ಬ್ರೇಕಿಂಗ್ ನ್ಯೂಸ್
07-01-21 11:30 am Mangalore Correspondent ಕರಾವಳಿ
ಮಂಗಳೂರು, ಜ.7 : ತುಳುನಾಡಿನ ಧಾರ್ಮಿಕ ನಂಬಿಕೆಗೆ ಚ್ಯುತಿ ತರುವ ರೀತಿಯಲ್ಲಿ ದೈವಗಳ ಫೋಟೊ, ವೀಡಿಯೊಗಳನ್ನು ಎಡಿಟ್ ಮಾಡಿ ಅಸಂಖ್ಯಾತ ದೈವ ಭಕ್ತರ ಧಾರ್ಮಿಕ ನಂಬಿಕೆಗಳಿಗೆ ನೋವು ಉಂಟು ಮಾಡಲಾಗುತ್ತಿದೆ. ಇವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು "ಯುವ ತುಳುನಾಡ್ ಕುಡ್ಲ" ಸಂಘಟನೆ ಪೊಲೀಸ್ ದೂರು ದಾಖಲಿಸಿದೆ.
ದೈವಗಳ ಪೋಟೊಗಳನ್ನು ಅಸಭ್ಯವಾಗಿ ಎಡಿಟ್ ಮಾಡುವುದು, ದೈವಗಳ ಬಗ್ಗೆ ತಮ್ಮದೇ ಕಲ್ಪನೆಯಲ್ಲಿ ಚಿತ್ರ ಬಿಡಿಸುವುದು, ದೈವ ನರ್ತನಗಳ ವೀಡಿಯೊಗಳಿಗೆ ಸಿನಿಮಾ ಹಾಡುಗಳು, DJ ಹಾಡು ಹಾಕಿ ಎಡಿಟ್ ಮಾಡುವುದು, ಅಗತ್ಯವಿಲ್ಲದ ಭಂಗಿಯಲ್ಲಿ ದೈವದ ಫೋಟೊ ತೆಗೆಯುವುದು, ಸಂದಿ, ಪಾಡ್ದನ, ಬೀರಗಳಲ್ಲಿ ಇಲ್ಲದ ಕಥೆ ಕಟ್ಟಿ ಅದಕ್ಕೆ ತಕ್ಕುದಾದ ವೀಡಿಯೊಗಳನ್ನು ಮಾಡಿ ನಂಬಿಕೆಗೆ ನೋವುಂಟು ಮಾಡುವ ಕೃತ್ಯಗಳು ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣಗಳ ಪೇಜ್, ಗ್ರೂಪ್, ಖಾತೆಗಳ ವಿರುದ್ಧ ದೂರು ಸಲ್ಲಿಸಲಾಗಿದೆ.
ಈ ಬಗ್ಗೆ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಯುವ "ತುಳುನಾಡ್ ® ಕುಡ್ಲ" ಸಂಘಟನೆ ಮಂಗಳೂರು ನಗರ ಪೊಲೀಸ್ ಆಯುಕ್ತರು, ಜಿಲ್ಲಾ ಸೈಬರ್ ಕ್ರೈಮ್ ಸ್ಟೇಷನ್ ಹಾಗೂ ಮಂಗಳೂರು ನಗರದ ಪೊಲೀಸ್ ಠಾಣೆಗಳಲ್ಲಿ ಈಗಾಗಲೇ ದೂರು ಸಲ್ಲಿಸಿದೆ.
ಈ ಸಂದರ್ಭ ಸಂಘಟನೆಯ ಅಧ್ಯಕ್ಷ ರೋಶನ್ ರೆನಾಲ್ಡ್, ಗೌರವಾಧ್ಯಕ್ಷ ಯಾದವ್ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿ ರಿತೇಶ್ ಡಿಸೋಜ, ಖಜಾಂಚಿ ರಕ್ಷಣ್ ಪೂಜಾರಿ, ಸಂಚಾಲಕ ಸನತ್, ಸದಸ್ಯರಾದ ಸಂತೋಷ್ ಶೆಟ್ಟಿ, ಸುಜಿತ್ ರಾಜ್ ಉಜಿರೆ ಉಪಸ್ಥಿತರಿದ್ದರು.
The police commissioner of Mangalore N Shashi Kumar has warned of strict action against those who Morph Photos of God and hurt religious beliefs.
25-03-26 09:32 pm
HK News Staffer
13 ವರ್ಷಗಳ ಜೀವನ್ಮರಣ ಹೋರಾಟಕ್ಕೆ ಕೊನೆ ; ನಿಷ್ಕ್ರಿಯ...
25-03-26 03:25 pm
ಹಿಂದು, ಸಿಖ್, ಬೌದ್ಧರಲ್ಲಿ ಮಾತ್ರ ಪರಿಶಿಷ್ಟ ಮೀಸಲು,...
24-03-26 02:55 pm
ಬಿಜೆಪಿ ಜೊತೆಗಿನ ಮೈತ್ರಿ ತಳ್ಳಿಹಾಕಿದ ನಟ ವಿಜಯ್ ; ಜ...
23-03-26 12:48 pm
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
25-03-26 06:15 pm
HK News Staffer
ಟ್ರಂಪ್ ಯುದ್ಧ ವಿರಾಮ ನಡುವೆಯೂ ಇಸ್ರೇಲ್ ದಾಳಿ ಮುಂದು...
24-03-26 04:43 pm
ಅಮೆರಿಕಾ ಜೊತೆ ಯಾವುದೇ ಮಾತುಕತೆ ನಡೆದಿಲ್ಲ , ನಮ್ಮ ವ...
24-03-26 12:10 pm
ಇರಾನ್ - ಅಮೆರಿಕ ಸಂಘರ್ಷ ; ದಿಢೀರ್ ಐದು ದಿನಗಳ ಕದನ...
23-03-26 09:46 pm
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
25-03-26 08:44 pm
HK News Staffer
ಭಾರತೀಯ ನೌಕಾಪಡೆ ರಕ್ಷಣೆ, ಆತಂಕದಿಂದ ಪಾರಾಗಿದ್ದೇವೆ...
25-03-26 05:23 pm
ಟೋಲ್ ಪ್ಲಾಜಾಗಳ ಮೇಲ್ಛಾವಣಿಯಲ್ಲಿ ಸೌರ ವಿದ್ಯುತ್ ಘಟಕ...
25-03-26 03:49 pm
ಗುಡ್ಡದಲ್ಲಿ ಹೊಳೆ ಬರುತ್ತಾ? ನಿವೇಶನ ರಹಿತರ ಜಮೀನು ಹ...
25-03-26 12:15 pm
ಹಣಕಾಸು ಮಸೂದೆ ಮೇಲಿನ ಚರ್ಚೆ ; ರಾಷ್ಟ್ರೀಯ ಭದ್ರತೆ,...
24-03-26 09:29 pm
24-03-26 02:04 pm
HK News Staffer
ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷ ಪ್ರಚೋದಿಸುವ ವಿಡಿ...
23-03-26 09:44 pm
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm