ಬ್ರೇಕಿಂಗ್ ನ್ಯೂಸ್
19-05-26 10:44 am HK News Staffer ಕರಾವಳಿ
ಮಂಗಳೂರು, ಮೇ 19: ಒಂದು ರೂಪಾಯಿಗೆ ಒಂದು ಶರ್ಟ್, 999 ರೂ.ಗೆ ಮೂರು ಬ್ಯಾಗಿ ಪ್ಯಾಂಟ್. ಬಜ್ಪೆ ಪೇಟೆಯಲ್ಲಿ ಬಟ್ಟೆ ಅಂಗಡಿ ಶುಭಾರಂಭಕ್ಕೆ ಹೀಗೊಂದು ಆಫರ್ ನೀಡಲಾಗಿತ್ತು. ಸೋಶಿಯಲ್ ಮೀಡಿಯಾದಲ್ಲಿ ಇಂಥದ್ದೊಂದು ಆಫರ್ ವಿಡಿಯೋ ವೈರಲ್ ಆಗುತ್ತಿದ್ದಂತೆ ಮೊನ್ನೆ ಮೇ 17ರ ಭಾನುವಾರ ಜನರು ಸಾಗರೋಪಾದಿಯಲ್ಲಿ ಮುಗಿಬಿದ್ದು ಜಾಮ್ ಟೈಟ್ ಆಗಿತ್ತು.
ಮಂಗಳೂರು ಹೊರವಲಯದ ಬಜ್ಪೆ ಪೇಟೆಯಲ್ಲಿ ಬಟ್ಟೆ ಅಂಗಡಿಯ ಉದ್ಘಾಟನೆಯನ್ನು ಮೇ 17ರ ಭಾನುವಾರ ಏರ್ಪಡಿಸಲಾಗಿತ್ತು. ಜನರನ್ನು ಆಕರ್ಷಿಸಲು ಎಂಬಂತೆ ಒಂದು ರೂ.ಗೆ ಒಂದು ಆಕರ್ಷಕ ಶರ್ಟ್ ಎನ್ನುವ ಆಫರ್ ಇರೋದಾಗಿ ವಿಡಿಯೋ ಹರಿಯಬಿಡಲಾಗಿತ್ತು. ವಿಡಿಯೋ ಇನ್ ಸ್ಟಾ ಗ್ರಾಮ್ ಪೇಜ್ ಗಳಲ್ಲಿ ವೈರಲ್ ಆಗಿದ್ದು ಯುವ ಜನರು ಭಾರೀ ಸಂಖ್ಯೆಯಲ್ಲಿ ಮುಗಿಬಿದ್ದಿದ್ದಾರೆ. ಎಷ್ಟರ ಮಟ್ಟಿಗೆ ಅಂದ್ರೆ, ಬಟ್ಟೆ ಅಂಗಡಿಯಲ್ಲಿ ಕಂಟ್ರೋಲ್ ಮಾಡಲಾಗದೆ ಜನರನ್ನು ಒಳಗೆ ಹೊರಗೆ ಕಳಿಸುವುದೇ ಅಸಾಧ್ಯ ಎನ್ನುವಂತಾಗಿತ್ತು.

ವಿಚಿತ್ರ ಅಂದರೆ, ಬಟ್ಟೆ ಅಂಗಡಿ ಉದ್ಘಾಟನೆಗೆಂದು ಬಂದಿದ್ದ ಶಾಸಕ ಉಮಾನಾಥ ಕೋಟ್ಯಾನ್ ಕೂಡ ಇವರ ಎಡೆಯಲ್ಲಿ ಸಿಕ್ಕಿಬೀಳುವಂತಾಗಿತ್ತು. ಜನರ ನಡುವೆ ಸಿಕ್ಕಿಬಿದ್ದು ಶಾಸಕರೇ ಅಪ್ಪಚ್ಚಿಯಾಗಿದ್ದು, ಅಲ್ಲಿಂದ ಹೊರಬರುವುದಕ್ಕೆ ಉಸ್ಸಪ್ಪಾ ಎನ್ನುವಂತಾಗಿತ್ತು. ಉಚಿತ ಕೊಡುತ್ತೇವೆ ಅಂದ್ರೆ ಎಷ್ಟೊಂದು ಜನ ಮುಗಿಬೀಳುತ್ತಾರೆ ಅನ್ನುವುದಕ್ಕೆ ಇಲ್ಲಿ ಸೇರಿದ್ದ ಜನರೇ ಸಾಕ್ಷಿಯಾಗಿದ್ದರು.
ಹೆಚ್ಚಿನ ಸಂಖ್ಯೆಯಲ್ಲಿ ಯುವಕರೇ ಬಂದು ಸೇರಿದ್ದು, ಬ್ಯಾಗಿ ಪ್ಯಾಂಟ್, ಕಂಪನಿ ಶರ್ಟ್ ಗಳನ್ನು ಕೊಳ್ಳಲು ಮುಂದಾಗಿದ್ದರು. ಒಂದೇ ದಿನ ಅಂಗಡಿ ಮಳಿಗೆ ಖಾಲಿಯಾಗುವಷ್ಟರ ಮಟ್ಟಿಗೆ ಜನ ಸೇರಿದ್ದರು. ಆದರೆ ಮೊದಲು ಬಂದ ನೂರು ಜನರಿಗೆ ಮಾತ್ರ ಒಂದು ರೂ. ಶರ್ಟ್ ಆಫರ್ ಇತ್ತು. ಆದರೆ ಅಲ್ಲಿ ಸಾವಿರಕ್ಕೂ ಹೆಚ್ಚು ಜನರು ಸೇರಿದ್ದು ತೀವ್ರ ನೂಕುನುಗ್ಗಲು ಉಂಟಾಗಿತ್ತು.
₹1 shirt offer creates chaos in #Bajpe, #Mangaluru! Huge crowd gathers at a clothing store after viral social media promo. Even #MLAUmanathKotian got caught in the rush during the inauguration. Only first 100 customers were eligible for the offer. #Mangaluru #Bajpe pic.twitter.com/Mkx29731db
— Headline Karnataka (@hknewsonline) May 19, 2026
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am