ಬ್ರೇಕಿಂಗ್ ನ್ಯೂಸ್
02-06-26 01:06 pm HK News Staffer ಕರಾವಳಿ
ಮಂಗಳೂರು, ಜೂನ್ 2: ಡಿಸಿಎಂ ಆಗುವ ಬಗ್ಗೆ ಮಾಧ್ಯಮಗಳಲ್ಲಿ ನೋಡಿದ್ದೇನೆ, ಆದ್ರೆ ನನಗೆ ಯಾವುದೇ ಮಾಹಿತಿ ಇಲ್ಲ. ನಾನು ಈಗಲೂ ಸ್ಪೀಕರ್ ಆಗಿಯೇ ಇದ್ದೇನೆ. ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ ಎಂದು ಸ್ಪೀಕರ್ ಯು.ಟಿ ಖಾದರ್ ಪ್ರತಿಕ್ರಿಯೆ ನೀಡಿದ್ದಾರೆ.
ಡಿಕೆಶಿ ನೇತೃತ್ವದ ನೂತನ ಸಚಿವ ಸಂಪುಟದಲ್ಲಿ ಸೇರಲು ಭಾರೀ ಪೈಪೋಟಿ ಎದುರಾಗಿರುವ ಹಿನ್ನೆಲೆಯಲ್ಲಿ ಕೇಳಿದ ಪ್ರಶ್ನೆಗೆ, ಸಚಿವ ಸ್ಥಾನ ಯಾರಿಗೆ ಕೊಡಬೇಕು, ಯಾವ ಖಾತೆ ಕೊಡಬೇಕು ಎನ್ನೋದು ಸರ್ಕಾರಕ್ಕೆ ಹಾಗೂ ಪಕ್ಷಕ್ಕೆ ಬಿಟ್ಟಿದ್ದು. ಸ್ಥಾನಮಾನ ಕೊಡೋದಾದರೆ ಈವರೆಗಿನ ನನ್ನ ಕೆಲಸ ನೋಡಿ ಕೊಡುತ್ತಾರೆ.
2023 ರಲ್ಲಿ ಮಂತ್ರಿ ಸ್ಥಾನ ಅಂತ ಇತ್ತು, ಆದ್ರೆ ಸಭಾಧ್ಯಕ್ಷ ಸ್ಥಾನ ಕೊಟ್ಟಿದ್ದಾರೆ. ಅದನ್ನ ನಿಷ್ಠೆಯಿಂದ ನಿಭಾಯಿಸಿದ್ದೇನೆ. ನನಗೆ ಪೋಸ್ಟ್ ಇಂಪೋರ್ಟೆಂಟ್ ಅಲ್ಲ, ವರ್ಕ್ ಇಂಪೋರ್ಟೆಂಟ್. ಸಭಾಧ್ಯಕ್ಷ ಸ್ಥಾನ ಬಿಟ್ಟು ಬಂದ ಮೇಲೆ ರಾಜಕೀಯ ವಿಚಾರದ ಬಗ್ಗೆ ಮಾತನಾಡುತ್ತೇನೆ. ಇಂದು ಮತ್ತೆ ನಾಳೆ ಬೆಂಗಳೂರಿನಲ್ಲಿ ಇರಲಿದ್ದೇನೆ ಎಂದು ಹೇಳಿದರು.
ರಾಜಕೀಯ ಬೇರೆ, ವರಿಷ್ಠ ನಾಯಕರನ್ನು ಭೇಟಿಯಾಗುವ ವಿಚಾರ ಬೇರೆ. ಶಾಸಕರು ಅಂದ ಮೇಲೆ ಹಿತೈಷಿಗಳಾಗಿ ಭೇಟಿಯಾಗುತ್ತೇವೆ ಎಂದು ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸುತ್ತಿರುವವರ ಬಗ್ಗೆ ಪ್ರತಿಕ್ರಿಯಿಸಿದ ಖಾದರ್, ಸದ್ಯ ಸ್ಪೀಕರ್ ಆಗಿ ಖುಷಿಯಿಂದ ಇದ್ದೇನೆ. ಶಾಸಕನಾದವ ಒಮ್ಮೆಯಾದರೂ ಜೀವನದಲ್ಲಿ ಸ್ಪೀಕರ್ ಆಗಬೇಕು. ನಮ್ಮನ್ನು ಇಷ್ಟು ಬೆಳಸಿದ್ದು ಪಕ್ಷ, ಕಾರ್ಯಕರ್ತರು ಮತ್ತು ಮತದಾರರು. ಮೂರು ವರ್ಷ ಸ್ಪೀಕರ್ ಆಗಿ ನನ್ನ ಕರ್ತವ್ಯ ನಿಭಾಯಿಸಿದ್ದೇನೆ. ನನ್ನ ಕೆಲಸ ನೋಡಿ ಬೇರೆ ಜವಾಬ್ದಾರಿ ಕೊಟ್ಟರೆ ನೋಡಿಕೊಳ್ಳುತ್ತೇನೆ ಎಂದು ಮಂಗಳೂರಿನಲ್ಲಿ ಸ್ಪೀಕರ್ ಯು.ಟಿ ಖಾದರ್ ಹೇಳಿದ್ದಾರೆ.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm