ಬ್ರೇಕಿಂಗ್ ನ್ಯೂಸ್
06-01-21 08:27 pm Mangaluru Correspondent ಕರಾವಳಿ
ಮಂಗಳೂರು, ಜ.6: ನಗರದ ಪಾಂಡೇಶ್ವರದ ರೈಲ್ವೇ ಗೇಟಿನಲ್ಲಿ ರೈಲು ಬಂದಿರಲಿಲ್ಲ. ಬದಲಿಗೆ, ರೈಲಿನ ಮಾದರಿಯಲ್ಲೇ ಮತ್ತೊಂದು ರಸ್ತೆ ದಾಟುತ್ತಿತ್ತು. ಸ್ಥಳೀಯರು ಇದನ್ನು ಗಮನಿಸಿ, ರಸ್ತೆಯನ್ನು ಒಂದು ಕ್ಷಣ ಬಂದ್ ಮಾಡಿದರು.
ರಾತ್ರಿಯಾಗಿದ್ದರಿಂದ ರೈಲು ಬರದೆ ದಿಢೀರ್ ರಸ್ತೆ ಬಂದ್ ಮಾಡಿದ್ದು ವಾಹನ ಸವಾರರಿಗೆ ಕಿರಿಕಿರಿ ಮಾಡಿತ್ತು. ಸಂಜೆಯ ಧಾವಂತದಲ್ಲಿ ಕೆಲವರು ಹಾರ್ನ್ ಮೊಳಗಿಸಿದರು. ಕೆಲವರು ಏನೆಂದು ಮುಂದೆ ಬಂದು ಅಚ್ಚರಿಯಿಂದ ನೋಡುತ್ತಾ ನಿಂತರು. ನಿಂತವರು ಮಾತ್ರ ಅಚ್ಚರಿಗೊಂಡು ಅಲ್ಲಿಂದ ಕದಲಲಿಲ್ಲ !
ಹೌದು.. ಪಾಂಡೇಶ್ವರದ ರೈಲ್ವೇ ಗೇಟಿನಲ್ಲಿ ಬುಧವಾರ ಸಂಜೆ ಏಳು ಗಂಟೆ ಸುಮಾರಿಗೆ ಹೊಸ ಅತಿಥಿ ಬಂದಿತ್ತು. ನಗರದ ಜನರಿಗೆ ಅಪರೂಪದ ಅತಿಥಿ. ಬೃಹತ್ ಗಾತ್ರದ ಹೆಬ್ಬಾವು ರೈಲ್ವೇ ಗೇಟ್ ಮುಂಭಾಗದಲ್ಲೇ ರಸ್ತೆಯನ್ನು ದಾಟಿತ್ತು. ವಾಹನಗಳ ಭರಾಟೆಯ ಮಧ್ಯೆ ಹೆಬ್ಬಾವು ನಿಶ್ಚಿಂತೆಯಿಂದ ರಸ್ತೆ ದಾಟಿತ್ತು. ಇದನ್ನು ಗಮನಿಸಿದ ಕೆಲವರು ರಸ್ತೆ ತೆರವು ಮಾಡಿಕೊಟ್ಟು ಹಾವು ವಾಹನದ ಅಡಿಗೆ ಬೀಳದಂತೆ ನೋಡಿಕೊಂಡರು.
ಹೆಬ್ಬಾವು ನಿಧಾನಕ್ಕೆ ಗಜಗಾಂಭೀರ್ಯದಲ್ಲಿ ರಸ್ತೆ ದಾಟಿ, ಇನ್ನೊಂದು ಬದಿಗೆ ಸರಿಯಿತು. ಜನ ನೋಡುತ್ತಲೇ ಇದ್ದರು. ಹಿಂದೆ ಇದ್ದ ವಾಹನ ಸವಾರರಿಗೆ ವಿಚಾರ ಗೊತ್ತಾಗುವಾಗ ಹಾವು ಕತ್ತಲಲ್ಲಿ ಮರೆಯಾಗಿತ್ತು.
A Huge python snake was found crossing road near Pandeshwar Railway Track blocking road in Mangalore.
08-06-25 06:03 pm
Bangalore Correspondent
Bhaskar Rao, Cm Siddaramaiah, DK Shivakumar:...
07-06-25 08:04 pm
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
08-06-25 10:51 pm
Mangalore Correspondent
Suhas Sheety Murder, NIA, Mangalore: ಸುಹಾಸ್ ಶ...
08-06-25 05:24 pm
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
08-06-25 10:29 pm
HK News Desk
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm