ಬ್ರೇಕಿಂಗ್ ನ್ಯೂಸ್
12-05-26 12:05 am Mangalore Correspondent ಕರಾವಳಿ
ಮಂಗಳೂರು, ಮೇ 11: ಕೆಲವೇ ದಿನಗಳಲ್ಲಿ ಕೆಲಸಕ್ಕೆ ಮರಳಲು ಇಸ್ರೇಲ್ಗೆ ತೆರಳಬೇಕಿದ್ದ 42 ವರ್ಷದ ವ್ಯಕ್ತಿಯೊಬ್ಬರು ಉಳ್ಳಾಲ ಹೊಯ್ಗೆಯಲ್ಲಿರುವ ತಮ್ಮ ನಿವಾಸದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತರನ್ನು ಸೂರ್ಯ ಪ್ರಕಾಶ್ ಡಿಸೋಜಾ (42) ಎಂದು ಗುರುತಿಸಲಾಗಿದೆ.
ಸೂರ್ಯ ಪ್ರಕಾಶ್ ಕಳೆದ ಒಂದು ವರ್ಷದಿಂದ ಇಸ್ರೇಲ್ನಲ್ಲಿ ಉದ್ಯೋಗದಲ್ಲಿದ್ದು, ಇತ್ತೀಚೆಗೆ ತಮ್ಮ ಸಹೋದರಿಯೊಂದಿಗೆ ಊರಿಗೆ ಬಂದಿದ್ದರು. ತಮ್ಮ ಸಹೋದರನ ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಅವರು, ಮೇ 17ರಂದು ಮತ್ತೆ ಇಸ್ರೇಲ್ಗೆ ತೆರಳಲು ಸಿದ್ಧತೆ ನಡೆಸುತ್ತಿದ್ದರು.
ಸೋಮವಾರ ಮುಂಜಾನೆ ಸಹೋದರಿ ಮತ್ತು ಭಾವ ಕೆಲಸಕ್ಕೆ ತೆರಳಿದ ಬಳಿಕ, ಮಲಗುವ ಕೋಣೆಯಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಸ್ಥಳೀಯರ ಪ್ರಕಾರ, ಸೂರ್ಯ ಪ್ರಕಾಶ್ ದೀರ್ಘಕಾಲದಿಂದ ಎದೆನೋವಿನಿಂದ ಬಳಲುತ್ತಿದ್ದು, ಚಿಕಿತ್ಸೆ ಪಡೆಯುತ್ತಿದ್ದರು. ಆರೋಗ್ಯ ಸಮಸ್ಯೆಯಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎನ್ನಲಾಗಿದೆ. ಆರೋಗ್ಯ ಸಮಸ್ಯೆಗಳ ಕುರಿತು ಉಲ್ಲೇಖಿಸಿರುವ ಡೆತ್ ನೋಟ್ ಕೂಡ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.
ಸ್ನೇಹಪರ ವ್ಯಕ್ತಿತ್ವ ಹೊಂದಿದ್ದ ಸೂರ್ಯಪ್ರಕಾಶ್, ಭಾನುವಾರ ನಡೆದ ಸ್ಥಳೀಯ ಸಂಘಟನೆಯ ಕಾರ್ಯಕ್ರಮದಲ್ಲೂ ಸಕ್ರಿಯವಾಗಿ ಭಾಗವಹಿಸಿದ್ದರು. ಸಹೋದರನ ಮದುವೆ ಸಂಭ್ರಮದಲ್ಲೂ ಉತ್ಸಾಹದಿಂದ ಕಾಣಿಸಿಕೊಂಡಿದ್ದು ದಿಢೀರ್ ಆತ್ಮಹತ್ಯೆ ಮಾಡಿಕೊಂಡಿರುವುದು ಕುಟುಂಬ ಹಾಗೂ ಸ್ನೇಹಿತರಲ್ಲಿ ಆಘಾತ ಮೂಡಿಸಿದೆ. ಘಟನೆ ಸಂಬಂಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
11-05-26 09:36 pm
HK News Staffer
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
11-05-26 08:05 pm
HK News Staffer
ಗೋವಾ ಸಮುದ್ರದಲ್ಲಿ ಕಾರವಾರದ ಮೀನುಗಾರಿಕಾ ಬೋಟ್ ಪಲ್ಟ...
11-05-26 06:20 pm
ವಾಯುವ್ಯ ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ;...
11-05-26 02:14 pm
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
12-05-26 12:05 am
Mangalore Correspondent
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
11-05-26 04:58 pm
HK News Staffer
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm
ಬೆಳ್ತಂಗಡಿ ; ಕ್ಯಾಂಟೀನ್ ನಲ್ಲಿ ವೇಶ್ಯಾವಾಟಿಕೆ ದಂಧೆ...
11-05-26 01:06 pm
ತ್ರಿಶ್ಶೂರಿನಿಂದ ಚಿನ್ನಾಭರಣ ಕದ್ದು ಮಂಗಳೂರಿಗೆ ಬಂದು...
09-05-26 10:29 pm
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm