ಬ್ರೇಕಿಂಗ್ ನ್ಯೂಸ್
07-01-21 04:41 pm Mangalore Correspondent ಕರಾವಳಿ
ಮಂಗಳೂರು, ಜ.7 : ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಈ ಬಾರಿ ಆನ್ ಲೈನ್ ಮೂಲಕ ಚುನಾವಣೆ ನಡೆಯಲಿದ್ದು ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಸಹಿತ 7 ಮಂದಿ ಪೈಪೋಟಿಯಲ್ಲಿದ್ದಾರೆ.
ಜ.10ರಿಂದ 12ರ ವರೆಗೆ ಆನ್ಲೈನ್ ಮೂಲಕ ಈ ಚುನಾವಣೆ ನಡೆಯಲಿದೆ. ರಾಜ್ಯದಲ್ಲಿ ಸುಮಾರು 4 ಲಕ್ಷ ಸದಸ್ಯರನ್ನು ಯುವ ಕಾಂಗ್ರೆಸ್ ಹೊಂದಿದ್ದು ನೇರ ಚುನಾವಣೆ ಮೂಲಕ ಆಯ್ಕೆ ನಡೆಯಲಿದೆ.
ಶಾಸಕ ಎನ್.ಎ.ಹ್ಯಾರಿಸ್ ಅವರ ಪುತ್ರ ಮಹಮ್ಮದ್ ನಲಪ್ಪಾಡ್, ಯುವ ಕಾಂಗ್ರೆಸ್ ಸಾಮಾಜಿಕ ಜಾಲತಾಣ, ಮಾಧ್ಯಮ ಕೋ-ಆರ್ಡಿನೇಟರ್ ರಕ್ಷಾ ರಾಮಯ್ಯ, ಎನ್ಎಸ್ಯುಐ ರಾಜ್ಯಾಧ್ಯಕ್ಷ ಮಂಜುನಾಥ್ ಸೇರಿದಂತೆ 7 ಮಂದಿ ಚುನಾವಣೆ ಕಣದಲ್ಲಿದ್ದಾರೆ.
ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರ ಸಹಿತ ಚುನಾವಣಾ ಸಮಿತಿ ಸದಸ್ಯರು ಹೊಸದಿಲ್ಲಿಯಲ್ಲಿ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಸಂದರ್ಶನ ನಡೆಸಿದ್ದರು. ಅಂತಿಮವಾಗಿ ಮಿಥುನ್ ರೈ ಸಹಿತ ಏಳು ಮಂದಿಯನ್ನು ಆಯ್ಕೆ ಮಾಡಲಾಗಿತ್ತು.
ಈಗಾಗಲೇ ಮಿಥುನ್ ರೈ ಸಾಮಾಜಿಕ ಜಾಲತಾಣದ ಮೂಲಕ ತಮ್ಮ ಅಭಿಯಾನ ಆರಂಭಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಆಪ್ತರೂ ಆಗಿರುವ ಮಿಥುನ್ ರೈ, ಕರಾವಳಿ ಜಿಲ್ಲೆಗಳಲ್ಲಿ ಅತಿ ಹೆಚ್ಚು ಬೆಂಬಲವನ್ನೂ ಹೊಂದಿದ್ದಾರೆ. ಹೀಗಾಗಿ ಈ ಬಾರಿಯ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಸ್ಥಾನದ ಆಯ್ಕೆ ತೀವ್ರ ಪೈಪೋಟಿಗೆ ಕಾರಣವಾಗಿದೆ.
Dakshina Kannada district Youth Congress president Mithun Rai is among the seven candidates who are vying with each other for bagging the post of the state Youth Congress president. Rai had earlier fought the parliamentary election from Dakshina Kannada constituency on behalf of the Congress but lost.
21-12-25 05:33 pm
HK News Desk
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
22-12-25 12:26 pm
Mangalore Correspondent
ಕೇಪು ಜಾತ್ರೆ ಕೋಳಿ ಅಂಕಕ್ಕೆ ಎರಡನೇ ದಿನವೂ ಪೊಲೀಸ್ ದ...
21-12-25 11:04 pm
ಕೇಪು ಜಾತ್ರೆ ಕೋಳಿ ಅಂಕ ಮಾಡಿಸಿದ ಶಾಸಕರ ವಿರುದ್ಧ ಕೇ...
20-12-25 10:53 pm
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
21-12-25 09:36 pm
Mangalore Correspondent
Cyber Fraud: ಸೈಬರ್ ವಂಚಕರಿಗೆ 22 ಲಕ್ಷ ವರ್ಗಾವಣೆ...
21-12-25 08:55 pm
Minor Girl Sexually Assaulted in Puttu: ಜೇನು...
21-12-25 01:18 pm
Fraud Abroad Job Scam, Mangalore, Armenia: ಅರ...
18-12-25 04:53 pm
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am