ಬ್ರೇಕಿಂಗ್ ನ್ಯೂಸ್
04-01-21 01:49 pm Mangalore Correspondent ಕರಾವಳಿ
ಪುತ್ತೂರು, ಜ.4: ಯುವತಿಯೊಬ್ಬಳು ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡು ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಪ್ಪಿನಂಗಡಿ ಸಮೀಪದ ನೆಲ್ಯಾಡಿಯಲ್ಲಿ ನಡೆದಿದೆ.
ನೆಲ್ಯಾಡಿ ನಿವಾಸಿ, ಉದ್ಯಮಿಯಾಗಿರುವ ವಿ.ಜೆ.ಜೋಸೆಫ್ ಅವರ ಪುತ್ರಿ ನವ್ಯಾ ಜೋಸೆಫ್ (22) ಆತ್ಮಹತ್ಯೆ ಮಾಡಿಕೊಂಡ ಯುವತಿ. ಬಿಬಿಎ ಪದವಿ ಮುಗಿಸಿದ್ದ ನವ್ಯಾ ಈ ಬಾರಿ ಕಾಲೇಜಿಗೆ ತೆರಳದೆ ಮನೆಯಲ್ಲೇ ಇದ್ದಳು. ಮನೆಯಲ್ಲಿ ನಿನ್ನೆ ರಾತ್ರಿ ಊಟ ಮಾಡಿ, 10:30ರ ವೇಳೆಗೆ ಮನೆಯಲ್ಲಿ ತನ್ನ ಕೊಠಡಿಗೆ ತೆರಳಿದ್ದಳು ಎನ್ನಲಾಗಿದೆ.

ಆದರೆ, ಬೆಳಗ್ಗೆ ಕೊಠಡಿ ಬಾಗಿಲು ತೆರೆದಿರಲಿಲ್ಲ. ಈ ಹಿನ್ನೆಲೆ ಬಾಗಿಲು ಮುರಿದು ನೋಡಿದಾಗ ನವ್ಯಾ ಆತ್ಮಹತ್ಯೆ ಮಾಡಿಕೊಂಡಿದ್ದು ತಿಳಿದುಬಂದಿದೆ. ಮೈಗೆ ಸೀಮೆ ಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗುತ್ತಿದೆ.
ಉಪ್ಪಿನಂಗಡಿ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ. ಆದರೆ, ಮನೆಯ ಒಳಗೇ ಯುವತಿ ಬೆಂಕಿ ಹಚ್ಚಿಕೊಂಡು ಸಾವಿಗೆ ಶರಣಾಗಿದ್ದು ಬೆಳಗಿನ ವರೆಗೂ ಮನೆಯವರಿಗೆ ತಿಳಿದುಬಂದಿಲ್ಲ ಎನ್ನುವುದೇ ಸಂಶಯಾಸ್ಪದ. ಬೆಂಕಿಯ ಕೆನ್ನಾಲಿಗೆ ಬೀರುವಾಗ ಯಾರೇ ಆದ್ರೂ ಬೊಬ್ಬಿಡುತ್ತಾರೆ. ಬೆಂಕಿ ಮನೆಯ ಕೊಠಡಿಯನ್ನು ಪೂರ್ತಿ ಹತ್ತಿಕೊಂಡು ಸುಟ್ಟು ಹಾಕುತ್ತದೆ. ಆದರೆ, ಇಲ್ಲಿ ಬೆಳಗ್ಗೆಯೇ ಕೃತ್ಯ ತಿಳಿದುಬಂದಿದೆ ಎನ್ನಲಾಗುತ್ತಿದ್ದು ಮನೆಯಲ್ಲಿ ಯಾರಿದ್ದರು, ಯಾಕೆ ಗೊತ್ತಾಗಿಲ್ಲ ಎನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸಬೇಕಾಗಿದೆ.
Girl committed suicide by setting herself on fire on at Nelyadi, Puttur. The deceased has been identified as Navya Joseph (21).
26-06-26 05:10 pm
HK News Staffer
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
26-06-26 02:14 pm
HK News Staffer
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
26-06-26 07:35 pm
HK News Staffer
ಕುಳಾಯಿಗುಡ್ಡೆಯ ಮನೆ ಮೇಲೆ ಸಿಸಿಬಿ ದಾಳಿ, 2.10 ಲಕ್ಷ...
26-06-26 04:26 pm
ಕ್ರಿಪ್ಟೊ ಕರೆನ್ಸಿ ಬಗ್ಗೆ ವಿಚಾರಿಸಿದಕ್ಕೆ ₹17.64 ಲ...
25-06-26 09:40 pm
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm