ಬ್ರೇಕಿಂಗ್ ನ್ಯೂಸ್
04-01-21 11:42 pm Mangaluru Correspondent ಕರಾವಳಿ
ಮಂಗಳೂರು, ಜ.4: ಬಜಾಲ್ ಸಮೀಪದ ಫೈಸಲ್ ನಗರದಲ್ಲಿ ಆ್ಯಕ್ಟಿವಾ ಸ್ಕಿಡ್ ಆಗಿ ಸವಾರ ಬಾವಿಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ.
ಸಂಜೆ ಏಳು ಗಂಟೆ ಸುಮಾರಿಗೆ ಘಟನೆ ನಡೆದಿದ್ದು ಏರುಹಾದಿಯಲ್ಲಿ ಸಾಗುತ್ತಿದ್ದಾಗ ನಿಯಂತ್ರಣ ತಪ್ಪಿದ ಆ್ಯಕ್ಟಿವಾ ಬಾವಿ ಕಂಪೌಂಡ್ ಗೆ ಬಡಿದಿದ್ದು ಸವಾರ ಒಳಗೆ ಬಿದ್ದಿದ್ದಾನೆ. ಡಿಕ್ಕಿಯಾದ ರಭಸಕ್ಕೆ ಸವಾರ ಬಾವಿಗೆ ಬಿದ್ದು ಸಾವು ಕಂಡಿದ್ದಾನೆ. ಮೃತನನ್ನು ಉರ್ವ ನಿವಾಸಿ ಅಜಿತ್ (22) ಎಂದು ಗುರುತಿಸಲಾಗಿದೆ.

ಅಜಿತ್, ತುರ್ತು ಕಾರ್ಯಕ್ಕಾಗಿ ಫೈಸಲ್ ನಗರದತ್ತ ತೆರಳುತ್ತಿದ್ದ ಎನ್ನಲಾಗಿದೆ. ಆದರೆ, ರಸ್ತೆ ಸಮೀಪದಲ್ಲೇ ಇದ್ದ ಬಾವಿಗೆ ಬಿದ್ದು ದುರಂತ ಸಾವು ಕಂಡಿದ್ದಾನೆ.
ಬಳಿಕ ಸ್ಥಳೀಯರು ಸೇರಿ ಬಾವಿಯಿಂದ ಮೃತದೇಹ ಮೇಲಕ್ಕೆತ್ತಿದ್ದಾರೆ. ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆ್ಯಕ್ಟಿವಾದ ಬಳಿ ಎರಡು ಹೆಲ್ಮೆಟ್ ಇದ್ದುದರಿಂದ ಇಬ್ಬರು ಬಾವಿಗೆ ಬಿದ್ದಿದ್ದಾರೆ ಎನ್ನಲಾಗಿತ್ತು. ಬಳಿಕ ಅಗ್ನಿಶಾಮಕ ದಳ ಸಿಬಂದಿ ಆಗಮಿಸಿ ಬಾವಿಯಲ್ಲಿ ಹುಡುಕಾಟ ನಡೆಸಿದ್ದು ಯಾರೂ ಸಿಕ್ಕಿಲ್ಲ.
The rider has been found dead and the pillion rider is admitted to the hospital after the two wheeler active that they were riding slipped and fell into the well in Faizal Nagar, Padil, in Mangalore.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 11:28 am
HK News Staffer
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm