ಬ್ರೇಕಿಂಗ್ ನ್ಯೂಸ್
25-06-26 10:48 pm HK News Staffer ಕರಾವಳಿ
ಮಂಗಳೂರು, ಜೂ.25: ಮಾದಕ ವಸ್ತುಗಳ ಮಾರಾಟ ಮತ್ತು ಸೇವನೆಯನ್ನು ನಿಯಂತ್ರಿಸಲು ಪೊಲೀಸರೊಂದಿಗೆ ಸಾರ್ವಜನಿಕರು ಕೈಜೋಡಿಸಿದಾಗ ಸಾಧ್ಯ ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.
ಅಂತರರಾಷ್ಟ್ರೀಯ ಮಾದಕದ್ರವ್ಯ ದುರುಪಯೋಗ ಮತ್ತು ಅಕ್ರಮ ಸಾಗಣೆ ವಿರೋಧಿ ದಿನದ ಅಂಗವಾಗಿ ಮಂಗಳೂರು ನಗರ ಪೊಲೀಸ್ ವತಿಯಿಂದ ಯೆನೆಪೋಯ ಶಿಕ್ಷಣ ಸಂಸ್ಥೆ ಸಹಯೋಗದಲ್ಲಿ ಗುರುವಾರ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಪೋಷಕರು ಮತ್ತು ವಿದ್ಯಾರ್ಥಿಗಳಿಗೆ ಮಾದಕ ದ್ರವ್ಯ ವಿರೋಧಿ ಪ್ರತಿಜ್ಞಾ ವಿಧಿ ಬೋಧಿಸಿ ಮಾತನಾಡಿದರು.
ಈ ಪಿಡುಗನ್ನು ನಿಯಂತ್ರಿಸುವ ಪ್ರಯತ್ನಗಳಿಗೆ ಪ್ರತಿರೋಧ ಇರುವ ತನಕ ಈ ಸಮಸ್ಯೆ ಮುಂದುವರಿಯುತ್ತಲೇ ಇರುತ್ತದೆ ಎಂದು ಹೇಳಿದರು.
ಒಂದು ವರ್ಷದಲ್ಲಿ ಮಾದಕ ದ್ರವ್ಯ ಸಂಬಂಧಿತ ಅಪರಾಧಗಳ ವಿರುದ್ಧ ಕಾರ್ಯಾಚರಣೆಯನ್ನು ತೀವ್ರಗೊಳಿಸಲಾ
ಗಿದೆ. ಸಮಾಜದ ಸುಮಾರು ಶೇ. 80 ರಷ್ಟು ಮಂದಿ ಮಾದಕ ಪದಾರ್ಥಗಳ ಬಳಕೆ ವಿರುದ್ಧ ಸಕ್ರಿಯವಾಗಿ ಧ್ವನಿ ಎತ್ತುತ್ತಿದ್ದಾರೆ. ಆದರೆ, ಕ್ರಮಗಳನ್ನು ವಿರೋಧಿಸುವ ಇನ್ನುಳಿದ ಶೇ. 20 ರಷ್ಟು ಜನರು ಸಮಸ್ಯೆಯನ್ನು ಜೀವಂತವಾಗಿಡಲು ಕಾರಣವಾಗಿದ್ದಾರೆ ಎಂದು ಅವರು ವಿಷಾದಿಸಿದರು.


400 ಪೆಡ್ಲರ್ಗಳ ಬಂಧನ;
ಒಂದು ವರ್ಷದಲ್ಲಿ ಸುಮಾರು 400 ಪೆಡ್ಡರ್ಗಳನ್ನು ಬಂಧಿಸಲಾಗಿದ್ದು, 2,000 ಕ್ಕೂ ಹೆಚ್ಚು ಡ್ರಗ್ಸ್ ಬಳಕೆದಾರರನ್ನು ಗುರುತಿಸಲಾಗಿದೆ. ಅವರಲ್ಲಿ ಅನೇಕರಿಗೆ ಕೌನ್ಸೆಲಿಂಗ್ ಮಾಡಲಾಗಿದ್ದು, ಉಳಿದ ವರನ್ನು ವಶಕ್ಕೆ ಪಡೆಯಲಾಗಿದೆ. ನಂತರದ ಫಾಲೋ-ಅಪ್ ತಪಾಸಣೆಗಳು ಸುಧಾರಣೆಯನ್ನು ತೋರಿಸಿದ್ದು, ಹಿಂದೆ ಗುರುತಿಸಲಾದ ಬಳಕೆದಾರರಲ್ಲಿ ಸುಮಾರು ಶೇ. 90 ರಷ್ಟು ಜನರಲ್ಲಿ ಪಾಸಿಟಿವ್ ಅಂಶ ಕಂಡುಬಂದಿಲ್ಲ (ನೆಗೆಟಿವ್ ಬಂದಿದೆ). ಕೇವಲ ಶೇ. 10 ರಷ್ಟು ಜನರು ಮಾತ್ರ ಮಾದಕ ದ್ರವ್ಯ ಬಳಕೆಯನ್ನು ಮುಂದುವರಿಸಿದ್ದಾರೆ ಎಂದು ಅವರು ಹೇಳಿದರು.
ಕ್ಯೂಆರ್ ಕೋಡ್ ಆಧಾರಿತ ವ್ಯವಸ್ಥೆಯ ಮೂಲಕ ವಾರಕ್ಕೆ ಸುಮಾರು 20 ದೂರುಗಳು ಬರುತ್ತಿದ್ದು, ಇದರಿಂದಾಗಿ ಸುಮಾರು 100 ಪ್ರಕರಣಗಳು ದಾಖಲಾಗುತ್ತಿವೆ ಎಂದು ತಿಳಿಸಿದರು.
Mangaluru City Police have arrested around 400 drug peddlers and identified more than 2,000 drug users over the past year as part of an intensified crackdown on narcotics, Police Commissioner Sudheer Kumar Reddy said on Thursday.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm