ಬ್ರೇಕಿಂಗ್ ನ್ಯೂಸ್
09-05-26 11:51 pm Mangalore Correspondent ಕರಾವಳಿ
ಮಂಗಳೂರು, ಮೇ 9, 2026 : ಉಳ್ಳಾಲದ ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ವಿಚಾರದಲ್ಲಿ ಮುಸ್ಲಿಂ ಗುಂಪೊಂದರ ಆಕ್ಷೇಪ ಕೇಳಿಬಂದಿದ್ದರಿಂದ ಸ್ಥಳೀಯ ಶಾಸಕ ಮತ್ತು ಸ್ಪೀಕರ್ ಯುಟಿ ಖಾದರ್ ಪ್ರತಿಕ್ರಿಯೆ ನೀಡಿದ್ದಾರೆ. ಯಾರೋ ದಾರಿ ತಪ್ಪಿದವರು ಏನೋ ಹೇಳ್ತಾರೆ, ಸೋಶಿಯಲ್ ಮೀಡಿಯಾದಲ್ಲಿ ಏನೋ ಮಾಡ್ತಾರೆ ಅಂತ ಅದನ್ನೆಲ್ಲ ಕೇಳ್ಕೊಂಡು ಇರಕ್ಕಾಗಲ್ಲ ಎಂದು ಹೇಳಿದ್ದಾರೆ.
ಯಾರೋ ಕೆಲವರು ದಾರಿ ತಪ್ಪಿದವರು ಇದ್ದಾರೆ, ಅವರೇನು ಮದನಿ ನಗರದವರು ಅಲ್ಲ. ಬೇರೆ ಸಂಘಟನೆಗೆ ಸೇರಿದವರು. ಅಲ್ಲದೆ, ಹೊರಗಿನಿಂದ ಬಂದವರು. ಅಲ್ಲಿ ಏನು ಆಗುತ್ತೋ ಒಳ್ಳೆಯದಕ್ಕೇ ಆಗುತ್ತದೆ. ಅದು ಆದನಂತರ ನಿಮ್ಮೆಲ್ಲರನ್ನೂ ಕರೆಯುತ್ತೇವೆ. ಅಲ್ಲಿ ಯಾರಿಗೂ ಆಕ್ಷೇಪ ಇಲ್ಲ. ಎಲ್ಲ ಜನರೂ ಒಳ್ಳೆಯವರೇ ಇದ್ದಾರೆ ಎಂದವರು ಖಾದರ್ ಹೇಳಿದ್ದಾರೆ.
ಕುತ್ತಾರ್ ಜಂಕ್ಷನ್ನಲ್ಲಿ ಕೊರಗಜ್ಜ ಹೆಸರಿನಲ್ಲಿ ಸರ್ಕಲ್ ನಿರ್ಮಿಸಲಾಗುತ್ತದೆ ಎಂದು ಹೇಳಿ ಮುಸ್ಲಿಮರ ಒಂದು ಗುಂಪು ಸ್ಪೀಕರ್ ಖಾದರ್ ಅವರನ್ನು ತಡೆದು ಆಕ್ಷೇಪಿಸಿದ್ದಲ್ಲದೆ, ಅದರ ವಿಡಿಯೋ ಮಾಡಿ ವೈರಲ್ ಮಾಡಿತ್ತು. ಈ ವಿಡಿಯೋ ವಿವಾದಕ್ಕೆ ಗುರಿಯಾಗಿದ್ದು ಪರ- ವಿರೋಧ ಅಭಿಪ್ರಾಯ ಕೇಳಿಬಂದಿದೆ.
09-05-26 10:41 pm
HK News Desk
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
09-05-26 12:06 pm
HK News Staffer
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am