ಬ್ರೇಕಿಂಗ್ ನ್ಯೂಸ್
09-01-21 02:19 pm Mangalore Correspondent ಕರಾವಳಿ
ಉಳ್ಳಾಲ, ಜ.9: ತೊಕ್ಕೊಟ್ಟು ಒಳಪೇಟೆಯ ಅಂಗಡಿಯೊಂದರಲ್ಲಿ ಸೀಯಾಳ ಕುಡಿಯುತ್ತಾ ನಿಂತಿದ್ದ ನಗರ ಪೊಲೀಸ್ ಕಮೀಷನರ್ ಶಶಿಕುಮಾರ್ ಮತ್ತು ಅವರ ತಂಡ ಇದ್ದ ಜಾಗಕ್ಕೆ ಬಂದ ತಾತಪ್ಪನೊಬ್ಬ ಸಾರ್ವಜನಿಕವಾಗಿ ಎಲ್ರೂ ಮಾಸ್ಕ್ ಹಾಕ್ರಿ ಎಂದು ಬೊಬ್ಬೆ ಹೊಡೆದು ಪೊಲೀಸರನ್ನು ಪರೋಕ್ಷವಾಗಿ ಎಚ್ಚರಿಸಿದ ಘಟನೆ ನಡೆದಿದೆ.
ತಾತಪ್ಪನ ಕಾಳಜಿ ಕಂಡು ಅವ ಅವಾಕ್ಕಾದ ಪೊಲೀಸ್ ಕಮಿಷನರ್ ಕೂಡ ಮಾಸ್ಕನ್ನು ಮುಖಕ್ಕೆ ಏರಿಸಿಕೊಂಡು ತಾತಪ್ಪನನ್ನು ಹತ್ತಿರಕ್ಕೆ ಕರೆದು ಸೀಯಾಳ ಕೊಟ್ಟು ಉಪಚರಿಸಿದ್ದಾರೆ.

ತೊಕ್ಕೊಟ್ಟು ಒಳಪೇಟೆಯ ಮೂರು ಅನಧಿಕೃತ ಬೀಫ್ ಸ್ಟಾಲ್ ಗಳಿಗೆ ನಿನ್ನೆ ರಾತ್ರಿ ಕಿಡಿಗೇಡಿಗಳು ಬೆಂಕಿ ಇಟ್ಟಿದ್ದು ಘಟನಾ ಸ್ಥಳಕ್ಕೆ ಇಂದು ಮಂಗಳೂರು ಪೊಲೀಸ್ ಕಮೀಷನರ್ ಶಶಿಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಕಮೀಷನರ್, ಡಿಸಿಪಿ, ಎಸಿಪಿ, ಉಳ್ಳಾಲ ಪಿಐ ಅವರನ್ನು ಒಳಗೊಂಡಿದ್ದ ತಂಡವು ಒಳಪೇಟೆಯ ಅಂಗಡಿಯೊಂದರಲ್ಲಿ ಸೀಯಾಳ ಕುಡಿದು ಮಾಸ್ಕನ್ನು ಕತ್ತಿಗೆ ಜಾರಿಸಿಕೊಂಡು ಮಾತುಕತೆಯಲ್ಲಿದ್ದರು. ಈ ವೇಳೆ ಸ್ಥಳಕ್ಕೆ ಬಂದ ಸ್ಥಳೀಯ ಪ್ರಾಯದ ವ್ಯಕ್ತಿಯೊಬ್ಬರು ಸಾರ್ವಜನಿಕವಾಗಿ ಮಾಸ್ಕ್ ಹಾಕ್ರಿ ಎಂದು ಗಟ್ಟಿಯಾಗಿ ಒಸರಿದ್ದು, ಇದು ಪೊಲೀಸ್ ತಂಡಕ್ಕೂ ಪರೋಕ್ಷವಾಗಿ ಎಚ್ವರಿಸಿದಂತಿತ್ತು. ಕೂಡಲೇ ಕಮೀಷನರ್, ಡಿಸಿಪಿಯವರು ಕತ್ತಲ್ಲಿದ್ದ ಮಾಸ್ಕನ್ನು ಮುಖಕ್ಕೆ ಏರಿಸಿಕೊಂಡಿದ್ದಾರೆ.

ಈ ವೇಳೆ, ಕಮಿಷನರ್ ಅವರ ಸಹಾಯಕರು ತಾತಪ್ಪ ಸೇರಿ ಸಾರ್ವಜನಿಕರನ್ನು ಗದರಿಸಲು ಮುಂದಾಗಿದ್ದಾರೆ. ಕಮಿಷನರ್ ಶಶಿಕುಮಾರ್ ಮಾತ್ರ ಮಾಸ್ಕ್ ಬಗ್ಗೆ ಕಾಳಜಿ ಮೂಡಿಸಿದ ತಾತಪ್ಪನನ್ನು ಆಲಿಂಗಿಸಿ ಸೀಯಾಳ ಕೊಟ್ಟು ಉಪಚರಿಸಿ ಸ್ಥಳದಿಂದ ತೆರಳಿದ್ದಾರೆ.
An Elderly Man in Ullal was found advising Police Commissioner and team to wear mouth mask when they were found without wearing a mask.
09-05-26 10:41 pm
HK News Desk
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
09-05-26 12:06 pm
HK News Staffer
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am