ಬ್ರೇಕಿಂಗ್ ನ್ಯೂಸ್
04-01-21 04:33 pm Mangalore Correspondent ಕರಾವಳಿ
ಮಂಗಳೂರು, ಜ.4: ಕೊರೊನಾದಿಂದ ಸರಕಾರದ ಅನುಮತಿ ಸಿಗದೆ ಉಳಿದುಕೊಂಡಿದ್ದ ಕರಾವಳಿಯ ತುಳುನಾಡಿನ ಕಂಬಳ ಸ್ಪರ್ಧೆಯನ್ನು ಈ ಬಾರಿ ಜಿಲ್ಲಾಡಳಿತದ ಸೂಚನೆ ಪಾಲಿಸಿ ಜನವರಿ ಅಂತ್ಯದಿಂದ ನಡೆಸಲು ಜಿಲ್ಲಾ ಕಂಬಳ ಸಮಿತಿ ನಿರ್ಧರಿಸಿದೆ.
ಈ ಬಾರಿ ಒಟ್ಟು 7 ಕಂಬಳಗಳನ್ನು ನಡೆಸಲು ವೇಳಾಪಟ್ಟಿ ನಿಗದಿ ಮಾಡಲಾಗಿದೆ. ರಾತ್ರಿ ವೇಳೆ ಕಂಬಳ ನಡೆಸುವಂತಿಲ್ಲ ಎಂಬ ಸರಕಾರದ ನಿರ್ದೇಶನವನ್ನು ಪಾಲಿಸಿಕೊಂಡು ಎರಡು ದಿನ ಹಗಲಿನ ವೇಳೆಯಲ್ಲೇ ಕಂಬಳ ನಡೆಸಲು ಕಂಬಳ ನಿರ್ಧಾರಕ್ಕೆ ಬಂದಿದೆ.

ಕಂಬಳ ಸಮಿತಿ ಅಧ್ಯಕ್ಷ ಪಿ.ಆರ್ ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ವಿವಿಧ ಕಂಬಳ ಸಮಿತಿಗಳ ವ್ಯವಸ್ಥಾಪಕರು, ಕಂಬಳದ ಯಜಮಾನರು, ಓಟಗಾರರು ಮತ್ತು ತೀರ್ಪುಗಾರರು ಸಭೆಯಲ್ಲಿ ಭಾಗವಹಿಸಿದ್ದರು.
ಸಮಿತಿಯ ಗೌರವಾಧ್ಯಕ್ಷರಾದ ಬಾರ್ಕೂರು ಶಾಂತಾರಾಮ ಶೆಟ್ಟಿ, ಕೊಳಕೆ ಇರ್ವತ್ತೂರು ಭಾಸ್ಕರ ಎಸ್ ಕೋಟ್ಯಾನ್, ಉಪಾಧ್ಯಕ್ಷರಾದ ನವೀನ್ಚಂದ್ರ ಆಳ್ವ, ಪ್ರಧಾನ ಕಾರ್ಯದರ್ಶಿ ರಾಜೀವ್ ಶೆಟ್ಟಿ ಎಡ್ತೂರು, ಜತೆ ಕಾರ್ಯದರ್ಶಿ ವಿದ್ಯಾಧರ ರೆಂಜಾಳ, ಬೆಳುವಾಯಿ ಸದಾನಂದ ಶೆಟ್ಟಿ, ದಿನೇಶ್ ಶೆಟ್ಟಿ ಮಾಳ, ಗೌರವ ಸಲಹೆಗಾರರಾದ ಎರ್ಮಾಳು ರೋಹಿತ್ ಹೆಗ್ಡೆ, ಚಂದ್ರಹಾಸ ಸನಿಲ್ ಉಪಸ್ಥಿತರಿದ್ದರು. ವಿಜಯ್ಕುಮಾರ್ ಕಂಗಿನಮನೆ, ಮುಚ್ಚೂರು ಲೋಕೇಶ್, ಗೋಪಾಲಕೃಷ್ಣ ಭಟ್, ಚಂದ್ರಹಾಸ ಶೆಟ್ಟಿ, ಬೋಳಾರ ತ್ರಿಶಾಲ್, ತೀರ್ಪುಗಾರರಾದ ರವೀಂದ್ರ ಕುಕ್ಕುಂದೂರು ಮತ್ತಿತರರು ಸಭೆಯಲ್ಲಿ ಸಲಹೆ ನೀಡಿದರು.

ಕಂಬಳ ವೇಳಾಪಟ್ಟಿ ಹೀಗಿದೆ
Kambala that had come to halt after Lockdown is now all set to start but with guidelines of play at Day and not at Night time.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 11:28 am
HK News Staffer
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm