ಬ್ರೇಕಿಂಗ್ ನ್ಯೂಸ್
25-06-26 02:39 pm HK News Staffer ಕರಾವಳಿ
ಬೆಂಗಳೂರು, ಜೂನ್ 25: ಸಂಪುಟ ವಿಸ್ತರಣೆ ವಿಳಂಬ ಮತ್ತು ರಾಜ್ಯದಲ್ಲಿ ಮಳೆ ಆವರಿಸುತ್ತಿರುವ ಹಿನ್ನೆಲೆಯಲ್ಲಿ ಪ್ರಕೃತಿ ವಿಕೋಪ ನಿರ್ವಹಣೆಯ ಮೇಲುಸ್ತುವಾರಿ ಸಲುವಾಗಿ ಉಪ ಮುಖ್ಯಮಂತ್ರಿ ಹಾಗೂ ಸಚಿವರುಗಳಿಗೆ ತಕ್ಷಣದಿಂದ ಜಾರಿಗೆ ಬರುವಂತೆ 3-4 ಜಿಲ್ಲೆಗಳಲ್ಲಿ ಪ್ರಕೃತಿ ವಿಕೋಪ ಮೇಲುಸ್ತುವಾರಿಯಾಗಿ ನೇಮಿಸಿ ರಾಜ್ಯ ಸರಕಾರ ಆದೇಶ ಮಾಡಿದೆ.
ಡಾ.ಜಿ.ಪರಮೇಶ್ವರ್- ತುಮಕೂರು ಮತ್ತು ಚಿತ್ರದುರ್ಗ, ಕೆ.ಎಚ್ ಮುನಿಯಪ್ಪ- ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ವಿಜಯನಗರ, ರಾಮಲಿಂಗಾರೆಡ್ಡಿ- ಬೆಂಗಳೂರು ದಕ್ಷಿಣ ಮತ್ತು ಮಂಡ್ಯ, ಎಂ.ಬಿ ಪಾಟೀಲ್- ವಿಜಯಪುರ ಮತ್ತು ಬಾಗಲಕೋಟ, ಕೆಜೆ ಜಾರ್ಜ್ –ಶಿವಮೊಗ್ಗ, ಚಿಕ್ಕಮಗಳೂರು ಮತ್ತು ದಾವಣಗೆರೆ, ಕೃಷ್ಣ ಭೈರೇಗೌಡ – ಬೆಂಗಳೂರು ನಗರ ಮತ್ತು ಹಾಸನ ಜಿಲ್ಲೆ,
ಈಶ್ವರ ಖಂಡ್ರೆ- ಬೀದರ್ ಮತ್ತು ಗದಗ, ಸತೀಶ್ ಜಾರಕಿಹೊಳಿ- ಬೆಳಗಾವಿ, ಧಾರವಾಡ ಮತ್ತು ಹಾವೇರಿ, ಪ್ರಿಯಾಂಕ ಖರ್ಗೆ- ಕಲಬುರ್ಗಿ ಮತ್ತು ಯಾದಗಿರಿ, ಶರಣಪ್ರಕಾಶ್ ಪಾಟೀಲ್- ರಾಯಚೂರು ಮತ್ತು ಕೊಪ್ಪಳ, ಯುಟಿ ಖಾದರ್- ದಕ್ಷಿಣ ಕನ್ನಡ, ಉಡುಪಿ, ಕೊಡಗು ಮತ್ತು ಉತ್ತರ ಕನ್ನಡ, ಭೈರತಿ ಸುರೇಶ್ – ಕೋಲಾರ ಮತ್ತು ಚಿಕ್ಕಬಳ್ಳಾಪುರ, ಯತೀಂದ್ರ ಸಿದ್ದರಾಮಯ್ಯ- ಮೈಸೂರು, ಚಾಮರಾಜನಗರ.
ಪೂರ್ತಿ ಸಚಿವ ಸಂಪುಟ ವಿಸ್ತರಣೆ ಆಗದೇ ಇರುವುದರಿಂದ ಜಿಲ್ಲಾ ಉಸ್ತುವಾರಿ ಸಚಿವರ ನಿಯೋಜನೆ ಆಗಿಲ್ಲ. ಸದ್ಯ ಸಚಿವ ಸ್ಥಾನಕ್ಕಾಗಿ ಹೊಸಬರು ಮತ್ತು ಹಳಬರು ತೀವ್ರ ಲಾಬಿ ನಡೆಸುತ್ತಿರುವುದರಿಂದ ಸಂಪುಟ ವಿಸ್ತರಣೆ ತಡವಾಗುವ ನಿರೀಕ್ಷೆಯಿದೆ. ಈ ಹಿಂದೆ ಪರಿಷತ್ ಚುನಾವಣೆ ಬೆನ್ನಲ್ಲೇ ಸಂಪುಟ ವಿಸ್ತರಣೆ ಆಗಬಹುದು ಎನ್ನುವ ನಿರೀಕ್ಷೆ ಇತ್ತು. ಈ ನಡುವೆ ಮಳೆಗಾಲ ಆವರಿಸಿದ್ದರಿಂದ ತುರ್ತು ಪ್ರಕೃತಿ ವಿಕೋಪ ನಿರ್ವಹಣೆಗಾಗಿ ಹಾಲಿ ಇರುವ ಸಚಿವರಿಗೆ ಎಲ್ಲ ಜಿಲ್ಲೆಗಳನ್ನು ಹಂಚಿಕೆ ಮಾಡಲಾಗಿದೆ.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm