ಬ್ರೇಕಿಂಗ್ ನ್ಯೂಸ್
12-08-20 08:30 am Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 12: ಕೆ.ಜಿ. ಹಳ್ಳಿ ಗಲಭೆ ಪ್ರಕರಣದ ಕುರಿತು ಟ್ವೀಟ್ ಮೂಲಕ ಪ್ರತಿಕ್ರಿಯಿಸಿರುವ ಮಾಜಿ ಸಚಿವ ಯು.ಟಿ. ಖಾದರ್, ಹಾವೂ ಸಾಯಬಾರದು, ಕೋಲು ಮುರಿಯಬಾರದು ಅನ್ನುವ ರೀತಿ ಹೇಳಿಕೆ ಕೊಟ್ಟಿದ್ದಾರೆ.
ಲೋಕಕ್ಕೆ ಸೌಹಾರ್ದ, ಸಮಾನತೆ ಹಾಗೂ ಮಾನವೀಯತೆ ಸಾರಿದ ಪ್ರವಾದಿ ಮೊಹಮ್ಮದ್ ಪೈಗಂಬರ್ ಅವರನ್ನು ನಿಂದಿಸಿದವರ ವಿರುದ್ಧ ಗರಿಷ್ಠ ಕ್ರಮ ಕೈಗೊಳ್ಳಲೇ ಬೇಕು. ಹಾಗಂತ, ಇದೇ ನೆಪದಲ್ಲಿ ಕಾನೂನು ಕೈಗೆತ್ತಿಕೊಂಡು ಸಾರ್ವಜನಿಕ ಆಸ್ತಿ ಪಾಸ್ತಿಗೆ ನಷ್ಟ ಮಾಡುವುದನ್ನು ಒಪ್ಪಲು ಸಾಧ್ಯವಿಲ್ಲ ಎಂದು ಖಾದರ್ ಟ್ವೀಟ್ ಮಾಡಿದ್ದಾರೆ.
ಬೆಂಕಿ ಹಚ್ಚುವುದು ನಮ್ಮ ಸಂಸ್ಕೃತಿಯಲ್ಲ,ಏನೇ ಇದ್ದರೂ ಈ ನೆಲದ ಕಾನೂನೇ ಅಂತಿಮ,ಎಲ್ಲರೂ ಶಾಂತಿ ಕಾಪಾಡಿ,ಕಾನೂನು ಹೋರಾಟದಲ್ಲಿ ನಂಬಿಕೆ ಇಟ್ಟುಕೊಳ್ಳಿ. ಕೇವಲ ಬೆಂಗಳೂರಷ್ಟೇ ಅಲ್ಲ ರಾಜ್ಯದ ಯಾವುದೇ ಹಳ್ಳಿಯಲ್ಲೂ ಇಂತಹ ಘಟನೆಗೆ ಅವಕಾಶ ನೀಡಬಾರದು. (2)
— UT Khadér (@utkhader) August 11, 2020
ಇದೇ ವೇಳೆ ಮತ್ತೊಂದು ಟ್ವೀಟ್ ಮಾಡಿರುವ ಖಾದರ್, ಪೊಲೀಸ್ ಇಲಾಖೆಯ ವೈಫಲ್ಯದತ್ತ ಬೊಟ್ಟು ಮಾಡಿದ್ದಾರೆ. ಪೋಲಿಸ್ ಇಲಾಖೆ ಸಾಮಾಜಿಕ ಜಾಲತಾಣಗಳಲ್ಲಿ ಧಾರ್ಮಿಕ ನಿಂದನೆಯಂತಹ ಪ್ರಕರಣವನ್ನ ಆರಂಭಿಕ ಹಂತದಲ್ಲೇ ಇತ್ಯರ್ಥಗೊಳಿಸಿದ್ರೆ ಪರಿಸ್ಥಿತಿ ಕೈಮೀರಿ ಹೋಗುವ ಪ್ರಶ್ನೆ ಬರುವುದಿಲ್ಲ. ಎಲ್ಲರೂ ತಮ್ಮ ಜವಾಬ್ದಾರಿ ಅರಿತು ಕೆಲಸ ಮಾಡಬೇಕಿದೆ ಅಷ್ಟೆ. ಹಾಗೆಂದು, ಬೆಂಕಿ ಹಚ್ಚುವುದು ನಮ್ಮ ಸಂಸ್ಕೃತಿಯಲ್ಲ. ಈ ನೆಲದ ಕಾನೂನೇ ಅಂತಿಮ. ಎಲ್ಲರೂ ಶಾಂತಿ ಕಾಪಾಡಿ , ಕಾನೂನು ಹೋರಾಟದಲ್ಲಿ ನಂಬಿಕೆ ಇಟ್ಟುಕೊಳ್ಳಿ. ಕೇವಲ ಬೆಂಗಳೂರು ಅಷ್ಟೇ ಅಲ್ಲ ರಾಜ್ಯದ ಯಾವುದೇ ಹಳ್ಳಿಯಲ್ಲೂ ಇಂತಹ ಘಟನೆಗೆ ಅವಕಾಶ ನೀಡಬಾರದು ಎಂದು ಅವರು ಹೇಳಿದ್ದಾರೆ.
ಪೋಲಿಸ್ ಇಲಾಖೆ ಕೂಡ ಸಾಮಾಜಿಕ ಜಾಲತಾಣಗಳಲ್ಲಿ ಧಾರ್ಮಿಕ ನಿಂದನೆಯಂತಹ ಪ್ರಕರಣವನ್ನ ಆರಂಭಿಕ ಹಂತದಲ್ಲೇ ಇತ್ಯರ್ಥಗೊಳಿಸಿದ್ರೆ ಪರಿಸ್ಥಿತಿ ಕೈ ಮೀರಿ ಹೋಗುವುದಿಲ್ಲ. ಎಲ್ಲರೂ ಅವರವರ ಜವಾಬ್ದಾರಿ ಅರಿತು ಕೆಲಸ ಮಾಡಬೇಕಿದೆ ಅಷ್ಟೆ.(3)
— UT Khadér (@utkhader) August 11, 2020
ಮಾಜಿ ಸಚಿವರಾಗಿ ತಮ್ಮದೇ ಪಕ್ಷದ ಕಾಂಗ್ರೆಸ್ ಶಾಸಕರ ಮನೆಗೆ ನುಗ್ಗಿ ದಾಂಧಲೆ ನಡೆಸಿರುವ ಘಟನೆಯನ್ನು ಯುಟಿ ಖಾದರ್ ಖಂಡಿಸಲು ಮುಂದಾಗಿಲ್ಲ. ಟ್ವಿಟರ್ ನಲ್ಲಿ ಪೊಲೀಸರಿಗೆ ಮತ್ತು ಗಲಭೆಕೋರರಿಗೆ ಸಲಹೆಗಳನ್ನು ನೀಡಿದರೆ ಹೊರತು ಕಠಿಣ ಕಾನೂನು ಕ್ರಮಕ್ಕೂ ಆಗ್ರಹಿಸಿಲ್ಲ !
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 05:29 pm
HK News Staffer
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm