ಬ್ರೇಕಿಂಗ್ ನ್ಯೂಸ್
27-04-26 10:29 am HK News Staffer ಕರಾವಳಿ
ಮಂಗಳೂರಿನಿಂದ ಬೆಂಗಳೂರು ಹೊರಟಿದ್ದ ರೈಲಿನಲ್ಲಿ ಗರ್ಭಿಣಿ ಮಹಿಳೆಯೊಬ್ಬರಿಗೆ ತೀವ್ರ ಹೆರಿಗೆ ನೋವು ಕಾಣಿಸಿಕೊಂಡು ಕೊನೆಗೆ ರೈಲಿನಲ್ಲೇ ಮಗುವಿಗೆ ಜನ್ಮ ನೀಡಿದ ಘಟನೆ ಬಂಟ್ವಾಳ ರೈಲು ನಿಲ್ದಾಣದಲ್ಲಿ ನಡೆದಿದೆ.
ತುಂಬು ಗರ್ಭಿಣಿ ಮಹಿಳೆ ಮಂಗಳೂರಿನಿಂದ ಮೈಸೂರಿಗೆ ಹೊರಟಿದ್ದು ಈ ವೇಳೆ ಹೆರಿಗೆ ನೋವು ಕಾಣಿಸಿಕೊಂಡಿದೆ. ಆದರೆ ಸಕಾಲಕ್ಕೆ ವೈದ್ಯರು ಲಭ್ಯರಾಗದೆ ಹೆರಿಗೆಗಾಗಿ 30 ನಿಮಿಷದ ವರೆಗೆ ಪ್ರಯಾಣಿಕರು ಕಾದಿದ್ದಾರೆ. ಬಳಿಕ ಹೆರಿಗೆಗಾಗಿ ರೈಲಿನಲ್ಲಿಯೇ ಪರದೆ ಕಟ್ಟಿ ಬೋಗಿಯಲ್ಲಿದ್ದ ಮಹಿಳೆಯರು ಹೆರಿಗೆ ಮಾಡಿಸಲು ಹರಸಾಹಸ ಮಾಡಿದ್ದಾರೆ.

ಹೆರಿಗೆ ಕಾರಣಕ್ಕಾಗಿ ಬಂಟ್ವಾಳ ತಾಲೂಕಿನ ಬಿ.ಸಿ ರೋಡ್ ಬಳಿಯ ರೈಲು ನಿಲ್ದಾಣದಲ್ಲಿ ರೈಲನ್ನು ನಿಲ್ಲಿಸಲಾಗಿತ್ತು. ವೈದ್ಯಕೀಯ ಸೌಲಭ್ಯವಿಲ್ಲದೆ, ಆಕೆಯನ್ನು ತುರ್ತಾಗಿ ಒಯ್ಯುವ ವ್ಯವಸ್ಥೆಯೂ ಇಲ್ಲದೆ ಪರದಾಟ ನಡೆಸಿದ್ದಾರೆ.
ತೀವ್ರ ರಕ್ತಸಾವ್ರದಿಂದ ಬಳಲುತ್ತಿದ್ದ ಕಾರಣ ಕೊನೆಗೆ ಮಹಿಳೆಯರೇ ಹೆರಿಗೆ ಮಾಡಿಸಿದ್ದು ಆಬಳಿಕ ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ಮಹಿಳೆಯನ್ನು ಸೇರಿಸಲಾಗಿದೆ. ತಾಯಿ, ಮಗು ಸುರಕ್ಷಿತವಾಗಿದ್ದಾರೆಂದು ತಿಳಿದುಬಂದಿದೆ.
26-04-26 08:05 pm
HK News Staffer
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
ದಾವಣಗೆರೆ ಬಿಸಿ ; ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಜೋ...
24-04-26 02:35 pm
27-04-26 02:48 pm
HK News Staffer
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ...
24-04-26 07:35 pm
27-04-26 10:29 am
HK News Staffer
ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ; 67 ಕ...
26-04-26 04:30 pm
ತಾಕೋಡೆ ಧರ್ಮನೇಮಕ್ಕೆ ಭಂಡಾರ ಒಯ್ಯುತ್ತಿದ್ದಾಗ ಕುಸಿದ...
25-04-26 01:45 pm
Commissioner Sudheer Reddy, Mangalore: ಕಮಿಷನರ...
24-04-26 07:10 pm
ಬೆಳ್ತಂಗಡಿ, ಬಂಟ್ವಾಳ ತಾಲೂಕು ಆಸ್ಪತ್ರೆ ಖಾಸಗಿ ತೆಕ್...
23-04-26 04:43 pm
26-04-26 09:26 pm
HK News Staffer
ಚಾರ್ಮಾಡಿ ಘಾಟಿಯಲ್ಲಿ ಬಸ್ ಪಲ್ಟಿ; ಧರ್ಮಸ್ಥಳದಲ್ಲಿ ಮ...
26-04-26 09:23 pm
ನಿಶ್ಚಿತಾರ್ಥ ಮುನ್ನಾ ದಿನವೇ ಯುವತಿ ನಾಪತ್ತೆ ; ಮುಸ್...
26-04-26 08:07 pm
ಮದುವೆ ಮಂಟಪದಲ್ಲೇ ಕೋಟಿ ಮೌಲ್ಯದ ಚಿನ್ನಾಭರಣ ಕಳ್ಳತನ...
26-04-26 12:45 pm
ಎನ್ಐಎ, ಇಡಿ ಅಧಿಕಾರಿಗಳೆಂದು ಫೋನ್ ಕರೆ ; ಮುಂಬೈನಲ್ಲ...
25-04-26 10:43 pm