ಬ್ರೇಕಿಂಗ್ ನ್ಯೂಸ್
29-04-26 11:05 pm HK News Staffer ಕರಾವಳಿ
ಪುತ್ತೂರು, ಎಪ್ರಿಲ್ 29: ಉಪ್ಪಿನಂಗಡಿ ಸಮೀಪದ ಬಜತ್ತೂರು ಎಂಬಲ್ಲಿ ಬೈಕ್ - ಲಾರಿ ಮುಖಾಮುಖಿ ಡಿಕ್ಕಿಯಾಗಿದ್ದು ಬೈಕ್ ಸವಾರ ಕಾಲೇಜು ವಿದ್ಯಾರ್ಥಿಯೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.
ಉಪ್ಪಿನಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕಾರ್ತಿಕ್ (21) ಮೃತಪಟ್ಟ ಯುವಕ. ಕಾಲೇಜಿನ ಗೆಳೆಯರು ಮತ್ತು ಸಹಪಾಠಿ ವಿದ್ಯಾರ್ಥಿನಿಯರು ಪರಿಚಯದ ವ್ಯಕ್ತಿಯೊಬ್ಬರ ಮದುವೆಗೆಂದು ಬೈಕಿನಲ್ಲಿ ತೆರಳಿದ್ದರು. ಮದುವೆ ಕಾರ್ಯಕ್ರಮದಿಂದ ಹಿಂತಿರುಗುತ್ತಿದ್ದಾಗ ಕಾರ್ತಿಕ್ ಮತ್ತು ನೇಹಾ ಒಂದೇ ಬೈಕಿನಲ್ಲಿ ಬರುತ್ತಿದ್ದರು. ಬಜತ್ತೂರು ಗ್ರಾಮದ ನೀರಕಟ್ಟೆ ಎಂಬಲ್ಲಿ ಎದುರಿನಿಂದ ಬಂದ ಲಾರಿಗೆ ಬೈಕ್ ಅತಿ ವೇಗದಿಂದ ಡಿಕ್ಕಿಯಾಗಿದ್ದು ಸವಾರ ಮತ್ತು ಸಹ ಸವಾರಿಣಿ ರಸ್ತೆಗೆ ಎಸೆಯಲ್ಪಟ್ಟಿದ್ದಾರೆ.
ರಸ್ತೆಗೆ ಬಿದ್ದ ಕಾರ್ತಿಕ್ ತೀವ್ರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ನೇಹಾ ತಲೆ ಮತ್ತು ಕಾಲಿಗೆ ತೀವ್ರ ಗಾಯಗೊಂಡಿದ್ದು ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಾರ್ತಿಕ್, ಉಪ್ಪಿನಂಗಡಿಯ ಶಿವಕುಮಾರ್ ಅವರ ಏಕೈಕ ಪುತ್ರನಾಗಿದ್ದು ಬಿಬಿಎ ಅಂತಿಮ ವರ್ಷದಲ್ಲಿ ಕಲಿಯುತ್ತಿದ್ದರು. ನೇಹಾ ಹಿರೇಬಂಡಾಡಿ ನಿವಾಸಿಯಾಗಿದ್ದು ಅಂತಿಮ ಬಿಎ ವಿದ್ಯಾರ್ಥಿನಿಯಾಗಿದ್ದಾಳೆ.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 02:34 pm
HK News Staffer
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm
ಕಾರವಾರದ ಕಡ್ಲೆ ಬೀಚ್ನಲ್ಲಿ ರೀಲ್ಸ್ ಮಾಡುಲು ಹೋಗಿ ಅ...
15-06-26 04:54 pm