ಬ್ರೇಕಿಂಗ್ ನ್ಯೂಸ್
02-05-26 11:05 pm Mangalore Correspondent ಕರಾವಳಿ
ಮಂಗಳೂರು, ಮೇ 2: ಉಳ್ಳಾಲದ ಹಝ್ರತ್ ಸಯ್ಯದ್ ಮದನಿ ದರ್ಗಾ ಹಾಗೂ ಜುಮ್ಮಾ ಮಸೀದಿಗೆ ನೂತನ ಆಡಳಿತ ಸಮಿತಿ ಆಯ್ಕೆಗೆ ಚುನಾವಣೆ ನಡೆಸಲು ಕರ್ನಾಟಕ ರಾಜ್ಯ ವಕ್ಫ್ ಮಂಡಳಿ ಮುಂದಾಗಿದೆ. ಈ ಸಂಬಂಧ ಮಂಡಳಿ ಆದೇಶ ಹೊರಡಿಸಿದ್ದು, ಚುನಾವಣೆ ಮತ್ತು ನೋಂದಣಿ ಪ್ರಕ್ರಿಯೆಗಾಗಿ ವಿಶೇಷ ಅಧಿಕಾರಿಗಳನ್ನು ನೇಮಕ ಮಾಡಿದೆ.
ಉಳ್ಳಾಲ ದರ್ಗಾ ಮತ್ತು ಮಸೀದಿ ಆಡಳಿತ ನಿರ್ವಹಿಸುತ್ತಿದ್ದ ಹಾಲಿ ವ್ಯವಸ್ಥಾಪಕ ಸಮಿತಿಯ ಮೂರು ವರ್ಷಗಳ ಅವಧಿ 2026ರ ಮಾರ್ಚ್ 7ರಂದು ಪೂರ್ಣಗೊಂಡಿದೆ. ಅವಧಿ ಮುಗಿದ ತಕ್ಷಣವೇ ನೂತನ ಸಮಿತಿ ರಚಿಸುವ ನಿಟ್ಟಿನಲ್ಲಿ ವಕ್ಫ್ ಮಂಡಳಿ ಚುನಾವಣೆ ನಡೆಸಲು ಮುಂದಾಗಿದೆ.
ಚುನಾವಣಾಧಿಕಾರಿಯಾಗಿ ನಿವೃತ್ತ ವಕ್ಫ್ ಅಧಿಕಾರಿ ಹಾಗೂ ಪ್ರಸ್ತುತ ಸಮಾಲೋಚಕರಾಗಿರುವ ಮೊಹಮ್ಮದ್ ಪಾಷಾ ಅವರನ್ನು ಚುನಾವಣಾ ಪ್ರಕ್ರಿಯೆ ಜವಾಬ್ದಾರಿಗೆ ನೇಮಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಹಾಲಿ ವಕ್ಫ್ ಅಧಿಕಾರಿಗಳನ್ನು ಮತದಾರರ ಪಟ್ಟಿ ಸಿದ್ಧಪಡಿಸುವ ಮತ್ತು ನೋಂದಣಿ ಕಾರ್ಯಕ್ಕೆ ನೇಮಕ ಮಾಡಲಾಗಿದೆ.
ಅರ್ಹ ಮತದಾರರ ಪಟ್ಟಿಯನ್ನು ಪರಿಷ್ಕರಿಸಿ, ನೋಂದಣಿ ಪ್ರಕ್ರಿಯೆ ನಡೆಸಲಾಗುತ್ತದೆ. ನಂತರ ಚುನಾವಣಾ ದಿನಾಂಕ ಘೋಷಿಸಿ, ನೂತನ ಆಡಳಿತ ಮಂಡಳಿಯ ಆಯ್ಕೆ ನಡೆಯಲಿದೆ.
