ಬ್ರೇಕಿಂಗ್ ನ್ಯೂಸ್
12-06-26 10:48 pm HK News Desk ಕರಾವಳಿ
ಬಂಟ್ವಾಳ, ಜೂನ್ 12: ರಾತ್ರಿ ಗಸ್ತಿನಲ್ಲಿದ್ದ ಇಬ್ಬರು ಪೊಲೀಸ್ ಸಿಬ್ಬಂದಿ ಎದೆನೋವಿನಿಂದ ಅಸ್ವಸ್ಥರಾದ ವ್ಯಕ್ತಿಯೊಬ್ಬರಿಗೆ ಸ್ಥಳದಲ್ಲೇ ಸಿಪಿಆರ್ ಪ್ರಾಥಮಿಕ ಚಿಕಿತ್ಸೆ ನೀಡುವ ಮೂಲಕ ಪ್ರಾಣ ಉಳಿಸಿದ ಅಪರೂಪದ ಪ್ರಸಂಗ ಬಂಟ್ವಾಳ ನಗರ ಠಾಣೆ ವ್ಯಾಪ್ತಿಯ ಗೂಡಿನಬಳಿ ಎಂಬಲ್ಲಿ ನಡೆದಿದೆ.
ಬಂಟ್ವಾಳ ನಗರ ಠಾಣೆಯ ಸಿಪಿಸಿ ವಿನೋದ್ ನಾಯ್ಕ್ ಮತ್ತು ಹೋಮ್ ಗಾರ್ಡ್ ಜಯಗಣೇಶ್ ಜೂನ್ 11ರ ಮಧ್ಯರಾತ್ರಿ ಬಿಸಿ ರೋಡ್ ಬಳಿಯ ಗೂಡಿನಬಳಿ, ನಂದಾವರ ಭಾಗದಲ್ಲಿ ಕರ್ತವ್ಯದಲ್ಲಿದ್ದರು. ಮಧ್ಯರಾತ್ರಿ ಕರ್ತವ್ಯ ನಿರತರಾಗಿದ್ದ ವೇಳೆ ಮನೆಯೊಂದರಲ್ಲಿ ಎದೆನೋವಿನಿಂದ ವ್ಯಕ್ತಿ ಅಸ್ವಸ್ಥರಾದ ಹಿನ್ನೆಲೆಯಲ್ಲಿ ಏನು ಮಾಡುವುದೆಂದು ತೋಚದೆ ಮನೆಯವರು ಬೊಬ್ಬೆ ಹಾಕತೊಡಗಿದ್ದರು.

ವಿಷಯ ತಿಳಿದು ಮನೆಯ ಒಳಕ್ಕೆ ತೆರಳಿದ ಇಬ್ಬರು ಪೊಲೀಸರು ಹೃದಯಾಘಾತದಿಂದ ಕುಸಿದು ಬಿದ್ದಿದ್ದ ವ್ಯಕ್ತಿಯನ್ನು ಉಪಚರಿಸಿ, ತತ್ಕಾಲಕ್ಕೆ ಉಸಿರಿನ ಸಮಸ್ಯೆ ಆಗದಂತೆ ನೋಡಿಕೊಂಡು ತುರ್ತು ಆಂಬುಲೆನ್ಸ್ ತರಿಸಿ ಆಸ್ಪತ್ರೆಗೆ ಸಾಗಿಸುವ ವ್ಯವಸ್ಥೆ ಮಾಡಿದ್ದಾರೆ. 50 ವರ್ಷದ ವ್ಯಕ್ತಿಗೆ ಹೃದಯಾಘಾತ ಆದರೂ ತುರ್ತು ಚಿಕಿತ್ಸೆ ಕೊಡಿಸಿದ್ದರಿಂದ ಅವರ ಪ್ರಾಣ ಉಳಿದಿದೆ. ಪೊಲೀಸ್ ಸಿಬಂದಿಯ ಸಕಾಲಿಕ ಕೆಲಸಕ್ಕೆ ಸಾರ್ವಜನಿಕರ ಕಡೆಯಿಂದ ಪ್ರಶಂಸೆ ವ್ಯಕ್ತವಾಗಿದೆ.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 10:48 pm
HK News Desk
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್ ಜೋಸೆ...
12-06-26 04:31 pm
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm