ಬ್ರೇಕಿಂಗ್ ನ್ಯೂಸ್
04-01-21 01:49 pm Mangalore Correspondent ಕರಾವಳಿ
ಪುತ್ತೂರು, ಜ.4: ಯುವತಿಯೊಬ್ಬಳು ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡು ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಪ್ಪಿನಂಗಡಿ ಸಮೀಪದ ನೆಲ್ಯಾಡಿಯಲ್ಲಿ ನಡೆದಿದೆ.
ನೆಲ್ಯಾಡಿ ನಿವಾಸಿ, ಉದ್ಯಮಿಯಾಗಿರುವ ವಿ.ಜೆ.ಜೋಸೆಫ್ ಅವರ ಪುತ್ರಿ ನವ್ಯಾ ಜೋಸೆಫ್ (22) ಆತ್ಮಹತ್ಯೆ ಮಾಡಿಕೊಂಡ ಯುವತಿ. ಬಿಬಿಎ ಪದವಿ ಮುಗಿಸಿದ್ದ ನವ್ಯಾ ಈ ಬಾರಿ ಕಾಲೇಜಿಗೆ ತೆರಳದೆ ಮನೆಯಲ್ಲೇ ಇದ್ದಳು. ಮನೆಯಲ್ಲಿ ನಿನ್ನೆ ರಾತ್ರಿ ಊಟ ಮಾಡಿ, 10:30ರ ವೇಳೆಗೆ ಮನೆಯಲ್ಲಿ ತನ್ನ ಕೊಠಡಿಗೆ ತೆರಳಿದ್ದಳು ಎನ್ನಲಾಗಿದೆ.
ಆದರೆ, ಬೆಳಗ್ಗೆ ಕೊಠಡಿ ಬಾಗಿಲು ತೆರೆದಿರಲಿಲ್ಲ. ಈ ಹಿನ್ನೆಲೆ ಬಾಗಿಲು ಮುರಿದು ನೋಡಿದಾಗ ನವ್ಯಾ ಆತ್ಮಹತ್ಯೆ ಮಾಡಿಕೊಂಡಿದ್ದು ತಿಳಿದುಬಂದಿದೆ. ಮೈಗೆ ಸೀಮೆ ಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗುತ್ತಿದೆ.
ಉಪ್ಪಿನಂಗಡಿ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ. ಆದರೆ, ಮನೆಯ ಒಳಗೇ ಯುವತಿ ಬೆಂಕಿ ಹಚ್ಚಿಕೊಂಡು ಸಾವಿಗೆ ಶರಣಾಗಿದ್ದು ಬೆಳಗಿನ ವರೆಗೂ ಮನೆಯವರಿಗೆ ತಿಳಿದುಬಂದಿಲ್ಲ ಎನ್ನುವುದೇ ಸಂಶಯಾಸ್ಪದ. ಬೆಂಕಿಯ ಕೆನ್ನಾಲಿಗೆ ಬೀರುವಾಗ ಯಾರೇ ಆದ್ರೂ ಬೊಬ್ಬಿಡುತ್ತಾರೆ. ಬೆಂಕಿ ಮನೆಯ ಕೊಠಡಿಯನ್ನು ಪೂರ್ತಿ ಹತ್ತಿಕೊಂಡು ಸುಟ್ಟು ಹಾಕುತ್ತದೆ. ಆದರೆ, ಇಲ್ಲಿ ಬೆಳಗ್ಗೆಯೇ ಕೃತ್ಯ ತಿಳಿದುಬಂದಿದೆ ಎನ್ನಲಾಗುತ್ತಿದ್ದು ಮನೆಯಲ್ಲಿ ಯಾರಿದ್ದರು, ಯಾಕೆ ಗೊತ್ತಾಗಿಲ್ಲ ಎನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸಬೇಕಾಗಿದೆ.
Girl committed suicide by setting herself on fire on at Nelyadi, Puttur. The deceased has been identified as Navya Joseph (21).
29-06-25 10:48 pm
Bangalore Correspondent
DK Shivakumar, R Ashok: ಡಿಕೆಶಿ ಜಾತಕ ಸರಿಯಿಲ್ಲ...
29-06-25 10:33 pm
Grace Ministry Theological Bible College, Ban...
29-06-25 04:49 pm
Fact Finding, Police, Mangalore Mob Lynching...
29-06-25 03:04 pm
RCB, Three IPS Officers Suspend: ಚಿನ್ನಸ್ವಾಮಿ...
28-06-25 04:27 pm
29-06-25 11:13 am
HK News Desk
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
27-06-25 10:17 pm
Mangalore Correspondent
ಧರ್ಮಸ್ಥಳ ಗ್ರಾಮದಲ್ಲಿ ಅಸಹಜ ಸಾವಿನ ವೈರಲ್ ಪತ್ರ ; ಮ...
27-06-25 04:56 pm
Mangalore Jail Fight: ಮಂಗಳೂರು ಜೈಲಿನಲ್ಲಿ ಮತ್ತೆ...
26-06-25 10:08 pm
St. Anthony’s Church Puttur, News, Cemetery:...
26-06-25 12:02 pm
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
29-06-25 11:23 pm
Mangalore Correspondent
Udupi Crime, Kapu, Railway: ರೈಲಿನಲ್ಲಿ ಉಡುಪಿಗೆ...
29-06-25 11:15 pm
Davanagere ATM Robbery : ಪೆಟ್ರೋಲ್ ಸುರಿದು ಎಟಿಎ...
29-06-25 04:26 pm
Tumakuru Husband Murder, Wife arrest, Crime:...
29-06-25 02:26 pm
Rape, Mangalore Crime, Someshwara Beach: ಇನ್ಸ...
28-06-25 07:30 pm