ಬ್ರೇಕಿಂಗ್ ನ್ಯೂಸ್
08-01-21 11:31 am Mangalore Correspondent ಕರಾವಳಿ
ಮಂಗಳೂರು, ಜ.8 : ಕೇರಳದಿಂದ ದ.ಕ. ಜಿಲ್ಲೆಗೆ ಬರುವ ಎಲ್ಲ ರೀತಿಯ ಕೋಳಿ ಮತ್ತು ಅದರ ಉತ್ಪನ್ನಗಳ ಸಾಗಾಟವನ್ನು ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಹಕ್ಕಿ ಜ್ವರ ರೋಗದ ಹರಡುವಿಕೆ ನಿಯಂತ್ರಣ ಕುರಿತ ಸಭೆಯಲ್ಲಿ ಜಿಲ್ಲಾಧಿಕಾರಿ ಈ ಮಾಹಿತಿ ನೀಡಿದ್ದಾರೆ.

ನೆರೆ ರಾಜ್ಯ ಕೇರಳದ ಕೊಟ್ಟಾಯಂ ಮತ್ತು ಆಳಪುಝ ಜಿಲ್ಲೆಯಲ್ಲಿ ಬಾತುಕೋಳಿಗಳಲ್ಲಿ ಹಕ್ಕಿಜ್ವರ ಸೋಂಕು ದೃಢಪಟ್ಟಿದ್ದು, ಜಿಲ್ಲೆಯಲ್ಲೂ ಈ ರೋಗ ಹರಡುವ ಸಾಧ್ಯತೆ ಇದೆ. ಇದರ ನಿಯಂತ್ರಣಕ್ಕೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲೆಯ ಎಲ್ಲ ಕುಕ್ಕುಟ ಕ್ಷೇತ್ರಗಳಲ್ಲಿ ವಿಶೇಷವಾಗಿ ಪಕ್ಷಿಧಾಮ, ನೀರು ಸಂಗ್ರಹ ಸ್ಥಳಗಳ ಬಗ್ಗೆ ಹೆಚ್ಚಿನ ನಿಗಾ ವಹಿಸಬೇಕು. ಕೋಳಿ ಫಾರಂಗಳಲ್ಲಿ ಸ್ವಚ್ಛತೆಗೆ ಮಾಲಕರು ಅಗತ್ಯ ಕ್ರಮ ವಹಿಸಬೇಕು. ಜೊತೆಗೆ ಅನಗತ್ಯವಾಗಿ ಜನರ ಓಡಾಟವನ್ನು ನಿರ್ಬಂಧಿಸಬೇಕು ಎಂದರು.

ಕೋಳಿಗಳಲ್ಲಿ ಯಾವುದೇ ರೀತಿಯ ಅಸಹಜ ಸಾವು ಹಾಗೂ ಹಕ್ಕಿ ಜ್ವರ ಲಕ್ಷಣ ಕಂಡುಬಂದ್ದಲ್ಲಿ ತಕ್ಷಣವೇ ಹತ್ತಿರದ ಪಶು ವೈದ್ಯಕೀಯ ಸಂಸ್ಥೆಗೆ ಮಾಹಿತಿ ನೀಡಬೇಕು. ರೋಗದ ಪರಿಶೀಲನೆ ಮತ್ತು ರೋಗದ ಕಣ್ಗಾವಲನ್ನು ನಿಗಾ ವಹಿಸಲು ಜಿಲ್ಲೆಯಲ್ಲಿರುವ ಕೋಳಿ ಫಾರಂಗಳಿಗೆ ಪಶು ಇಲಾಖೆ ಅಧಿಕಾರಿಗಳು ಭೇಟಿ ನೀಡಬೇಕೆಂದು ಸೂಚನೆ ನೀಡಿದರು.
ಸಭೆಯಲ್ಲಿ ಪಶು ಇಲಾಖೆಯ ಉಪನಿರ್ದೇಶಕ ಪ್ರಸನ್ನ ಕುಮಾರ್ ಹಾಗೂ ಪ್ರಾದೇಶಿಕ ಸಂಶೋಧನಾ ಅಧಿಕಾರಿ ವಸಂತ ಶೆಟ್ಟಿ ಹಾಗೂ ಮತ್ತಿತರ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
Kerala mangalore Border check posts closed for tucks carrying chickens to prevent spread of bird flu into Mangalore.
25-03-26 09:32 pm
HK News Staffer
13 ವರ್ಷಗಳ ಜೀವನ್ಮರಣ ಹೋರಾಟಕ್ಕೆ ಕೊನೆ ; ನಿಷ್ಕ್ರಿಯ...
25-03-26 03:25 pm
ಹಿಂದು, ಸಿಖ್, ಬೌದ್ಧರಲ್ಲಿ ಮಾತ್ರ ಪರಿಶಿಷ್ಟ ಮೀಸಲು,...
24-03-26 02:55 pm
ಬಿಜೆಪಿ ಜೊತೆಗಿನ ಮೈತ್ರಿ ತಳ್ಳಿಹಾಕಿದ ನಟ ವಿಜಯ್ ; ಜ...
23-03-26 12:48 pm
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
25-03-26 06:15 pm
HK News Staffer
ಟ್ರಂಪ್ ಯುದ್ಧ ವಿರಾಮ ನಡುವೆಯೂ ಇಸ್ರೇಲ್ ದಾಳಿ ಮುಂದು...
24-03-26 04:43 pm
ಅಮೆರಿಕಾ ಜೊತೆ ಯಾವುದೇ ಮಾತುಕತೆ ನಡೆದಿಲ್ಲ , ನಮ್ಮ ವ...
24-03-26 12:10 pm
ಇರಾನ್ - ಅಮೆರಿಕ ಸಂಘರ್ಷ ; ದಿಢೀರ್ ಐದು ದಿನಗಳ ಕದನ...
23-03-26 09:46 pm
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
25-03-26 08:44 pm
HK News Staffer
ಭಾರತೀಯ ನೌಕಾಪಡೆ ರಕ್ಷಣೆ, ಆತಂಕದಿಂದ ಪಾರಾಗಿದ್ದೇವೆ...
25-03-26 05:23 pm
ಟೋಲ್ ಪ್ಲಾಜಾಗಳ ಮೇಲ್ಛಾವಣಿಯಲ್ಲಿ ಸೌರ ವಿದ್ಯುತ್ ಘಟಕ...
25-03-26 03:49 pm
ಗುಡ್ಡದಲ್ಲಿ ಹೊಳೆ ಬರುತ್ತಾ? ನಿವೇಶನ ರಹಿತರ ಜಮೀನು ಹ...
25-03-26 12:15 pm
ಹಣಕಾಸು ಮಸೂದೆ ಮೇಲಿನ ಚರ್ಚೆ ; ರಾಷ್ಟ್ರೀಯ ಭದ್ರತೆ,...
24-03-26 09:29 pm
24-03-26 02:04 pm
HK News Staffer
ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷ ಪ್ರಚೋದಿಸುವ ವಿಡಿ...
23-03-26 09:44 pm
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm