ಬ್ರೇಕಿಂಗ್ ನ್ಯೂಸ್
05-01-21 11:18 am Mangalore Correspondent ಕರಾವಳಿ
ಕುಂದಾಪುರ, ಜ.05 : ಯಕ್ಷಗಾನದಲ್ಲಿ ಪಾತ್ರ ಮಾಡುತ್ತಿದ್ದಾಗಲೇ ಕಲಾವಿದರೊಬ್ಬರು ಕುಸಿದು ಬಿದ್ದು ಮೃತಪಟ್ಟ ಘಟನೆ ಕುಂದಾಪುರ ತಾಲೂಕಿನ ಶಿರಿಯಾರದಲ್ಲಿ ನಡೆದಿದೆ.
ಮಂದಾರ್ತಿ ಯಕ್ಷಗಾನ ಮೇಳದ ಪ್ರಧಾನ ವೇಷಧಾರಿ ಸಾಧು ಕೊಠಾರಿ (58) ರಂಗಸ್ಥಳದಲ್ಲೇ ಅಸ್ವಸ್ಥಗೊಂಡು ಸಾವನ್ನಪ್ಪಿದವರು. ಶಿರಿಯಾರದ ಕಾಜ್ರಲ್ಲಿ ಸಮೀಪದ ಕಲ್ಬೆಟ್ಟು ಎಂಬಲ್ಲಿ ಘಟನೆ ನಡೆದಿದೆ.

ಮಹಾಕಲಿ ಮಗದೇಂದ್ರ ಎನ್ನುವ ಯಕ್ಷಗಾನ ಪ್ರಸಂಗದಲ್ಲಿ ಸಾಧು ಕೊಠಾರಿ ಮಾಗಧನಾಗಿ ಪಾತ್ರ ಮಾಡಿದ್ದರು. ಈ ಸಂದರ್ಭದಲ್ಲಿ ಸಾಧು ಕೊಠಾರಿ ಬೆಳಗಿನ ಜಾವ 3 ಗಂಟೆ ಸುಮಾರಿಗೆ ರಂಗದಲ್ಲೇ ಎದೆ ನೋವಿನಿಂದ ಕುಸಿದು ಬಿದ್ದಿದ್ದಾರೆ. ಬಳಿಕ ವೇಷ ಕಳಚಿ, ಮೇಳದ ಪ್ರಧಾನ ಭಾಗವತ ಸದಾಶಿವ ಅಮೀನ್ ಹಾಗೂ ಮ್ಯಾನೇಜರ್ ಮತ್ತು ಸಹಕಲಾವಿದರು ಜತೆಯಾಗಿ ಅವರನ್ನು ಬ್ರಹ್ಮಾವರ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದೊಯ್ದಿದ್ದು ದಾರಿ ಮಧ್ಯೆ ಸಾವನ್ನಪ್ಪಿದ್ದಾರೆ.
ಸಾಧು ಕೊಠಾರಿ ಬಡಗುತಿಟ್ಟಿನ ಹಿರಿಯ ಕಲಾವಿದರಾಗಿದ್ದು ಜನಮೆಚ್ಚುಗೆ ಪಡೆದಿದ್ದರು. ಸುಮಾರು 40 ವರ್ಷಕ್ಕೂ ಹೆಚ್ಚು ಸಮಯ ಯಕ್ಷ ತಿರುಗಾಟ ನಡೆಸಿದ್ದರು.
Sadhu Kothari (58), the chief artist in the Mandarthi Yakshagana troupe died of a heart attack on while performing on stage the morning of January 5 at Kota in Udupi.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 11:28 am
HK News Staffer
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm