ಬ್ರೇಕಿಂಗ್ ನ್ಯೂಸ್
05-01-21 11:18 am Mangalore Correspondent ಕರಾವಳಿ
ಕುಂದಾಪುರ, ಜ.05 : ಯಕ್ಷಗಾನದಲ್ಲಿ ಪಾತ್ರ ಮಾಡುತ್ತಿದ್ದಾಗಲೇ ಕಲಾವಿದರೊಬ್ಬರು ಕುಸಿದು ಬಿದ್ದು ಮೃತಪಟ್ಟ ಘಟನೆ ಕುಂದಾಪುರ ತಾಲೂಕಿನ ಶಿರಿಯಾರದಲ್ಲಿ ನಡೆದಿದೆ.
ಮಂದಾರ್ತಿ ಯಕ್ಷಗಾನ ಮೇಳದ ಪ್ರಧಾನ ವೇಷಧಾರಿ ಸಾಧು ಕೊಠಾರಿ (58) ರಂಗಸ್ಥಳದಲ್ಲೇ ಅಸ್ವಸ್ಥಗೊಂಡು ಸಾವನ್ನಪ್ಪಿದವರು. ಶಿರಿಯಾರದ ಕಾಜ್ರಲ್ಲಿ ಸಮೀಪದ ಕಲ್ಬೆಟ್ಟು ಎಂಬಲ್ಲಿ ಘಟನೆ ನಡೆದಿದೆ.
ಮಹಾಕಲಿ ಮಗದೇಂದ್ರ ಎನ್ನುವ ಯಕ್ಷಗಾನ ಪ್ರಸಂಗದಲ್ಲಿ ಸಾಧು ಕೊಠಾರಿ ಮಾಗಧನಾಗಿ ಪಾತ್ರ ಮಾಡಿದ್ದರು. ಈ ಸಂದರ್ಭದಲ್ಲಿ ಸಾಧು ಕೊಠಾರಿ ಬೆಳಗಿನ ಜಾವ 3 ಗಂಟೆ ಸುಮಾರಿಗೆ ರಂಗದಲ್ಲೇ ಎದೆ ನೋವಿನಿಂದ ಕುಸಿದು ಬಿದ್ದಿದ್ದಾರೆ. ಬಳಿಕ ವೇಷ ಕಳಚಿ, ಮೇಳದ ಪ್ರಧಾನ ಭಾಗವತ ಸದಾಶಿವ ಅಮೀನ್ ಹಾಗೂ ಮ್ಯಾನೇಜರ್ ಮತ್ತು ಸಹಕಲಾವಿದರು ಜತೆಯಾಗಿ ಅವರನ್ನು ಬ್ರಹ್ಮಾವರ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದೊಯ್ದಿದ್ದು ದಾರಿ ಮಧ್ಯೆ ಸಾವನ್ನಪ್ಪಿದ್ದಾರೆ.
ಸಾಧು ಕೊಠಾರಿ ಬಡಗುತಿಟ್ಟಿನ ಹಿರಿಯ ಕಲಾವಿದರಾಗಿದ್ದು ಜನಮೆಚ್ಚುಗೆ ಪಡೆದಿದ್ದರು. ಸುಮಾರು 40 ವರ್ಷಕ್ಕೂ ಹೆಚ್ಚು ಸಮಯ ಯಕ್ಷ ತಿರುಗಾಟ ನಡೆಸಿದ್ದರು.
Sadhu Kothari (58), the chief artist in the Mandarthi Yakshagana troupe died of a heart attack on while performing on stage the morning of January 5 at Kota in Udupi.
08-06-25 06:03 pm
Bangalore Correspondent
Bhaskar Rao, Cm Siddaramaiah, DK Shivakumar:...
07-06-25 08:04 pm
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
08-06-25 10:51 pm
Mangalore Correspondent
Suhas Sheety Murder, NIA, Mangalore: ಸುಹಾಸ್ ಶ...
08-06-25 05:24 pm
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
08-06-25 10:29 pm
HK News Desk
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm