ಬ್ರೇಕಿಂಗ್ ನ್ಯೂಸ್
04-01-21 04:33 pm Mangalore Correspondent ಕರಾವಳಿ
ಮಂಗಳೂರು, ಜ.4: ಕೊರೊನಾದಿಂದ ಸರಕಾರದ ಅನುಮತಿ ಸಿಗದೆ ಉಳಿದುಕೊಂಡಿದ್ದ ಕರಾವಳಿಯ ತುಳುನಾಡಿನ ಕಂಬಳ ಸ್ಪರ್ಧೆಯನ್ನು ಈ ಬಾರಿ ಜಿಲ್ಲಾಡಳಿತದ ಸೂಚನೆ ಪಾಲಿಸಿ ಜನವರಿ ಅಂತ್ಯದಿಂದ ನಡೆಸಲು ಜಿಲ್ಲಾ ಕಂಬಳ ಸಮಿತಿ ನಿರ್ಧರಿಸಿದೆ.
ಈ ಬಾರಿ ಒಟ್ಟು 7 ಕಂಬಳಗಳನ್ನು ನಡೆಸಲು ವೇಳಾಪಟ್ಟಿ ನಿಗದಿ ಮಾಡಲಾಗಿದೆ. ರಾತ್ರಿ ವೇಳೆ ಕಂಬಳ ನಡೆಸುವಂತಿಲ್ಲ ಎಂಬ ಸರಕಾರದ ನಿರ್ದೇಶನವನ್ನು ಪಾಲಿಸಿಕೊಂಡು ಎರಡು ದಿನ ಹಗಲಿನ ವೇಳೆಯಲ್ಲೇ ಕಂಬಳ ನಡೆಸಲು ಕಂಬಳ ನಿರ್ಧಾರಕ್ಕೆ ಬಂದಿದೆ.

ಕಂಬಳ ಸಮಿತಿ ಅಧ್ಯಕ್ಷ ಪಿ.ಆರ್ ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ವಿವಿಧ ಕಂಬಳ ಸಮಿತಿಗಳ ವ್ಯವಸ್ಥಾಪಕರು, ಕಂಬಳದ ಯಜಮಾನರು, ಓಟಗಾರರು ಮತ್ತು ತೀರ್ಪುಗಾರರು ಸಭೆಯಲ್ಲಿ ಭಾಗವಹಿಸಿದ್ದರು.
ಸಮಿತಿಯ ಗೌರವಾಧ್ಯಕ್ಷರಾದ ಬಾರ್ಕೂರು ಶಾಂತಾರಾಮ ಶೆಟ್ಟಿ, ಕೊಳಕೆ ಇರ್ವತ್ತೂರು ಭಾಸ್ಕರ ಎಸ್ ಕೋಟ್ಯಾನ್, ಉಪಾಧ್ಯಕ್ಷರಾದ ನವೀನ್ಚಂದ್ರ ಆಳ್ವ, ಪ್ರಧಾನ ಕಾರ್ಯದರ್ಶಿ ರಾಜೀವ್ ಶೆಟ್ಟಿ ಎಡ್ತೂರು, ಜತೆ ಕಾರ್ಯದರ್ಶಿ ವಿದ್ಯಾಧರ ರೆಂಜಾಳ, ಬೆಳುವಾಯಿ ಸದಾನಂದ ಶೆಟ್ಟಿ, ದಿನೇಶ್ ಶೆಟ್ಟಿ ಮಾಳ, ಗೌರವ ಸಲಹೆಗಾರರಾದ ಎರ್ಮಾಳು ರೋಹಿತ್ ಹೆಗ್ಡೆ, ಚಂದ್ರಹಾಸ ಸನಿಲ್ ಉಪಸ್ಥಿತರಿದ್ದರು. ವಿಜಯ್ಕುಮಾರ್ ಕಂಗಿನಮನೆ, ಮುಚ್ಚೂರು ಲೋಕೇಶ್, ಗೋಪಾಲಕೃಷ್ಣ ಭಟ್, ಚಂದ್ರಹಾಸ ಶೆಟ್ಟಿ, ಬೋಳಾರ ತ್ರಿಶಾಲ್, ತೀರ್ಪುಗಾರರಾದ ರವೀಂದ್ರ ಕುಕ್ಕುಂದೂರು ಮತ್ತಿತರರು ಸಭೆಯಲ್ಲಿ ಸಲಹೆ ನೀಡಿದರು.

ಕಂಬಳ ವೇಳಾಪಟ್ಟಿ ಹೀಗಿದೆ
Kambala that had come to halt after Lockdown is now all set to start but with guidelines of play at Day and not at Night time.
09-05-26 10:41 pm
HK News Desk
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
09-05-26 12:06 pm
HK News Staffer
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am