ಬ್ರೇಕಿಂಗ್ ನ್ಯೂಸ್
09-01-21 02:19 pm Mangalore Correspondent ಕರಾವಳಿ
ಉಳ್ಳಾಲ, ಜ.9: ತೊಕ್ಕೊಟ್ಟು ಒಳಪೇಟೆಯ ಅಂಗಡಿಯೊಂದರಲ್ಲಿ ಸೀಯಾಳ ಕುಡಿಯುತ್ತಾ ನಿಂತಿದ್ದ ನಗರ ಪೊಲೀಸ್ ಕಮೀಷನರ್ ಶಶಿಕುಮಾರ್ ಮತ್ತು ಅವರ ತಂಡ ಇದ್ದ ಜಾಗಕ್ಕೆ ಬಂದ ತಾತಪ್ಪನೊಬ್ಬ ಸಾರ್ವಜನಿಕವಾಗಿ ಎಲ್ರೂ ಮಾಸ್ಕ್ ಹಾಕ್ರಿ ಎಂದು ಬೊಬ್ಬೆ ಹೊಡೆದು ಪೊಲೀಸರನ್ನು ಪರೋಕ್ಷವಾಗಿ ಎಚ್ಚರಿಸಿದ ಘಟನೆ ನಡೆದಿದೆ.
ತಾತಪ್ಪನ ಕಾಳಜಿ ಕಂಡು ಅವ ಅವಾಕ್ಕಾದ ಪೊಲೀಸ್ ಕಮಿಷನರ್ ಕೂಡ ಮಾಸ್ಕನ್ನು ಮುಖಕ್ಕೆ ಏರಿಸಿಕೊಂಡು ತಾತಪ್ಪನನ್ನು ಹತ್ತಿರಕ್ಕೆ ಕರೆದು ಸೀಯಾಳ ಕೊಟ್ಟು ಉಪಚರಿಸಿದ್ದಾರೆ.

ತೊಕ್ಕೊಟ್ಟು ಒಳಪೇಟೆಯ ಮೂರು ಅನಧಿಕೃತ ಬೀಫ್ ಸ್ಟಾಲ್ ಗಳಿಗೆ ನಿನ್ನೆ ರಾತ್ರಿ ಕಿಡಿಗೇಡಿಗಳು ಬೆಂಕಿ ಇಟ್ಟಿದ್ದು ಘಟನಾ ಸ್ಥಳಕ್ಕೆ ಇಂದು ಮಂಗಳೂರು ಪೊಲೀಸ್ ಕಮೀಷನರ್ ಶಶಿಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಕಮೀಷನರ್, ಡಿಸಿಪಿ, ಎಸಿಪಿ, ಉಳ್ಳಾಲ ಪಿಐ ಅವರನ್ನು ಒಳಗೊಂಡಿದ್ದ ತಂಡವು ಒಳಪೇಟೆಯ ಅಂಗಡಿಯೊಂದರಲ್ಲಿ ಸೀಯಾಳ ಕುಡಿದು ಮಾಸ್ಕನ್ನು ಕತ್ತಿಗೆ ಜಾರಿಸಿಕೊಂಡು ಮಾತುಕತೆಯಲ್ಲಿದ್ದರು. ಈ ವೇಳೆ ಸ್ಥಳಕ್ಕೆ ಬಂದ ಸ್ಥಳೀಯ ಪ್ರಾಯದ ವ್ಯಕ್ತಿಯೊಬ್ಬರು ಸಾರ್ವಜನಿಕವಾಗಿ ಮಾಸ್ಕ್ ಹಾಕ್ರಿ ಎಂದು ಗಟ್ಟಿಯಾಗಿ ಒಸರಿದ್ದು, ಇದು ಪೊಲೀಸ್ ತಂಡಕ್ಕೂ ಪರೋಕ್ಷವಾಗಿ ಎಚ್ವರಿಸಿದಂತಿತ್ತು. ಕೂಡಲೇ ಕಮೀಷನರ್, ಡಿಸಿಪಿಯವರು ಕತ್ತಲ್ಲಿದ್ದ ಮಾಸ್ಕನ್ನು ಮುಖಕ್ಕೆ ಏರಿಸಿಕೊಂಡಿದ್ದಾರೆ.

ಈ ವೇಳೆ, ಕಮಿಷನರ್ ಅವರ ಸಹಾಯಕರು ತಾತಪ್ಪ ಸೇರಿ ಸಾರ್ವಜನಿಕರನ್ನು ಗದರಿಸಲು ಮುಂದಾಗಿದ್ದಾರೆ. ಕಮಿಷನರ್ ಶಶಿಕುಮಾರ್ ಮಾತ್ರ ಮಾಸ್ಕ್ ಬಗ್ಗೆ ಕಾಳಜಿ ಮೂಡಿಸಿದ ತಾತಪ್ಪನನ್ನು ಆಲಿಂಗಿಸಿ ಸೀಯಾಳ ಕೊಟ್ಟು ಉಪಚರಿಸಿ ಸ್ಥಳದಿಂದ ತೆರಳಿದ್ದಾರೆ.
An Elderly Man in Ullal was found advising Police Commissioner and team to wear mouth mask when they were found without wearing a mask.
21-12-25 05:33 pm
HK News Desk
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
22-12-25 12:26 pm
Mangalore Correspondent
ಕೇಪು ಜಾತ್ರೆ ಕೋಳಿ ಅಂಕಕ್ಕೆ ಎರಡನೇ ದಿನವೂ ಪೊಲೀಸ್ ದ...
21-12-25 11:04 pm
ಕೇಪು ಜಾತ್ರೆ ಕೋಳಿ ಅಂಕ ಮಾಡಿಸಿದ ಶಾಸಕರ ವಿರುದ್ಧ ಕೇ...
20-12-25 10:53 pm
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
21-12-25 09:36 pm
Mangalore Correspondent
Cyber Fraud: ಸೈಬರ್ ವಂಚಕರಿಗೆ 22 ಲಕ್ಷ ವರ್ಗಾವಣೆ...
21-12-25 08:55 pm
Minor Girl Sexually Assaulted in Puttu: ಜೇನು...
21-12-25 01:18 pm
Fraud Abroad Job Scam, Mangalore, Armenia: ಅರ...
18-12-25 04:53 pm
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am