ಉಳ್ಳಾಲ ಜುಮ್ಮಾ ಮಸೀದಿ ಹಾಗೂ ದರ್ಗಾ ಆಡಳಿತದ ಹಾಲಿ ಸಮಿತಿ ವಿರುದ್ಧ ಸಮಿತಿ ಸದಸ್ಯರೇ ರಾಜ್ಯ ಉಚ್ಚ ನ್ಯಾಯಾಲಯದ ಮೊರೆ ಹೋಗಿ ಕಳೆದೊಂದು ವರ್ಷದಿಂದ ಕಾನೂನು ಹೋರಾಟ ಮಾಡುತ್ತಿದ್ದು ಪರಿಶೀಲನೆಗೆ ರಾಜ್ಯ ವಕ್ಫ್ ಮಂಡಳಿಗೆ ಹೈಕೋರ್ಟ್ ಆದೇಶ ಮಾಡಿತ್ತು. ಆಕ್ಷೇಪಣೆಗಳ ಪರಿಶೀಲನೆಗಾಗಿ ತನಿಖಾಧಿಕಾರಿಯನ್ನು ನೇಮಕ ಮಾಡಿ ರಾಜ್ಯ ವಕ್ಫ್ ಮಂಡಳಿ ಆದೇಶ ಮಾಡಿತ್ತು.
06-08-26 03:49 pm
HK News Staffer
ಕಲಬುರಗಿಯಲ್ಲಿ SIR ಪರಿಷ್ಕರಣೆ ಶಾಕ್ ; 5.36 ಲಕ್ಷ...
06-08-26 02:19 pm
'ಮಂತ್ರಿ ಸ್ಥಾನಕ್ಕೆ ಕೋಟಿ ಕೋಟಿ ಡೀಲ್?' ಮಾಜಿ ಸಚಿವರ...
05-08-26 10:56 pm
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅಸಮರ್ಥ, ಛಲವಾದಿ...
04-08-26 09:12 pm
ಸಿದ್ದರಾಮಯ್ಯ ಆಪ್ತ ಎಂಬ ಕಾರಣಕ್ಕೆ ನನಗೆ ಅನ್ಯಾಯ ಆಗಿ...
04-08-26 09:10 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
06-08-26 11:03 pm
Mangaluru Staffer
ಅಯೋಧ್ಯೆ ಕಾಣಿಕೆ ಹಣ ಕಳವು ತೀವ್ರ ಆಘಾತಕಾರಿ, ಯಾವುದೇ...
06-08-26 10:22 pm
ಹಿಂದೂ ದೇವಸ್ಥಾನಗಳನ್ನು ಸರ್ಕಾರದ ನಿಯಂತ್ರಣದಿಂದ ಮುಕ...
06-08-26 09:33 pm
ಹೆದ್ದಾರಿ ಬದಿ ವ್ಯಾಪಾರಿಗಳ ವಿರುದ್ಧ ಕಾರ್ಯಾಚರಣೆಗಿಳ...
06-08-26 08:09 pm
ಸುರತ್ಕಲ್ ಎನ್ಐಟಿಕೆ ಕಾಲೇಜು ಹಾಸ್ಟೆಲ್ನಲ್ಲಿ ಸ್ವಯ...
05-08-26 08:08 pm
07-08-26 12:35 pm
HK News Staffer
ಲವ್ - ಸೆಕ್ಸ್..ದೋಖಾ ; ಬಳ್ಳಾರಿಯಲ್ಲಿ ಬೆಚ್ಚಿಬೀಳಿಸ...
06-08-26 09:31 pm
ಲವ್ - ಸೆಕ್ಸ್ ದೋಖಾ ; ಬಳ್ಳಾರಿಯಲ್ಲಿ ಬೆಚ್ಚಿಬೀಳಿಸಿ...
06-08-26 09:31 pm
ಬೆಂಗಳೂರು ; ಒಂದು ತಿಂಗಳ ಹಿಂದೆ ನೇಪಾಳದಿಂದ ಕೆಲಸಕ್ಕ...
06-08-26 06:13 pm
7 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ...
06-08-26 11:48 am