ಬ್ರೇಕಿಂಗ್ ನ್ಯೂಸ್
30-06-26 11:39 am HK News Staffer ಕರಾವಳಿ
ಮಂಗಳೂರು, ಜೂನ್ 30: ಸುರತ್ಕಲ್ ಕಡಲ ತೀರದಿಂದ 33 ನಾಟಿಕಲ್ಸ್ ಮೈಲು ದೂರದ ಆಳ ಸಮುದ್ರದಲ್ಲಿ ಅಪಾಯಕ್ಕೆ ಸಿಲುಕಿದ್ದ ಉಡುಪಿ ಮೂಲದ 6 ಮಂದಿ ಮೀನುಗಾರರನ್ನು ಕೋಸ್ಟ್ ಗಾರ್ಡ್ ಪಡೆ ರಕ್ಷಣೆ ಮಾಡಿ ಮಂಗಳೂರು ಬಂದರಿಗೆ ಕರೆತಂದಿದೆ.
ಜೂನ್ 29ರ ಸಂಜೆ ನಾಲ್ಕು ಗಂಟೆಗೆ ಆಳ ಸಮುದ್ರದಲ್ಲಿ ಮೀನುಗಾರಿಕೆ ಬೋಟ್ ಅಪಾಯಕ್ಕೆ ಸಿಲುಕಿರುವ ಬಗ್ಗೆ ಇಂಡಿಯನ್ ಕೋಸ್ಟ್ ಗಾರ್ಡ್ ಗೆ ಮಾಹಿತಿ ಬಂದಿತ್ತು. ಕೂಡಲೇ ಅಲ್ಲಿಗೆ ತೆರಳಿದ್ದ ಐಸಿಜಿಎಸ್ ಸಚೇತ್ ಹಡಗಿನ ಮೂಲಕ ಕೋಸ್ಟ್ ಗಾರ್ಡ್ ಪಡೆ ಕಾರ್ಯ ನಡೆಸಿದೆ. ಮೀನುಗಾರರನ್ನು ರಕ್ಷಿಸಿದ ಯೋಧರು ಅವರನ್ನು ಅಲ್ಲಿಂದ ಸುರಕ್ಷಿತವಾಗಿ ಕರೆತಂದಿದ್ದಾರೆ.


ಉಡುಪಿಯ ಮಂಜು ಮಾತಾ ಹೆಸರಿನ ಮೀನುಗಾರಿಕಾ ಬೋಟ್ ಆಳ ಸಮುದ್ರ ಮೀನುಗಾರಿಕೆ ತೆರಳಿದ್ದ ಸಂದರ್ಭದಲ್ಲಿ ತಾಂತ್ರಿಕ ದೋಷದಿಂದ ಅಪಾಯಕ್ಕೆ ಈಡಾಗಿತ್ತು. ಅದರಲ್ಲಿದ್ದವರು ತಮ್ಮನ್ನು ಬಚಾವ್ ಮಾಡುವಂತೆ ಸಂದೇಶ ಕಳಿಸಿದ್ದರು. ಬೋಟ್ ತಳಭಾಗಕ್ಕೆ ಹಾನಿಯಾಗಿ ಬೋಟ್ ನೊಳಗೆ ನೀರು ನುಗ್ಗತೊಡಗಿತ್ತು. ತುರ್ತು ಸಂದೇಶ ಸ್ವೀಕರಿಸಿದ ಕೋಸ್ಟ್ ಗಾರ್ಡ್ ಬೋಟ್ ICG ಸಚೇತ್ ಕಾರ್ಯಾಚರಣೆಗೆ ಮುಂದಾಗಿತ್ತು.
ಮುಳುಗುತ್ತಿದ್ದ ಮೀನುಗಾರಿಕಾ ಬೋಟನ್ನು ಪತ್ತೆ ಹಚ್ಚಿ 90 ನಿಮಿಷಗಳ ಕಾಲ ಸವಾಲಿನ ರಕ್ಷಣಾ ಕಾರ್ಯಾಚರಣೆ ನಡೆಸಲಾಗಿತ್ತು. ಪ್ರತಿಕೂಲ ಹವಾಮಾನ ಪರಿಸ್ಥಿತಿಗಳ ನಡುವೆ ರಿಮೋಟ್ ಆಪರೇಟೆಡ್ ಲೈಫ್ ಬಾಯ್ಸ್ ಗಳನ್ನು ಬಳಸಿ ರಕ್ಷಣಾ ಕಾರ್ಯ ನಡೆಸಿ, ಮೀನುಗಾರರನ್ನು ರಕ್ಷಿಸಲಾಗಿದೆ.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
29-06-26 07:25 pm
HK News Staffer
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am