ಬ್ರೇಕಿಂಗ್ ನ್ಯೂಸ್
06-01-21 08:27 pm Mangaluru Correspondent ಕರಾವಳಿ
ಮಂಗಳೂರು, ಜ.6: ನಗರದ ಪಾಂಡೇಶ್ವರದ ರೈಲ್ವೇ ಗೇಟಿನಲ್ಲಿ ರೈಲು ಬಂದಿರಲಿಲ್ಲ. ಬದಲಿಗೆ, ರೈಲಿನ ಮಾದರಿಯಲ್ಲೇ ಮತ್ತೊಂದು ರಸ್ತೆ ದಾಟುತ್ತಿತ್ತು. ಸ್ಥಳೀಯರು ಇದನ್ನು ಗಮನಿಸಿ, ರಸ್ತೆಯನ್ನು ಒಂದು ಕ್ಷಣ ಬಂದ್ ಮಾಡಿದರು.
ರಾತ್ರಿಯಾಗಿದ್ದರಿಂದ ರೈಲು ಬರದೆ ದಿಢೀರ್ ರಸ್ತೆ ಬಂದ್ ಮಾಡಿದ್ದು ವಾಹನ ಸವಾರರಿಗೆ ಕಿರಿಕಿರಿ ಮಾಡಿತ್ತು. ಸಂಜೆಯ ಧಾವಂತದಲ್ಲಿ ಕೆಲವರು ಹಾರ್ನ್ ಮೊಳಗಿಸಿದರು. ಕೆಲವರು ಏನೆಂದು ಮುಂದೆ ಬಂದು ಅಚ್ಚರಿಯಿಂದ ನೋಡುತ್ತಾ ನಿಂತರು. ನಿಂತವರು ಮಾತ್ರ ಅಚ್ಚರಿಗೊಂಡು ಅಲ್ಲಿಂದ ಕದಲಲಿಲ್ಲ !

ಹೌದು.. ಪಾಂಡೇಶ್ವರದ ರೈಲ್ವೇ ಗೇಟಿನಲ್ಲಿ ಬುಧವಾರ ಸಂಜೆ ಏಳು ಗಂಟೆ ಸುಮಾರಿಗೆ ಹೊಸ ಅತಿಥಿ ಬಂದಿತ್ತು. ನಗರದ ಜನರಿಗೆ ಅಪರೂಪದ ಅತಿಥಿ. ಬೃಹತ್ ಗಾತ್ರದ ಹೆಬ್ಬಾವು ರೈಲ್ವೇ ಗೇಟ್ ಮುಂಭಾಗದಲ್ಲೇ ರಸ್ತೆಯನ್ನು ದಾಟಿತ್ತು. ವಾಹನಗಳ ಭರಾಟೆಯ ಮಧ್ಯೆ ಹೆಬ್ಬಾವು ನಿಶ್ಚಿಂತೆಯಿಂದ ರಸ್ತೆ ದಾಟಿತ್ತು. ಇದನ್ನು ಗಮನಿಸಿದ ಕೆಲವರು ರಸ್ತೆ ತೆರವು ಮಾಡಿಕೊಟ್ಟು ಹಾವು ವಾಹನದ ಅಡಿಗೆ ಬೀಳದಂತೆ ನೋಡಿಕೊಂಡರು.
ಹೆಬ್ಬಾವು ನಿಧಾನಕ್ಕೆ ಗಜಗಾಂಭೀರ್ಯದಲ್ಲಿ ರಸ್ತೆ ದಾಟಿ, ಇನ್ನೊಂದು ಬದಿಗೆ ಸರಿಯಿತು. ಜನ ನೋಡುತ್ತಲೇ ಇದ್ದರು. ಹಿಂದೆ ಇದ್ದ ವಾಹನ ಸವಾರರಿಗೆ ವಿಚಾರ ಗೊತ್ತಾಗುವಾಗ ಹಾವು ಕತ್ತಲಲ್ಲಿ ಮರೆಯಾಗಿತ್ತು.
A Huge python snake was found crossing road near Pandeshwar Railway Track blocking road in Mangalore.
26-06-26 08:30 pm
HK News Staffer
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
26-06-26 08:33 pm
HK News Staffer
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
26-06-26 07:35 pm
HK News Staffer
ಕುಳಾಯಿಗುಡ್ಡೆಯ ಮನೆ ಮೇಲೆ ಸಿಸಿಬಿ ದಾಳಿ, 2.10 ಲಕ್ಷ...
26-06-26 04:26 pm
ಕ್ರಿಪ್ಟೊ ಕರೆನ್ಸಿ ಬಗ್ಗೆ ವಿಚಾರಿಸಿದಕ್ಕೆ ₹17.64 ಲ...
25-06-26 09:40 pm
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm