ಬ್ರೇಕಿಂಗ್ ನ್ಯೂಸ್
08-01-21 10:54 pm Mangaluru Correspondant ಕರಾವಳಿ
ಮಂಗಳೂರು, ಜ.8: ಬೈಕಂಪಾಡಿ ಕೈಗಾರಿಕಾ ಸಂಕೀರ್ಣದ ವ್ಯಾಪ್ತಿಯ ಸ್ಪ್ರಿಂಗ್ ಉತ್ಪಾದನಾ ಘಟಕದಲ್ಲಿ ಬೆಂಕಿ ಅವಘಡ ಸಂಭವಿಸಿದೆ.
ಸಂಜೆ 7 ಗಂಟೆ ಸುಮಾರಿಗೆ ವಿದ್ಯುತ್ ಶಾರ್ಟ್ ಸರ್ಕ್ಯುಟ್ ಆಗಿ ರೊಬೊಟ್ ಘಟಕದಲ್ಲಿ ಅವಘಡ ಉಂಟಾಗಿದೆ ಎನ್ನಲಾಗಿದೆ. ತಕ್ಷಣ ಸ್ಥಳೀಯ ಎಂ ಸಿಎಫ್ ಮತ್ತು ಕದ್ರಿಯ ಅಗ್ನಿಶಾಮಕ ಸಿಬಂದಿಗಳು ಆಗಮಿಸಿದ್ದು ಬಹಳ ತ್ರಾಸದ ಬಳಿಕ ಬೆಂಕಿ ನಂದಿಸಿದ್ದಾರೆ.


ಈ ಘಟಕದಲ್ಲಿ ಸುಮಾರು 90 ಸಾವಿರ ಲೀಟರ್ ಫರ್ನೆಸ್ ಆಯಿಲ್ ಸಂಗ್ರಹ ಇದೆ ಎನ್ನಲಾಗಿದ್ದು, ಅದೃಷ್ಟವಶಾತ್ ಅಗ್ನಿ ಜ್ವಾಲೆ ಅದಕ್ಕೆ ಹರಡಿಲ್ಲ. ಘಟನೆಯ ವೇಳೆ ರಾತ್ರಿ ಪಾಳಿ ಕಾರ್ಮಿಕರು ಕೆಲಸ ಮಾಡುತ್ತಿದ್ದು ವಿರಾಮದ ಕಾರಣ ಕೆಲವರು ಚಹಾಕ್ಕೆಂದು ಹೊರಗೆ ತೆರಳಿದ್ದರಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಸ್ಥಳಕ್ಕೆ ಕಂಪನಿಯ ಹಿರಿಯ ಅಧಿಕಾರಿಗಳು ಭೇಟಿ ನೀಡಿದರು. ಪಣಂಬೂರು ವಲಯ ಎಸಿಪಿ ಬೆಳ್ಳಿಯಪ್ಪ ನಿರ್ದೇಶನದಲ್ಲಿ ಪಣಂಬೂರು ಎಸ್ ಐ ಉಮೇಶ್ ಭದ್ರತೆ ಏರ್ಪಡಿಸಿದ್ದರು. ದ.ಕ ಜಿಲ್ಲೆಯಲ್ಲಿರುವ ಏಕೈಕ ಅತ್ಯಾಧುನಿಕ ಸ್ಪ್ರಿಂಗ್ ಉತ್ಪಾದನಾ ಘಟಕ ಇದಾಗಿದ್ದು ಆಧುನಿಕ ಮಾದರಿಯಲ್ಲಿ ಘಟಕ ಕಾರ್ಯ ನಿರ್ವಹಣೆ ಮಾಡುತ್ತಿತ್ತು.
A Spring factory caught fire accidentally incurring crores of loss in Baikampady, Mangalore. It is said that the incident took place due to a short circuit.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 04:32 pm
HK News Staffer
U T Khader, Mangalore : ಅಂಗನವಾಡಿ ಮಕ್ಕಳ ಆಹಾರದ...
16-09-26 11:28 am
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm