ಬ್ರೇಕಿಂಗ್ ನ್ಯೂಸ್
12-08-20 08:30 am Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 12: ಕೆ.ಜಿ. ಹಳ್ಳಿ ಗಲಭೆ ಪ್ರಕರಣದ ಕುರಿತು ಟ್ವೀಟ್ ಮೂಲಕ ಪ್ರತಿಕ್ರಿಯಿಸಿರುವ ಮಾಜಿ ಸಚಿವ ಯು.ಟಿ. ಖಾದರ್, ಹಾವೂ ಸಾಯಬಾರದು, ಕೋಲು ಮುರಿಯಬಾರದು ಅನ್ನುವ ರೀತಿ ಹೇಳಿಕೆ ಕೊಟ್ಟಿದ್ದಾರೆ.
ಲೋಕಕ್ಕೆ ಸೌಹಾರ್ದ, ಸಮಾನತೆ ಹಾಗೂ ಮಾನವೀಯತೆ ಸಾರಿದ ಪ್ರವಾದಿ ಮೊಹಮ್ಮದ್ ಪೈಗಂಬರ್ ಅವರನ್ನು ನಿಂದಿಸಿದವರ ವಿರುದ್ಧ ಗರಿಷ್ಠ ಕ್ರಮ ಕೈಗೊಳ್ಳಲೇ ಬೇಕು. ಹಾಗಂತ, ಇದೇ ನೆಪದಲ್ಲಿ ಕಾನೂನು ಕೈಗೆತ್ತಿಕೊಂಡು ಸಾರ್ವಜನಿಕ ಆಸ್ತಿ ಪಾಸ್ತಿಗೆ ನಷ್ಟ ಮಾಡುವುದನ್ನು ಒಪ್ಪಲು ಸಾಧ್ಯವಿಲ್ಲ ಎಂದು ಖಾದರ್ ಟ್ವೀಟ್ ಮಾಡಿದ್ದಾರೆ.
ಬೆಂಕಿ ಹಚ್ಚುವುದು ನಮ್ಮ ಸಂಸ್ಕೃತಿಯಲ್ಲ,ಏನೇ ಇದ್ದರೂ ಈ ನೆಲದ ಕಾನೂನೇ ಅಂತಿಮ,ಎಲ್ಲರೂ ಶಾಂತಿ ಕಾಪಾಡಿ,ಕಾನೂನು ಹೋರಾಟದಲ್ಲಿ ನಂಬಿಕೆ ಇಟ್ಟುಕೊಳ್ಳಿ. ಕೇವಲ ಬೆಂಗಳೂರಷ್ಟೇ ಅಲ್ಲ ರಾಜ್ಯದ ಯಾವುದೇ ಹಳ್ಳಿಯಲ್ಲೂ ಇಂತಹ ಘಟನೆಗೆ ಅವಕಾಶ ನೀಡಬಾರದು. (2)
— UT Khadér (@utkhader) August 11, 2020
ಇದೇ ವೇಳೆ ಮತ್ತೊಂದು ಟ್ವೀಟ್ ಮಾಡಿರುವ ಖಾದರ್, ಪೊಲೀಸ್ ಇಲಾಖೆಯ ವೈಫಲ್ಯದತ್ತ ಬೊಟ್ಟು ಮಾಡಿದ್ದಾರೆ. ಪೋಲಿಸ್ ಇಲಾಖೆ ಸಾಮಾಜಿಕ ಜಾಲತಾಣಗಳಲ್ಲಿ ಧಾರ್ಮಿಕ ನಿಂದನೆಯಂತಹ ಪ್ರಕರಣವನ್ನ ಆರಂಭಿಕ ಹಂತದಲ್ಲೇ ಇತ್ಯರ್ಥಗೊಳಿಸಿದ್ರೆ ಪರಿಸ್ಥಿತಿ ಕೈಮೀರಿ ಹೋಗುವ ಪ್ರಶ್ನೆ ಬರುವುದಿಲ್ಲ. ಎಲ್ಲರೂ ತಮ್ಮ ಜವಾಬ್ದಾರಿ ಅರಿತು ಕೆಲಸ ಮಾಡಬೇಕಿದೆ ಅಷ್ಟೆ. ಹಾಗೆಂದು, ಬೆಂಕಿ ಹಚ್ಚುವುದು ನಮ್ಮ ಸಂಸ್ಕೃತಿಯಲ್ಲ. ಈ ನೆಲದ ಕಾನೂನೇ ಅಂತಿಮ. ಎಲ್ಲರೂ ಶಾಂತಿ ಕಾಪಾಡಿ , ಕಾನೂನು ಹೋರಾಟದಲ್ಲಿ ನಂಬಿಕೆ ಇಟ್ಟುಕೊಳ್ಳಿ. ಕೇವಲ ಬೆಂಗಳೂರು ಅಷ್ಟೇ ಅಲ್ಲ ರಾಜ್ಯದ ಯಾವುದೇ ಹಳ್ಳಿಯಲ್ಲೂ ಇಂತಹ ಘಟನೆಗೆ ಅವಕಾಶ ನೀಡಬಾರದು ಎಂದು ಅವರು ಹೇಳಿದ್ದಾರೆ.
ಪೋಲಿಸ್ ಇಲಾಖೆ ಕೂಡ ಸಾಮಾಜಿಕ ಜಾಲತಾಣಗಳಲ್ಲಿ ಧಾರ್ಮಿಕ ನಿಂದನೆಯಂತಹ ಪ್ರಕರಣವನ್ನ ಆರಂಭಿಕ ಹಂತದಲ್ಲೇ ಇತ್ಯರ್ಥಗೊಳಿಸಿದ್ರೆ ಪರಿಸ್ಥಿತಿ ಕೈ ಮೀರಿ ಹೋಗುವುದಿಲ್ಲ. ಎಲ್ಲರೂ ಅವರವರ ಜವಾಬ್ದಾರಿ ಅರಿತು ಕೆಲಸ ಮಾಡಬೇಕಿದೆ ಅಷ್ಟೆ.(3)
— UT Khadér (@utkhader) August 11, 2020
ಮಾಜಿ ಸಚಿವರಾಗಿ ತಮ್ಮದೇ ಪಕ್ಷದ ಕಾಂಗ್ರೆಸ್ ಶಾಸಕರ ಮನೆಗೆ ನುಗ್ಗಿ ದಾಂಧಲೆ ನಡೆಸಿರುವ ಘಟನೆಯನ್ನು ಯುಟಿ ಖಾದರ್ ಖಂಡಿಸಲು ಮುಂದಾಗಿಲ್ಲ. ಟ್ವಿಟರ್ ನಲ್ಲಿ ಪೊಲೀಸರಿಗೆ ಮತ್ತು ಗಲಭೆಕೋರರಿಗೆ ಸಲಹೆಗಳನ್ನು ನೀಡಿದರೆ ಹೊರತು ಕಠಿಣ ಕಾನೂನು ಕ್ರಮಕ್ಕೂ ಆಗ್ರಹಿಸಿಲ್ಲ !
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
22-06-26 05:23 pm
HK News Staffer
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
22-06-26 10:21 pm
HK News Staffer
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm
Brahmarakootlu toll fight: ಟೋಲ್ ತಪ್ಪಿಸಲು ಬ್ರಹ...
22-06-26 12:53 pm
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm