ಬ್ರೇಕಿಂಗ್ ನ್ಯೂಸ್
27-06-26 02:44 pm HK News Staffer ಕರಾವಳಿ
ಮಂಗಳೂರು, ಜೂನ್ 27: ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರ ಬಗ್ಗೆ ಅವಹೇಳನ ಮಾಡಬಾರದೆಂಬ ಕೋರ್ಟ್ ಮಧ್ಯಂತರ ಆದೇಶ ಉಲ್ಲಂಘಿಸಿದ ಆರೋಪದಲ್ಲಿ ಸೌಜನ್ಯಾ ಪರ ಹೋರಾಟಗಾರ ವಿಠಲ ಗೌಡ ಅವರನ್ನು ಬಂಧಿಸಿ ಕೋರ್ಟಿಗೆ ಹಾಜರುಪಡಿಸುವಂತೆ ಬೆಂಗಳೂರು ಸಿಟಿ ಸಿವಿಲ್ ಕೋರ್ಟ್ ಆದೇಶ ಮಾಡಿದೆ.
ಹೆಗ್ಗಡೆಯವರ ಬಗ್ಗೆ ಮತ್ತು ಕ್ಷೇತ್ರದ ಬಗ್ಗೆ ಅಗೌರವ ಮೂಡಿಸುವ ರೀತಿ ಹೇಳಿಕೆ ನೀಡಬಾರದೆಂದು 2023ರಲ್ಲಿ ಹೊರಡಿಸಿದ್ದ ಆದೇಶವನ್ನು ಉಲ್ಲಂಘಿಸಿದ್ದಾರೆಂದು ಧರ್ಮಸ್ಥಳ ಪರವಾಗಿ ಶೀನಪ್ಪ ಮೂಲ್ಯ ಕೋರ್ಟಿಗೆ ಅಪೀಲು ಮಾಡಿದ್ದು ಇದರಂತೆ ವಿಠಲ ಗೌಡ ಅವರಿಗೆ 30 ದಿನಗಳ ಜೈಲು ಶಿಕ್ಷೆ ವಿಧಿಸಿ ಆದೇಶ ಮಾಡಿದೆ. ಇದರ ಬೆನ್ನಲ್ಲೇ ವಿಠಲ್ ಗೌಡ ತಲೆಮರೆಸಿಕೊಂಡಿದ್ದು ಜೂನ್ 30ರ ಒಳಗೆ ಬಂಧಿಸಿ ಕೋರ್ಟಿಗೆ ಹಾಜರುಪಡಿಸುವಂತೆ ಪೊಲೀಸರಿಗೆ ಆದೇಶ ಮಾಡಿದೆ.
ಇದರಂತೆ, ಬೆಂಗಳೂರು ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್ ವಿಠಲ ಗೌಡ ಬಂಧನಕ್ಕೆ ವಾರಂಟ್ ಜಾರಿ ಮಾಡಿದೆ. ಬೆಳ್ತಂಗಡಿ ಮತ್ತು ಧರ್ಮಸ್ಥಳದ ಠಾಣೆಯ ಪೊಲೀಸರ ನೆರವಿನೊಂದಿಗೆ ವಿಠ್ಠಲ ಗೌಡ ಬಂಧನಕ್ಕಾಗಿ ಬೆಂಗಳೂರು ಕೋರ್ಟ್ ಪೊಲೀಸರು ಶೋಧ ನಡೆಸಿದ್ದಾರೆ. ಕೋರ್ಟ್ ಆದೇಶ ಹಿನ್ನೆಲೆಯಲ್ಲಿ ವಿಠಲ ಗೌಡ ಕಳೆದ ನಾಲ್ಕು ತಿಂಗಳಿಂದ ಮನೆಗೆ ಬಾರದೆ ತಲೆಮರೆಸಿಕೊಂಡಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಸ್ಥಳೀಯ ಪೊಲೀಸರ ಸಹಕಾರದೊಂದಿಗೆ ವಿಠ್ಠಲ ಗೌಡ ಮನೆ, ಕುಸುಮಾವತಿ ನಿವಾಸಕ್ಕೆ ಕೋರ್ಟ್ ಅಧಿಕಾರಿಗಳ ಭೇಟಿ ನೀಡಿದ್ದು ವಾರಂಟ್ ಆದೇಶವನ್ನು ನೀಡಿದ್ದಾರೆ. ಉಜಿರೆ ಪರಿಸರದಲ್ಲಿ ವಿಠ್ಠಲ ಗೌಡ ಇರುವ ಬಗ್ಗೆ ಮಾಹಿತಿ ಆಧರಿಸಿ ದಿಢೀರ್ ಉಜಿರೆಗೆ ಆಗಮಿಸಿ ಶೋಧ ನಡೆಸಿದ್ದಾರೆ.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm