ಬ್ರೇಕಿಂಗ್ ನ್ಯೂಸ್
24-05-26 09:22 pm Mangaluru Staffer ಕರಾವಳಿ
ಮಂಗಳೂರು, ಮೇ 24: ಸುರತ್ಕಲ್ ಬಳಿಯ ಮುಕ್ಕದಲ್ಲಿ ಭೀಕರ ಅಪಘಾತ ನಡೆದಿದ್ದು ಲಾರಿ ಓವರ್ ಟೇಕ್ ಮಾಡುವ ಧಾವಂತದಲ್ಲಿ ಬಾಗಲಕೋಟ ಮೂಲದ ಯುವಕನೊಬ್ಬ ಲಾರಿಯಡಿಗೆ ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ.
ಇಂದು ಸಂಜೆ 5 ಗಂಟೆ ಸುಮಾರಿಗೆ ಘಟನೆ ನಡೆದಿದ್ದು ಮುಕ್ಕ ಕಡೆಯಿಂದ ಸುರತ್ಕಲ್ ಕಡೆಗೆ ತೆರಳುತ್ತಿದ್ದ ಲಾರಿಯನ್ನು ಹಿಂದಿಕ್ಕುವ ಯತ್ನದಲ್ಲಿದ್ದಾಗ ಬೈಕ್ ಲಾರಿಯ ಬದಿಗೆ ತಾಗಿದ್ದು ಪಲ್ಟಿಯಾಗಿ ಬಿದ್ದಿದೆ. ಬೈಕಿನಲ್ಲಿ ಮೂವರು ಸವಾರರಿದ್ದು ಮಂಜುನಾಥ್ ಎನ್ನುವಾತ ಬೈಕ್ ಚಲಾಯಿಸುತ್ತಿದ್ದ. ಮಧ್ಯದಲ್ಲಿದ್ದ ಭೀಮ ಸಿದ್ದಪ್ಪ (20) ಎನ್ನುವಾತ ರಸ್ತೆಗೆ ಬಿದ್ದಿದ್ದು ಇನ್ನೊಂದು ಲಾರಿಯಡಿಗೆ ಬಿದ್ದು ಸ್ಥಳದಲ್ಲೇ ದಾರುಣ ಸಾವನ್ನಪ್ಪಿದ್ದಾನೆ. ಸವಾರ ಮಂಜುನಾಥ್ ಮತ್ತು ಇನ್ನೊಬ್ಬ ಸವಾರ ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.
ಮೂವರು ಯುವಕರು ಬಾಗಲಕೋಟ ಮೂಲದವರಾಗಿದ್ದು ಮುಲ್ಕಿಯಲ್ಲಿ ಕೆಲಸ ಮುಗಿಸಿ ಸುರತ್ಕಲ್ ಕಡೆಗೆ ತೆರಳುತ್ತಿದ್ದರು. ಸ್ಥಳದಲ್ಲಿದ್ದ ಎಎಸ್ಐ ಕೃಷ್ಣ ಅವರು ಅಪಘಾತದಲ್ಲಿ ಮೃತಪಟ್ಟ ಯುವಕನ ಶವವನ್ನು ಸ್ಥಳೀಯರೊಂದಿಗೆ ಸೇರಿ ಸ್ಟ್ರೆಚರ್ ನಲ್ಲಿ ಹಾಕಿ ಆಸ್ಪತ್ರೆಗೆ ಸಾಗಿಸಿದರು. ಸುರತ್ಕಲ್ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಬೈಕ್ ಸವಾರರ ನಿರ್ಲಕ್ಷ್ಯವೇ ಘಟನೆಗೆ ಕಾರಣವೆಂದು ತಿಳಿಸಿದ್ದಾರೆ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm