ಬ್ರೇಕಿಂಗ್ ನ್ಯೂಸ್
04-01-21 09:05 pm Mangaluru Correspondant ಕರಾವಳಿ
Photo credits : RPTS
ಮಂಗಳೂರು, ಜ.4: ಪಡೀಲ್ ಬಳಿಯ ಫೈಸಲ್ ನಗರದಲ್ಲಿ ಏಕ್ಟಿವಾ ವಾಹನದಲ್ಲಿ ಸಾಗುತ್ತಿದ್ದ ಸವಾರರಿಬ್ಬರು ರಸ್ತೆ ಬದಿಯ ಬಾವಿಗೆ ಬಿದ್ದು ದುರಂತ ಸಂಭವಿಸಿದೆ.
ಸಂಜೆ ಏಳು ಗಂಟೆ ಸುಮಾರಿಗೆ ಘಟನೆ ನಡೆದಿದ್ದು ಫೈಸಲ್ ನಗರದ ಏರು ಹಾದಿಯ ರಸ್ತೆಯಲ್ಲಿ ಸಾಗುತ್ತಿದ್ದಾಗ ರಸ್ತೆ ಬದಿಯಿದ್ದ ಬಾವಿಗೆ ಉರುಳಿ ಬಿದ್ದಿದೆ. ಕಾಂಕ್ರೀಟ್ ರಸ್ತೆಯಾಗಿದ್ದು ರಸ್ತೆ ಬದಿಗೆ ಇಳಿಯುವಷ್ಟರಲ್ಲಿ ಸ್ಕಿಡ್ ಆಗಿ ಏಕ್ಟಿವಾ ಉರುಳಿ ಬಿದ್ದಿರುವ ಸಾಧ್ಯತೆಯಿದೆ ಎನ್ನಲಾಗಿದೆ. ಏಕ್ಟಿವಾ ವಾಹನ ರಸ್ತೆ ಬದಿಯಲ್ಲಿ ಉಳಿದುಕೊಂಡಿದ್ದರೆ, ಅದರಲ್ಲಿದ್ದ ಇಬ್ಬರು ಸವಾರರು ಬಾವಿಗೆ ಉರುಳಿ ಬಿದ್ದಿದ್ದಾರೆ.
ಘಟನೆ ನಡೆದಿರುವ ಪ್ರದೇಶದಲ್ಲಿ ಕತ್ತಲು ಕವಿದಿದ್ದರಿಂದ ಯಾರಿಗೂ ಗೊತ್ತಾಗಿಲ್ಲ. ಬೀದಿ ದೀಪ ಇಲ್ಲದ ರಸ್ತೆ ಅದಾಗಿದ್ದು ಇತ್ತೀಚೆಗಷ್ಟೇ ಕಾಂಕ್ರೀಟ್ ಆಗಿತ್ತು. ರಸ್ತೆ ಬದಿಯಲ್ಲೇ ಬಾವಿ ಇದ್ದು ಅದಕ್ಕೆ ಆವರಣ ಗೋಡೆ ಇರಲಿಲ್ಲ. ರಸ್ತೆ ಬದಿ ಅಪಾಯಕಾರಿ ಜಾಗ ಆಗಿದ್ದರೂ ತಡೆಗೋಡೆ ಮಾಡಿರಲಿಲ್ಲ.
ಸ್ವಲ್ಪ ಹೊತ್ತಿನ ಬಳಿಕ ಅದೇ ದಾರಿಯಲ್ಲಿ ಬಂದವರು ಯಾರೋ ಏಕ್ಟಿವಾ ಗಮನಿಸಿ, ಬಾವಿಗೆ ಇಣುಕಿದಾಗ ನೀರಿನಲ್ಲಿ ಯುವಕರು ಇರುವುದು ಪತ್ತೆಯಾಗಿದೆ. ಆನಂತರ ಸ್ಥಳೀಯರು ಸೇರಿ ಒಬ್ಬನನ್ನು ರಕ್ಷಣೆ ಮಾಡಿದ್ದು ಬಾವಿಯಿಂದ ಮೇಲಕ್ಕೆತ್ತಿ ಆಸ್ಪತ್ರೆಗೆ ಒಯ್ದಿದ್ದಾರೆ. ಇನ್ನೊಬ್ಬನ ರಕ್ಷಣಾ ಕಾರ್ಯ ನಡೆಯುತ್ತಿದೆ. ಎಂಟು ಗಂಟೆ ಸುಮಾರಿಗೆ ಅಗ್ನಿಶಾಮಕ ದಳ ಆಗಮಿಸಿದೆ. ಅದಕ್ಕೂ ಮುನ್ನ ಲೈಟ್ ಇಲ್ಲದೆ ಸ್ಥಳೀಯರು ಮೊಬೈಲ್ ಬೆಳಕಿನಲ್ಲಿ ರಕ್ಷಣಾ ಕಾರ್ಯ ನಡೆಸಿದ್ದಾರೆ. ನೀರಿಗೆ ಬಿದ್ದವರ ಗುರುತು ಪತ್ತೆಯಾಗಿಲ್ಲ. ಸ್ಥಳದಲ್ಲಿ ಪೊಲೀಸರು ಮತ್ತು ನೂರಾರು ಮಂದಿ ಸೇರಿದ್ದಾರೆ.
Breaking Update: ಆ್ಯಕ್ಟಿವಾ ನಿಯಂತ್ರಣ ತಪ್ಪಿ ಪಲ್ಟಿ ; ಸವಾರ ಬಾವಿಗೆ ಬಿದ್ದು ಸಾವು !
Two Wheeler Active fell into well after rider lost control and got slipped in FaizalNagar, Padil, Mangalore. The Fire brigade personals rushed to the spot and have rescued two persons.
08-06-25 06:03 pm
Bangalore Correspondent
Bhaskar Rao, Cm Siddaramaiah, DK Shivakumar:...
07-06-25 08:04 pm
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
08-06-25 10:51 pm
Mangalore Correspondent
Suhas Sheety Murder, NIA, Mangalore: ಸುಹಾಸ್ ಶ...
08-06-25 05:24 pm
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
08-06-25 10:29 pm
HK News Desk
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm