ಬ್ರೇಕಿಂಗ್ ನ್ಯೂಸ್
06-01-21 12:14 pm Mangalore Correspondent ಕರಾವಳಿ
ಪಡುಬಿದ್ರಿ, ಜ.6 : ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹೆಜಮಾಡಿಯಲ್ಲಿ ನಡೆದಿದೆ.
ಶಿವನಗರದ ಭಾಸ್ಕರ ರಾವ್ ಎಂಬವರ ಮನೆಯಲ್ಲಿ ಕಳೆದ 2 ತಿಂಗಳಿಂದ ವಾಸವಿದ್ದ ಅವರ ಸಹೋದರಿ ಕುಸುಮ ಎಚ್.ರಾವ್(70) ಮನೆಯಲ್ಲಿ ಪತ್ರ ಬರೆದಿಟ್ಟು ಪಕ್ಕದ ತೋಟದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೂಲತಃ ಪುತ್ತೂರಿನವರಾದ ಕುಸುಮಾ ಅವರ ಪತಿ 2 ವರ್ಷದ ಹಿಂದೆ ತೀರಿಕೊಂಡಿದ್ದು, ಮಕ್ಕಳಿರಲಿಲ್ಲ. ಪುತ್ತೂರಿನಲ್ಲೇ ವಾಸವಿದ್ದ ಕುಸುಮ, 2 ತಿಂಗಳ ಹಿಂದೆ ಹೆಜಮಾಡಿಯ ಸಹೋದರನ ಮನೆಗೆ ಬಂದಿದ್ದರು. ಅಧಿಕ ರಕ್ತದೊತ್ತಡ, ಮಧುಮೇಹ ಹಾಗೂ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಅವರು ಸೋಮವಾರ ಬೆಳಗ್ಗೆಯಿಂದ ನಾಪತ್ತೆಯಾಗಿದ್ದರು.
ಬಳಿಕ ಮನೆಯವರು ಮತ್ತು ಆಸುಪಾಸಿನವರು ಎಲ್ಲೆಡೆ ಹುಡುಕಾಡಿದ್ದರೂ ಸಿಕ್ಕಿರಲಿಲ್ಲ. ಮಂಗಳವಾರ ಬೆಳಗ್ಗೆ ಶಿವನಗರ ರೋಹಿತ್ ರಾವ್ ಎಂಬವರ ತೋಟದ ಆವರಣವಿಲ್ಲದ ಬಾವಿಯಲ್ಲಿ ಅವರ ಶವ ಕಂಡುಬಂದಿತ್ತು. ಈ ಸಂದರ್ಭ ಮೂಲ್ಕಿಯ ಆಸಿಫ್ ಆಪತ್ಬಾಂಧವ ನೆರವಿನಿಂದ ಶವವನ್ನು ಮೇಲೆತ್ತಲಾಯಿತು. ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Old woman Jumps into well in Padubidri. The deceased has been identified as Kusuma Roa(70).
26-06-26 05:10 pm
HK News Staffer
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
26-06-26 02:14 pm
HK News Staffer
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
26-06-26 07:35 pm
HK News Staffer
ಕುಳಾಯಿಗುಡ್ಡೆಯ ಮನೆ ಮೇಲೆ ಸಿಸಿಬಿ ದಾಳಿ, 2.10 ಲಕ್ಷ...
26-06-26 04:26 pm
ಕ್ರಿಪ್ಟೊ ಕರೆನ್ಸಿ ಬಗ್ಗೆ ವಿಚಾರಿಸಿದಕ್ಕೆ ₹17.64 ಲ...
25-06-26 09:40 pm
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm