ಬ್ರೇಕಿಂಗ್ ನ್ಯೂಸ್
27-06-26 02:44 pm HK News Staffer ಕರಾವಳಿ
ಮಂಗಳೂರು, ಜೂನ್ 27: ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರ ಬಗ್ಗೆ ಅವಹೇಳನ ಮಾಡಬಾರದೆಂಬ ಕೋರ್ಟ್ ಮಧ್ಯಂತರ ಆದೇಶ ಉಲ್ಲಂಘಿಸಿದ ಆರೋಪದಲ್ಲಿ ಸೌಜನ್ಯಾ ಪರ ಹೋರಾಟಗಾರ ವಿಠಲ ಗೌಡ ಅವರನ್ನು ಬಂಧಿಸಿ ಕೋರ್ಟಿಗೆ ಹಾಜರುಪಡಿಸುವಂತೆ ಬೆಂಗಳೂರು ಸಿಟಿ ಸಿವಿಲ್ ಕೋರ್ಟ್ ಆದೇಶ ಮಾಡಿದೆ.
ಹೆಗ್ಗಡೆಯವರ ಬಗ್ಗೆ ಮತ್ತು ಕ್ಷೇತ್ರದ ಬಗ್ಗೆ ಅಗೌರವ ಮೂಡಿಸುವ ರೀತಿ ಹೇಳಿಕೆ ನೀಡಬಾರದೆಂದು 2023ರಲ್ಲಿ ಹೊರಡಿಸಿದ್ದ ಆದೇಶವನ್ನು ಉಲ್ಲಂಘಿಸಿದ್ದಾರೆಂದು ಧರ್ಮಸ್ಥಳ ಪರವಾಗಿ ಶೀನಪ್ಪ ಮೂಲ್ಯ ಕೋರ್ಟಿಗೆ ಅಪೀಲು ಮಾಡಿದ್ದು ಇದರಂತೆ ವಿಠಲ ಗೌಡ ಅವರಿಗೆ 30 ದಿನಗಳ ಜೈಲು ಶಿಕ್ಷೆ ವಿಧಿಸಿ ಆದೇಶ ಮಾಡಿದೆ. ಇದರ ಬೆನ್ನಲ್ಲೇ ವಿಠಲ್ ಗೌಡ ತಲೆಮರೆಸಿಕೊಂಡಿದ್ದು ಜೂನ್ 30ರ ಒಳಗೆ ಬಂಧಿಸಿ ಕೋರ್ಟಿಗೆ ಹಾಜರುಪಡಿಸುವಂತೆ ಪೊಲೀಸರಿಗೆ ಆದೇಶ ಮಾಡಿದೆ.
ಇದರಂತೆ, ಬೆಂಗಳೂರು ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್ ವಿಠಲ ಗೌಡ ಬಂಧನಕ್ಕೆ ವಾರಂಟ್ ಜಾರಿ ಮಾಡಿದೆ. ಬೆಳ್ತಂಗಡಿ ಮತ್ತು ಧರ್ಮಸ್ಥಳದ ಠಾಣೆಯ ಪೊಲೀಸರ ನೆರವಿನೊಂದಿಗೆ ವಿಠ್ಠಲ ಗೌಡ ಬಂಧನಕ್ಕಾಗಿ ಬೆಂಗಳೂರು ಕೋರ್ಟ್ ಪೊಲೀಸರು ಶೋಧ ನಡೆಸಿದ್ದಾರೆ. ಕೋರ್ಟ್ ಆದೇಶ ಹಿನ್ನೆಲೆಯಲ್ಲಿ ವಿಠಲ ಗೌಡ ಕಳೆದ ನಾಲ್ಕು ತಿಂಗಳಿಂದ ಮನೆಗೆ ಬಾರದೆ ತಲೆಮರೆಸಿಕೊಂಡಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಸ್ಥಳೀಯ ಪೊಲೀಸರ ಸಹಕಾರದೊಂದಿಗೆ ವಿಠ್ಠಲ ಗೌಡ ಮನೆ, ಕುಸುಮಾವತಿ ನಿವಾಸಕ್ಕೆ ಕೋರ್ಟ್ ಅಧಿಕಾರಿಗಳ ಭೇಟಿ ನೀಡಿದ್ದು ವಾರಂಟ್ ಆದೇಶವನ್ನು ನೀಡಿದ್ದಾರೆ. ಉಜಿರೆ ಪರಿಸರದಲ್ಲಿ ವಿಠ್ಠಲ ಗೌಡ ಇರುವ ಬಗ್ಗೆ ಮಾಹಿತಿ ಆಧರಿಸಿ ದಿಢೀರ್ ಉಜಿರೆಗೆ ಆಗಮಿಸಿ ಶೋಧ ನಡೆಸಿದ್ದಾರೆ.
26-06-26 08:30 pm
HK News Staffer
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 11:46 am
HK News Staffer
Mangalore, Police, criminial escapes: ಪಾಂಡೇಶ್...
27-06-26 10:54 am
Mumbai Train Murder, Mangalore: ಮುಂಬೈ ಲೋಕಲ್ ಟ...
26-06-26 07:35 pm
ಕುಳಾಯಿಗುಡ್ಡೆಯ ಮನೆ ಮೇಲೆ ಸಿಸಿಬಿ ದಾಳಿ, 2.10 ಲಕ್ಷ...
26-06-26 04:26 pm
ಕ್ರಿಪ್ಟೊ ಕರೆನ್ಸಿ ಬಗ್ಗೆ ವಿಚಾರಿಸಿದಕ್ಕೆ ₹17.64 ಲ...
25-06-26 09:40 pm