ಬ್ರೇಕಿಂಗ್ ನ್ಯೂಸ್
09-07-26 11:09 pm HK News Desk ಕರಾವಳಿ
ಮಂಗಳೂರು, ಜುಲೈ 9 ಸುರತ್ಕಲ್ ಬಳಿಯ ಮಸೀದಿಯೊಂದಕ್ಕೆ ಏಕಾಏಕಿ ನುಗ್ಗಿ ಅಲ್ಲಿನ ಮದ್ರಸಾ ಉಸ್ತಾದ್ ಗೆ ಹಲ್ಲೆಗೈದು ಬಹಿರಂಗವಾಗಿ ಕೊಲೆ ಬೆದರಿಕೆ ಒಡ್ಡಿದ ಘಟನೆಯ ವಿಡಿಯೋ ವೈರಲ್ ಆಗಿದ್ದು ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುರತ್ಕಲ್ ಬಳಿಯ ಕಾಟಿಪಳ್ಳದ ಅಲ್ ಬದ್ರಿಯಾ ಮದರಸದಲ್ಲಿ ಘಟನೆ ನಡೆದಿದ್ದು ಬಾಲಕನಿಗೆ ಬೆತ್ತದಲ್ಲಿ ಛಡಿಯೇಟು ನೀಡಿದ ಸಿಟ್ಟಿನಿಂದ ಮದರಸಾದಲ್ಲಿ ಶಿಕ್ಷಕನಾಗಿರುವ ಉಸ್ತಾದ್ ಉಮರ್ ಫಾರೂಕ್ ಎಂಬವರ ಮೇಲೆ ಹಲ್ಲೆ ನಡೆಸಲಾಗಿದೆ. ಕಾಟಿಪಳ್ಳ ನಿವಾಸಿ ಸಂಶುದ್ದೀನ್ ಹಾಗೂ ಆತನ ಪತ್ನಿ ಉಸ್ತಾದ್ ಉಮರ್ ಫಾರೂಕ್ ಮೇಲೆ ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿದ್ದಾರೆಂದು ಪ್ರಕರಣ ದಾಖಲಾಗಿದೆ.
ಮದರಸದಲ್ಲಿ 12 ವರ್ಷದ ಬಾಲಕನಿಗೆ ಉಸ್ತಾದ್ ಉಮರ್ ಫಾರೂಕ್ ಬೆತ್ತದಿಂದ ಹೊಡೆದಿದ್ದು ಇದರ ಸಿಟ್ಟಿನಿಂದ ಉಸ್ತಾದ್ ಮೇಲೆ ಹಲ್ಲೆ ನಡೆಸಲಾಗಿತ್ತು. ಏಕಾಏಕಿ ಮದರಸಕ್ಕೆ ನುಗ್ಗಿ ಹಲ್ಲೆ ನಡೆಸಿದ್ದು ಇದರ ವಿಡಿಯೋ ವೈರಲ್ ಆಗಿದೆ. ಈ ಬಗ್ಗೆ ಬದ್ರಿಯಾ ಜುಮ್ಮಾ ಮಸೀದಿ ಪ್ರಧಾನ ಕಾರ್ಯದರ್ಶಿ ಎಂ.ಎ ಹನೀಫ್ ನೀಡಿದ ದೂರಿನ ಅನ್ವಯ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಸಂಶುದ್ದಿನ್ ಹಾಗೂ ಆತನ ಪತ್ನಿಯ ವಿರುದ್ದ ಪ್ರಕರಣ ದಾಖಲಾಗಿದೆ. BNS ಕಲಂ: 329(1), 115(2), 352, 351(2), 351(3), 3(5) ಅಡಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 06:52 pm
HK News Staffer
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm