ಬ್ರೇಕಿಂಗ್ ನ್ಯೂಸ್
06-01-21 08:48 pm Mangaluru Correspondent ಕರಾವಳಿ
ಮಂಗಳೂರು, ಜ.6: ಏಪಲ್ ಕಂಪನಿ ಹೆಸರಲ್ಲಿ ಮೊಬೈಲ್ ಬಿಡಿ ಭಾಗಗಳನ್ನು ತಯಾರಿಸಿ ಮಾರಾಟ ಮಾಡುತ್ತಿದ್ದ ಬಗ್ಗೆ ನಗರದ ಸಿಟಿ ಮಾರ್ಕೆಟ್ ಪ್ಲಾಝಾ ಕಟ್ಟಡದ ನಾಲ್ಕು ಮೊಬೈಲ್ ಅಂಗಡಿಗಳ ವಿರುದ್ಧ ಪೊಲೀಸ್ ದೂರು ದಾಖಲಾಗಿದೆ.
ಮಂಗಳೂರಿನ ಹಂಪನಕಟ್ಟೆಯ ಕೇಂದ್ರ ಮಾರುಕಟ್ಟೆಯ ಮುಂಭಾಗದಲ್ಲಿರುವ ಸಿಟಿ ಮಾರ್ಕೆಟ್ ಕಟ್ಟಡದಲ್ಲಿ ಕಾರ್ಯಾಚರಿಸುವ ಗುಜರಾತ್ ಮೂಲದ ವ್ಯಾಪಾರಿಗಳಿಗೆ ಸೇರಿದ ನಾಲ್ಕು ಮೊಬೈಲ್ ಅಂಗಡಿಗಳಲ್ಲಿ ಏಪಲ್ ಕಂಪನಿಯದ್ದೆಂದು ಹೇಳಿ ನಕಲಿ ಸ್ಪೇರ್ ಪಾರ್ಟ್ ಗಳನ್ನು ಮಾರಾಟ ಮಾಡಲಾಗುತ್ತಿತ್ತು. ಈ ಬಗ್ಗೆ ಏಪಲ್ ಕಂಪನಿಗೆ ದೂರು ಹೋಗಿ, ಕಂಪನಿಯವವರು ಪ್ರತಿನಿಧಿಯೊಬ್ಬರನ್ನು ಪರಿಶೀಲನೆಗೆ ಮಂಗಳೂರಿಗೆ ಕಳುಹಿಸಿದ್ದರು.


ಸ್ವತಃ ಪ್ರತಿನಿಧಿ ಗ್ರಾಹಕನ ಸೋಗಿನಲ್ಲಿ ಪರಿಶೀಲನೆ ನಡೆಸಿದಾಗ, ಒಂದೇ ಕಟ್ಟಡದಲ್ಲಿರುವ ನಾಲ್ಕು ಮೊಬೈಲ್ ಅಂಗಡಿಗಳಲ್ಲಿ ಏಪಲ್ ಕಂಪನಿಯ ಒರಿಜಿನಲ್ ಬಿಡಿ ಭಾಗಗಳೆಂದು ಹೇಳಿ ಹೆಚ್ಚಿನ ದರಕ್ಕೆ ಮಾರಾಟ ಮಾಡುತ್ತಿರುವುದನ್ನು ಪತ್ತೆ ಮಾಡಲಾಗಿದೆ. ಈ ಬಗ್ಗೆ ಏಪಲ್ ಕಂಪೆನಿಯ ಪ್ರತಿನಿಧಿ ಬಂದರು ಠಾಣೆಯಲ್ಲಿ ನಾಲ್ಕು ಅಂಗಡಿಗಳ ವಿರುದ್ಧ ಕೇಸು ದಾಖಲಿಸಿದ್ದಾರೆ.
The Apple company has filed a complaint at Bunder Police Station on four shops of City Market for selling fake Spare Parts of Mobile phones in the name of Apple.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 11:28 am
HK News Staffer
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm