ಬ್ರೇಕಿಂಗ್ ನ್ಯೂಸ್
07-01-21 11:41 am Udupi Correspondent ಕರಾವಳಿ
ಉಡುಪಿ, ಜ.7: ಜಿಲ್ಲೆಯಲ್ಲಿ ನಿನ್ನೆ ರಾತ್ರಿ ಸುರಿದ ಮಳೆಯ ಮಧ್ಯೆ ಬ್ರಹ್ಮಾವರದಲ್ಲಿ ಸಿಡಿಲು ಬಡಿದು ಹೋಟೆಲ್ ಬೆಂಕಿಗಾಹುತಿಯಾದ ಘಟನೆ ನಡೆದಿದೆ.
ಬ್ರಹ್ಮಾವರ ಆಕಾಶವಾಣಿ ಟವರ್ ಸಮೀಪವಿರುವ ಸಪ್ತಮಿ ಹೋಟೆಲ್ ಬೆಂಕಿಗಾಹುತಿಯಾಗಿದ್ದು ಜನ ನೋಡ ನೋಡುತ್ತಲೇ ಧಗಧಗಿಸಿ ಉರಿಯತೊಡಗಿದೆ. ಇಡೀ ಹೊಟೇಲ್ ಕಟ್ಟಡ ಉರಿದು ಬೆಂಕಿಯ ಕೆನ್ನಾಲಿಗೆಯಲ್ಲಿ ಸಂಪೂರ್ಣ ಭಸ್ಮವಾಗಿದೆ.

ರಾತ್ರಿ ಹತ್ತು ಗಂಟೆ ಸುಮಾರಿಗೆ ಬೆಂಕಿ ಹತ್ತಿಕೊಂಡಿದ್ದು ಅದಕ್ಕೂ ಮೊದಲೇ ಭಾರೀ ಮಳೆಯ ಕಾರಣ ಹೊಟೇಲ್ ಬಂದ್ ಮಾಡಲಾಗಿತ್ತು. ಬಳಿಕ ಅಗ್ನಿಶಾಮಕ ದಳ ಆಗಮಿಸಿ ಬೆಂಕಿ ನಂದಿಸಲು ಹರಸಾಹಸ ಮಾಡಿದೆ. ಅಗ್ನಿ ಶಾಮಕ ದಳದ ಕಾರ್ಯಾಚರಣೆಯಿಂದ ಇನ್ನಷ್ಟು ಕಟ್ಟಡಗಳಿಗೆ ಬೆಂಕಿ ಹರಡುವುದು ತಪ್ಪಿದೆ.
ರೆಫ್ರಿಜರೇಟರ್ ಶಾರ್ಟ್ ಸರ್ಕಿಟ್ ಆಗಿ ಕಂಪ್ರೇಸರ್ ಸಿಡಿದು ಇಡೀ ಕಟ್ಟಡಕ್ಕೆ ಬೆಂಕಿ ಹತ್ತಿಕೊಂಡಿದೆ ಎನ್ನಲಾಗಿದೆ. ಘಟನೆ ಸಂದರ್ಭದಲ್ಲಿ ಜನರು ಯಾರು ಇಲ್ಲದ ಕಾರಣ ಯಾವುದೇ ಸಾವು- ನೋವು ಆಗಿಲ್ಲ.
Video:
Due to heavy rains and lightning led to a major accident in a hotel in Brahmavar. The mishap is believed to have taken place around 8 to 8.30 pm Wednesday, January 6.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 11:28 am
HK News Staffer
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm