ಬ್ರೇಕಿಂಗ್ ನ್ಯೂಸ್
05-05-26 11:01 pm HK News Desk ಕರಾವಳಿ
ಪುತ್ತೂರು, ಮೇ 5 ಸವಣೂರು ಸಮೀಪದ ಚಾಪಳ್ಳ ಎಂಬಲ್ಲಿನ ಹೆದ್ದಾರಿ ತಿರುವಿನಲ್ಲಿ ಮಂಗಳವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನಿಬ್ಬರು ಗಾಯಗೊಂಡಿದ್ದಾರೆ.
ಬಂಟ್ವಾಳ ತಾಲ್ಲೂಕಿನ ಮಿತ್ತೂರು ಗ್ರಾಮದ ಯಜ್ಞೇಶ್ (21) ಹಾಗೂ ಪುತ್ತೂರು ತಾಲ್ಲೂಕಿನ ಪಾಣಾಜೆ ಗ್ರಾಮದ ಜಗನ್ (20) ಮೃತಪಟ್ಟ ದುರ್ದೈವಿಗಳು. ಜಗನ್ ಅವರು ಪುತ್ತೂರಿನ ಅಕ್ಷಯ ಕಾಲೇಜಿನ ಹೋಟೆಲ್ ಮ್ಯಾನೇಜ್ಮೆಂಟ್ ವಿದ್ಯಾರ್ಥಿಯಾಗಿದ್ದು, ಇಂಟರ್ನ್ಷಿಪ್ಗಾಗಿ ಆಸ್ಟ್ರೇಲಿಯಾಕ್ಕೆ ಹೋಗಿ ಇತ್ತೀಚೆಗಷ್ಟೇ ಊರಿಗೆ ಮರಳಿದ್ದರು

ಯುವಕರಿಬ್ಬರು ಕೆಲಸದ ನಿಮಿತ್ತ ಆಲಂಕಾರಿಗೆ ತೆರಳಿ ಬೈಕಿನಲ್ಲಿ ಮನೆಗೆ ಹಿಂತಿರುಗುತ್ತಿದ್ದಾಗ ಚಾಪಳ್ಳ ತಿರುವಿನಲ್ಲಿ ಎದುರಿನಿಂದ ಬಂದ ನೀರಿನ ಟ್ಯಾಂಕರ್ ಡಿಕ್ಕಿಯಾಗಿದೆ. ಎದುರಿನಿಂದ ಬಂದ ಸ್ಕೂಟರ್ ಒಂದಕ್ಕೆ ಡಿಕ್ಕಿಯಾಗುವುದನ್ನು ತಪ್ಪಿಸಲು ಟ್ಯಾಂಕರ್ ಚಾಲಕ ವಾಹನವನ್ನು ಎಡಕ್ಕೆ ತಿರುಗಿಸಿದಾಗ ಬೈಕ್ ಟ್ಯಾಂಕರ್ನ ಚಕ್ರದಡಿಗೆ ಸಿಲುಕಿದೆ. ಬಳಿಕ ನಿಯಂತ್ರಣ ತಪ್ಪಿದ ಟ್ಯಾಂಕರ್ ರಸ್ತೆ ಪಕ್ಕದ ಕಂದಕಕ್ಕೆ ಉರುಳಿ ಬಿದ್ದಿದೆ.
ಇದೇ ವೇಳೆ ಹಿಂದಿನಿಂದ ಬರುತ್ತಿದ್ದ ಮತ್ತೊಂದು ಬೈಕ್ ಸವಾರರು ಅಪಘಾತ ಕಂಡು ಗಾಬರಿಯಿಂದ ಬ್ರೇಕ್ ಹಾಕಿದಾಗ ಬೈಕ್ ಸ್ಕಿಡ್ ಆಗಿ ಅವರಿಗೂ ಸಣ್ಣಪುಟ್ಟ ಗಾಯಗಳಾಗಿವೆ. ಘಟನಾ ಸ್ಥಳಕ್ಕೆ ಬೆಳ್ಳಾರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ
In a tragic road accident near Savanur, two bike riders lost their lives on the spot after a water tanker collided with their motorcycle at a highway curve in Chapalla on Tuesday evening. Two others sustained minor injuries in the incident.
06-08-26 03:49 pm
HK News Staffer
ಕಲಬುರಗಿಯಲ್ಲಿ SIR ಪರಿಷ್ಕರಣೆ ಶಾಕ್ ; 5.36 ಲಕ್ಷ...
06-08-26 02:19 pm
'ಮಂತ್ರಿ ಸ್ಥಾನಕ್ಕೆ ಕೋಟಿ ಕೋಟಿ ಡೀಲ್?' ಮಾಜಿ ಸಚಿವರ...
05-08-26 10:56 pm
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅಸಮರ್ಥ, ಛಲವಾದಿ...
04-08-26 09:12 pm
ಸಿದ್ದರಾಮಯ್ಯ ಆಪ್ತ ಎಂಬ ಕಾರಣಕ್ಕೆ ನನಗೆ ಅನ್ಯಾಯ ಆಗಿ...
04-08-26 09:10 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
06-08-26 11:03 pm
Mangaluru Staffer
ಅಯೋಧ್ಯೆ ಕಾಣಿಕೆ ಹಣ ಕಳವು ತೀವ್ರ ಆಘಾತಕಾರಿ, ಯಾವುದೇ...
06-08-26 10:22 pm
ಹಿಂದೂ ದೇವಸ್ಥಾನಗಳನ್ನು ಸರ್ಕಾರದ ನಿಯಂತ್ರಣದಿಂದ ಮುಕ...
06-08-26 09:33 pm
ಹೆದ್ದಾರಿ ಬದಿ ವ್ಯಾಪಾರಿಗಳ ವಿರುದ್ಧ ಕಾರ್ಯಾಚರಣೆಗಿಳ...
06-08-26 08:09 pm
ಸುರತ್ಕಲ್ ಎನ್ಐಟಿಕೆ ಕಾಲೇಜು ಹಾಸ್ಟೆಲ್ನಲ್ಲಿ ಸ್ವಯ...
05-08-26 08:08 pm
07-08-26 12:35 pm
HK News Staffer
ಲವ್ - ಸೆಕ್ಸ್..ದೋಖಾ ; ಬಳ್ಳಾರಿಯಲ್ಲಿ ಬೆಚ್ಚಿಬೀಳಿಸ...
06-08-26 09:31 pm
ಲವ್ - ಸೆಕ್ಸ್ ದೋಖಾ ; ಬಳ್ಳಾರಿಯಲ್ಲಿ ಬೆಚ್ಚಿಬೀಳಿಸಿ...
06-08-26 09:31 pm
ಬೆಂಗಳೂರು ; ಒಂದು ತಿಂಗಳ ಹಿಂದೆ ನೇಪಾಳದಿಂದ ಕೆಲಸಕ್ಕ...
06-08-26 06:13 pm
7 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ...
06-08-26 11:48 am