಿದ್ದು ಬೆಳಗಿನ ವರೆಗೂ ಮನೆಯವರಿಗೆ ತಿಳಿದುಬಂದಿಲ್ಲ ಎನ್ನುವುದೇ ಸಂಶಯಾಸ್ಪದ. ಬೆಂಕಿಯ ಕೆನ್ನಾಲಿಗೆ ಬೀರುವಾಗ ಯಾರೇ ಆದ್ರೂ ಬೊಬ್ಬಿಡುತ್ತಾರೆ. ಬೆಂಕಿ ಮನೆಯ ಕೊಠಡಿಯನ್ನು ಪೂರ್ತಿ ಹತ್ತಿಕೊಂಡು ಸುಟ್ಟು ಹಾಕುತ್ತದೆ. ಆದರೆ, ಇಲ್ಲಿ ಬೆಳಗ್ಗೆಯೇ ಕೃತ್ಯ ತಿಳಿದುಬಂದಿದೆ ಎನ್ನಲಾಗುತ್ತಿದ್ದು ಮನೆಯಲ್ಲಿ ಯಾರಿದ್ದರು, ಯಾಕೆ ಗೊತ್ತಾಗಿಲ್ಲ ಎನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸಬೇಕಾಗಿದೆ.
Girl committed suicide by setting herself on fire on at Nelyadi, Puttur. The deceased has been identified as Navya Joseph (21).
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 11:28 am
HK News Staffer
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm