ಬ್ರೇಕಿಂಗ್ ನ್ಯೂಸ್
04-01-21 04:01 pm Mangalore Correspondent ಕರಾವಳಿ
Photo credits : Representative Image
ಮಂಗಳೂರು, ಜ.4 : ಕಾಲೇಜು ಆರಂಭಗೊಳ್ಳುತ್ತಿದ್ದಂತೆ ನಗರದ ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳಲ್ಲಿ ಕೊರೊನಾ ಪಾಸಿಟಿವ್ ಹೆಚ್ಚು ಕಾಣಿಸಿಕೊಂಡಿದೆ. ಬೆನ್ನು ಬೆನ್ನಿಗೆ ಮೂರು ನರ್ಸಿಂಗ್ ಕಾಲೇಜಿನಲ್ಲೂ ಕೊರೋನ ಹಾವಳಿ ಪತ್ತೆಯಾಗಿದೆ. ಕೇರಳ ಮೂಲದ ವಿದ್ಯಾರ್ಥಿಗಳು ನರ್ಸಿಂಗ್ ಕಾಲೇಜಿಗೆ ಬರುವ ಹಿನ್ನೆಲೆ ಅವರಲ್ಲಿಯೇ ಹೆಚ್ಚು ಪಾಸಿಟಿವ್ ಕಂಡುಬರುತ್ತಿದೆ.
ಕೊಟ್ಟಾರ ಚೌಕಿಯಲ್ಲಿ ಹಾಸ್ಟೆಲ್ ಹೊಂದಿರುವ ನರ್ಸಿಂಗ್ ಕಾಲೇಜಿನ 6 ವಿದ್ಯಾರ್ಥಿಗಳಿಗೆ ಪಾಸಿಟಿವ್ ವರದಿ ಬಂದಿದೆ. ಈ ಕಾಲೇಜಿಗೆ ಮೊದಲ ಬ್ಯಾಚ್ನಲ್ಲಿ ಆಗಮಿಸಿದ್ದ ವಿದ್ಯಾರ್ಥಿಗಳು ಆರ್ಟಿ-ಪಿಸಿಆರ್ ಪರೀಕ್ಷೆ ನಡೆಸಿದ್ದರು. ಆದರೆ ಎರಡನೇ ಬ್ಯಾಚ್ನಲ್ಲಿ ಅನೇಕ ವಿದ್ಯಾರ್ಥಿಗಳು ಪರೀಕ್ಷೆ ನಡೆಸಿಲ್ಲ ಎನ್ನಲಾಗಿದೆ. ಇದರಿಂದ ಸಮಸ್ಯೆ ಉದ್ಭವಿಸಿದೆ. ಪಾಸಿಟಿವ್ ಬಂದ ವಿದ್ಯಾರ್ಥಿಗಳನ್ನು ಪ್ರತ್ಯೇಕವಾಗಿ ಇರಿಸಲು ವ್ಯವಸ್ಥೆ ಮಾಡಲಾಗಿದೆ.

ಬ್ರಿಟನ್ನಿಂದ ಮಂಗಳೂರಿಗೆ ಒಂದು ತಿಂಗಳ ಅವಧಿಯಲ್ಲಿ ಆಗಮಿಸಿರುವ 118 ಮಂದಿಯಲ್ಲಿ ಇಬ್ಬರನ್ನು ಹೊರತುಪಡಿಸಿ ಉಳಿದ ಎಲ್ಲರ ವರದಿ ನೆಗೆಟಿವ್ ಆಗಿದೆ. ಭಾನುವಾರ ಮೂರು ಮಂದಿಯ ವರದಿ ಬಂದಿದ್ದು, ರೂಪಾಂತರಿತ ವೈರಸ್ ಕಂಡುಬಂದಿಲ್ಲ ಎಂದು ಆರೋಗ್ಯ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
Nursing college students of Kerala are found highly infected by Covid-19 in Mangalore.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 11:28 am
HK News Staffer
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm