ಬ್ರೇಕಿಂಗ್ ನ್ಯೂಸ್
09-05-26 11:51 pm Mangalore Correspondent ಕರಾವಳಿ
ಮಂಗಳೂರು, ಮೇ 9, 2026 : ಉಳ್ಳಾಲದ ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ವಿಚಾರದಲ್ಲಿ ಮುಸ್ಲಿಂ ಗುಂಪೊಂದರ ಆಕ್ಷೇಪ ಕೇಳಿಬಂದಿದ್ದರಿಂದ ಸ್ಥಳೀಯ ಶಾಸಕ ಮತ್ತು ಸ್ಪೀಕರ್ ಯುಟಿ ಖಾದರ್ ಪ್ರತಿಕ್ರಿಯೆ ನೀಡಿದ್ದಾರೆ. ಯಾರೋ ದಾರಿ ತಪ್ಪಿದವರು ಏನೋ ಹೇಳ್ತಾರೆ, ಸೋಶಿಯಲ್ ಮೀಡಿಯಾದಲ್ಲಿ ಏನೋ ಮಾಡ್ತಾರೆ ಅಂತ ಅದನ್ನೆಲ್ಲ ಕೇಳ್ಕೊಂಡು ಇರಕ್ಕಾಗಲ್ಲ ಎಂದು ಹೇಳಿದ್ದಾರೆ.
ಯಾರೋ ಕೆಲವರು ದಾರಿ ತಪ್ಪಿದವರು ಇದ್ದಾರೆ, ಅವರೇನು ಮದನಿ ನಗರದವರು ಅಲ್ಲ. ಬೇರೆ ಸಂಘಟನೆಗೆ ಸೇರಿದವರು. ಅಲ್ಲದೆ, ಹೊರಗಿನಿಂದ ಬಂದವರು. ಅಲ್ಲಿ ಏನು ಆಗುತ್ತೋ ಒಳ್ಳೆಯದಕ್ಕೇ ಆಗುತ್ತದೆ. ಅದು ಆದನಂತರ ನಿಮ್ಮೆಲ್ಲರನ್ನೂ ಕರೆಯುತ್ತೇವೆ. ಅಲ್ಲಿ ಯಾರಿಗೂ ಆಕ್ಷೇಪ ಇಲ್ಲ. ಎಲ್ಲ ಜನರೂ ಒಳ್ಳೆಯವರೇ ಇದ್ದಾರೆ ಎಂದವರು ಖಾದರ್ ಹೇಳಿದ್ದಾರೆ.
ಕುತ್ತಾರ್ ಜಂಕ್ಷನ್ನಲ್ಲಿ ಕೊರಗಜ್ಜ ಹೆಸರಿನಲ್ಲಿ ಸರ್ಕಲ್ ನಿರ್ಮಿಸಲಾಗುತ್ತದೆ ಎಂದು ಹೇಳಿ ಮುಸ್ಲಿಮರ ಒಂದು ಗುಂಪು ಸ್ಪೀಕರ್ ಖಾದರ್ ಅವರನ್ನು ತಡೆದು ಆಕ್ಷೇಪಿಸಿದ್ದಲ್ಲದೆ, ಅದರ ವಿಡಿಯೋ ಮಾಡಿ ವೈರಲ್ ಮಾಡಿತ್ತು. ಈ ವಿಡಿಯೋ ವಿವಾದಕ್ಕೆ ಗುರಿಯಾಗಿದ್ದು ಪರ- ವಿರೋಧ ಅಭಿಪ್ರಾಯ ಕೇಳಿಬಂದಿದೆ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm