ಬ್ರೇಕಿಂಗ್ ನ್ಯೂಸ್
06-01-21 12:14 pm Mangalore Correspondent ಕರಾವಳಿ
ಪಡುಬಿದ್ರಿ, ಜ.6 : ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹೆಜಮಾಡಿಯಲ್ಲಿ ನಡೆದಿದೆ.
ಶಿವನಗರದ ಭಾಸ್ಕರ ರಾವ್ ಎಂಬವರ ಮನೆಯಲ್ಲಿ ಕಳೆದ 2 ತಿಂಗಳಿಂದ ವಾಸವಿದ್ದ ಅವರ ಸಹೋದರಿ ಕುಸುಮ ಎಚ್.ರಾವ್(70) ಮನೆಯಲ್ಲಿ ಪತ್ರ ಬರೆದಿಟ್ಟು ಪಕ್ಕದ ತೋಟದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೂಲತಃ ಪುತ್ತೂರಿನವರಾದ ಕುಸುಮಾ ಅವರ ಪತಿ 2 ವರ್ಷದ ಹಿಂದೆ ತೀರಿಕೊಂಡಿದ್ದು, ಮಕ್ಕಳಿರಲಿಲ್ಲ. ಪುತ್ತೂರಿನಲ್ಲೇ ವಾಸವಿದ್ದ ಕುಸುಮ, 2 ತಿಂಗಳ ಹಿಂದೆ ಹೆಜಮಾಡಿಯ ಸಹೋದರನ ಮನೆಗೆ ಬಂದಿದ್ದರು. ಅಧಿಕ ರಕ್ತದೊತ್ತಡ, ಮಧುಮೇಹ ಹಾಗೂ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಅವರು ಸೋಮವಾರ ಬೆಳಗ್ಗೆಯಿಂದ ನಾಪತ್ತೆಯಾಗಿದ್ದರು.
ಬಳಿಕ ಮನೆಯವರು ಮತ್ತು ಆಸುಪಾಸಿನವರು ಎಲ್ಲೆಡೆ ಹುಡುಕಾಡಿದ್ದರೂ ಸಿಕ್ಕಿರಲಿಲ್ಲ. ಮಂಗಳವಾರ ಬೆಳಗ್ಗೆ ಶಿವನಗರ ರೋಹಿತ್ ರಾವ್ ಎಂಬವರ ತೋಟದ ಆವರಣವಿಲ್ಲದ ಬಾವಿಯಲ್ಲಿ ಅವರ ಶವ ಕಂಡುಬಂದಿತ್ತು. ಈ ಸಂದರ್ಭ ಮೂಲ್ಕಿಯ ಆಸಿಫ್ ಆಪತ್ಬಾಂಧವ ನೆರವಿನಿಂದ ಶವವನ್ನು ಮೇಲೆತ್ತಲಾಯಿತು. ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Old woman Jumps into well in Padubidri. The deceased has been identified as Kusuma Roa(70).
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 11:28 am
HK News Staffer
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm