ಬ್ರೇಕಿಂಗ್ ನ್ಯೂಸ್
10-04-26 10:12 pm Mangalore Correspondent ಕರಾವಳಿ
ಮಂಗಳೂರು, ಎಪ್ರಿಲ್ 10: ಸಂತ ಅಲೋಶಿಯಸ್ ಡೀಮ್ಡ್ ಯುನಿವರ್ಸಿಟಿಯ ಪ್ರೋ ಚಾನ್ಸಲರ್, ಸೈಂಟ್ ಅಲೋಶಿಯಸ್ ಶಿಕ್ಷಣ ಸಂಸ್ಥೆಗಳ ರೆಕ್ಟರ್ ಮತ್ತು ಮಂಗಳೂರು ಜೆಸೂಟ್ ಎಜುಕೇಶನಲ್ ಸೊಸೈಟಿ ಇದರ ಉಪಾಧ್ಯಕ್ಷರಾಗಿದ್ದ ಫಾದರ್ ಮೆಲ್ವಿನ್ ಜೆ. ಪಿಂಟೋ(63) ಹೃದಯಾಘಾತಕ್ಕೀಡಾಗಿ ನಿಧನರಾಗಿದ್ದಾರೆ. ಕೆಲವು ದಿನಗಳ ಹಿಂದೆ ಹಾರ್ಟ್ ಅಟ್ಯಾಕ್ ಆಗಿದ್ದ ಅವರಿಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು.
ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನಲ್ಲೇ ಶಿಕ್ಷಣ ಪೂರೈಸಿ ಇಂಗ್ಲಿಷ್ ಎಂಎ ಮಾಡಿದ್ದ ಮೆಲ್ವಿನ್ ಪಿಂಟೋ ಅವರು 1980ರಲ್ಲಿ ಜೆಸೂಟ್ ಆಗಿ ಸೇರ್ಪಡೆಯಾಗಿದ್ದರು. ಇದಲ್ಲದೆ, ಸೈಕಾಲಜಿಯಲ್ಲಿ ಡಿಪ್ಲೊಮಾ, ಸ್ಕೂಲ್ ಅಡ್ಮಿನಿಸ್ಟ್ರೇಶನ್ ವಿಷಯದಲ್ಲಿ ಡಿಪ್ಲೊಮಾ ಮಾಡಿದ್ದರು. 1997ರಲ್ಲಿ ಜೆಸೂಟ್ ಫಾದರ್ ಆಗಿದ್ದು ಮೊದಲಿಗೆ ಹಾಸನದಲ್ಲಿ ಸೈಂಟ್ ಜೋಸೆಫ್ ಹೈಯರ್ ಪ್ರೈಮರಿ ಸ್ಕೂಲ್ ನಲ್ಲಿ ಹೆಡ್ ಮಾಸ್ಟರ್ ಆಗಿದ್ದರು. ಆನಂತರ ಸೈಂಟ್ ಜೋಸೆಫ್ ಇಂಡಿಯನ್ ಪಿಯು ಕಾಲೇಜು ಸ್ಥಾಪಿಸಿ 2007ರ ತನಕ ಅದರ ಪ್ರಿನ್ಸಿಪಾಲ್ ಆಗಿದ್ದರು.
2007ರಿಂದ 11ರ ವರೆಗೆ ಮಂಗಳೂರಿನ ಸಂತ ಅಲೋಶಿಯಸ್ ಹೈಸ್ಕೂಲಿನಲ್ಲಿ ಹೆಡ್ ಮಾಸ್ಟರ್ ಆಗಿದ್ದು, 2012ರಲ್ಲಿ ಮರಳಿ ಹಾಸನದ ಪಿಯು ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ ಸೇರಿದ್ದರು. ಫಾದರ್ ಮೆಲ್ವಿನ್ ಅವರು ವ್ಯಾಟಿಕನ್ ಕಮ್ಯುನಿಕೇಶನ್ಸ್ ಮತ್ತು ರೇಡಿಯೋ ರೋಮ್ ನಲ್ಲಿ ಏಷ್ಯಾ ಮತ್ತು ಭಾರತೀಯ ಭಾಷೆಗಳ ಪ್ರತಿನಿಧಿಯಾಗಿಯೂ ಕೆಲಸ ಮಾಡಿದ್ದರು. 2017ರ ಬಳಿಕ ಮಂಗಳೂರಿನ ವೆಲೆನ್ಸಿಯಾದ ಫಾತಿಮಾ ರಿಟ್ರೀಟ್ ಹೌಸ್ ನಲ್ಲಿ ಎರಡು ವರ್ಷಗಳ ಕಾಲ ಮುಖ್ಯಸ್ಥರಾಗಿದ್ದರು. ಆನಂತರ ಧಾರವಾಡದ ವಿದ್ಯಾನಿಕೇತನದಲ್ಲಿ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದರು.
ಸಂತ ಅಲೋಶಿಯಸ್ ಶಿಕ್ಷಣ ಸಂಸ್ಥೆಗಳ ರೆಕ್ಟರ್ ಆಗಿದ್ದುಕೊಂಡು ಹಲವು ಬಡ ಮಕ್ಕಳಿಗೆ ಉಚಿತ ಶಿಕ್ಷಣ ನೀಡುವಲ್ಲಿ ನೆರವಾಗಿದ್ದರು. ಆಮೂಲಕ ವಿದ್ಯಾರ್ಥಿಗಳು, ಅಲ್ಲಿನ ಶಿಕ್ಷಕ ವೃಂದಕ್ಕೂ ಜನಾನುರಾಗಿಯಾಗಿದ್ದರು.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 05:10 pm
HK News Staffer
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm